• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತುಳು ಚಿತ್ರರಂಗಕ್ಕೆ ಕೋಸ್ಟಲ್ ವುಡ್ ಹೆಸರು ಬಂದದ್ದು ಹೇಗೆ?

TNN Correspondent Posted On June 14, 2017
0


0
Shares
  • Share On Facebook
  • Tweet It

ಈಗ ನಮ್ಮ ಕುಡ್ಲದಲ್ಲಿ .ದಿನಕೊಂದರಂತೆ ಹುಟ್ಟಿಕೊಳ್ಳುವ ತುಳು ಸಿನೆಮಾಗಳ ಸುದ್ದಿ ಆಗಾಗ ಕೋಸ್ಟಲ್ವುಡ್ಎಂಬ ಪದದೊಂದಿಗೆ ಪ್ರಕಟಗೊಳ್ಳುತ್ತಿದೆ.ಈ ಕೋಸ್ಟಲ್ ವುಡ್ ಪದ ಬzಕೆ ಶುರು ಮಾಡಿದ್ದು ಯಾರು ಎನ್ನುವುದರ ಬಗ್ಗೆ ಕುತೂ ಹ ಲವಿದೆಯೇ? ಹಾಲಿವುಡ್,ಸೆಂಡಲ್ ವುಡ್  ನಂತೆನಮ್ಮ ತುಳು ಚಿತ್ರರಂಗಕ್ಕೂ ನಾಮಕರಣ ಮಾಡಿದ್ದು ಸ್ಟೀವನ್ ರೇಗೊ ದಾರಂದಕುಕ್ಕ.ಇವರು ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯಲ್ಲಿ ಉಪ ಸಂಪಾದಕರಾಗಿ ,ವರದಿಗಾರರಾಗಿ ಎಲ್ಲರಿಗೂ ಚಿರಪರಿಚಿತರು. ಮೂಲತ: ಪುತ್ತೂರು ತಾಲೂಕಿನ ದಾರ೦ದಕುಕ್ಕು ನಿವಾಸಿ ಹಿಲ್ಡಾ ರೇಗೊ ಮತ್ತುಇಗ್ನೇಶಿಯಸ್ ರೇಗೋ ಇವರ ಪುತ್ರ .ಕನ್ನಡ ಸಿನಿಮಾ ಚಿತ್ರರಂಗಕ್ಕೆ ಈಗಾಗಲೇ  sandalwood ಎಂಬ ಹೆಸರು ಜಗದೆಲ್ಲೆಡೆ ಹಬ್ಬಿದೆ.ಆದರೆ ಸುಮಾರು 40 ಸಿನಿಮಾ ದಾಟಿದರೂ ಕರಾವಳಿ ತೀರದ ಸಿನಿಮಕ್ಕೊಂದು ನಾಮಕರಣ ಬೇಕು ಎನ್ನುವಾಗ ಇವರಿಗೆ ಹೊಳೆದದ್ದೆ “ಕೊಸ್ಟಲ್ ವುಡ್” ಎಂಬ ಶಬ್ದ .ಈಗ coastalwood ಪದ ದೇಶದೆಲ್ಲೆಡೆ ಹರಡಿದ್ದು ಎಲ್ಲ ಮಾಧ್ಯಮಗಳು ಈಗ ಕೊಸ್ಟಲ್ ವುಡ್ ಎಂದೇ ಇಡೀ ತುಳು ಚಿತ್ರಂಗವನ್ನು ಕರೆಯುತ್ತಿದೆ .ಕರಾವಳಿ ಸಿನಿಮಾ ಸುದ್ದಿಗಳಿಗೆ ಮಸಾಲೆ ಅರೆದು ಓದುಗನನ್ನು ಕುತೂಹಲ ಮೂಡಿಸುವಂತೆ ಮಾಡುವ ಕಲೆ ರೇಗೊರವರದು .ಇತ್ತೇಚೆಗೆ ಕುಡ್ಲ ಗಾಸಿಪ್ ನ್ನುಪ್ರಕಟಿಸಿ ಪ್ರತಿ ವಾರ ಕಾಯುವಂತೆ ಮಾಡುತ್ತಿರುವುದು ನಿಮಗೆಲ್/>ಲರಿಗೂ ತಿಳಿದ ಸಂಗತಿ. ಕನ್ನಡ ಪತ್ರಿಕೆಯಲ್ಲಿ ಅದುಕೂಡ ರಾಜ್ಯವ್ಯಾಪ್ತಿಯ ಅವೃತ್ತಿಯಲ್ಲಿಮಂಗಳೂರಿನ ಸಿನಿಮಾ ಸುದ್ದಿಗಳ ಬಗ್ಗೆ ವಿಶೇಷವಾಗಿ ‘ಕುಡ್ಲ’ ಎನ್ನುವ ತುಳು ಶಬ್ದವನ್ನು ಪ್ರಯೋಗಮಾಡಿದವರಲ್ಲಿ ಇವರು ಮೊದಲಿಗರು.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search