• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತುಳು ಚಿತ್ರರಂಗಕ್ಕೆ ಕೋಸ್ಟಲ್ ವುಡ್ ಹೆಸರು ಬಂದದ್ದು ಹೇಗೆ?

TNN Correspondent Posted On June 14, 2017
0


0
Shares
  • Share On Facebook
  • Tweet It

ಈಗ ನಮ್ಮ ಕುಡ್ಲದಲ್ಲಿ .ದಿನಕೊಂದರಂತೆ ಹುಟ್ಟಿಕೊಳ್ಳುವ ತುಳು ಸಿನೆಮಾಗಳ ಸುದ್ದಿ ಆಗಾಗ ಕೋಸ್ಟಲ್ವುಡ್ಎಂಬ ಪದದೊಂದಿಗೆ ಪ್ರಕಟಗೊಳ್ಳುತ್ತಿದೆ.ಈ ಕೋಸ್ಟಲ್ ವುಡ್ ಪದ ಬzಕೆ ಶುರು ಮಾಡಿದ್ದು ಯಾರು ಎನ್ನುವುದರ ಬಗ್ಗೆ ಕುತೂ ಹ ಲವಿದೆಯೇ? ಹಾಲಿವುಡ್,ಸೆಂಡಲ್ ವುಡ್  ನಂತೆನಮ್ಮ ತುಳು ಚಿತ್ರರಂಗಕ್ಕೂ ನಾಮಕರಣ ಮಾಡಿದ್ದು ಸ್ಟೀವನ್ ರೇಗೊ ದಾರಂದಕುಕ್ಕ.ಇವರು ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯಲ್ಲಿ ಉಪ ಸಂಪಾದಕರಾಗಿ ,ವರದಿಗಾರರಾಗಿ ಎಲ್ಲರಿಗೂ ಚಿರಪರಿಚಿತರು. ಮೂಲತ: ಪುತ್ತೂರು ತಾಲೂಕಿನ ದಾರ೦ದಕುಕ್ಕು ನಿವಾಸಿ ಹಿಲ್ಡಾ ರೇಗೊ ಮತ್ತುಇಗ್ನೇಶಿಯಸ್ ರೇಗೋ ಇವರ ಪುತ್ರ .ಕನ್ನಡ ಸಿನಿಮಾ ಚಿತ್ರರಂಗಕ್ಕೆ ಈಗಾಗಲೇ  sandalwood ಎಂಬ ಹೆಸರು ಜಗದೆಲ್ಲೆಡೆ ಹಬ್ಬಿದೆ.ಆದರೆ ಸುಮಾರು 40 ಸಿನಿಮಾ ದಾಟಿದರೂ ಕರಾವಳಿ ತೀರದ ಸಿನಿಮಕ್ಕೊಂದು ನಾಮಕರಣ ಬೇಕು ಎನ್ನುವಾಗ ಇವರಿಗೆ ಹೊಳೆದದ್ದೆ “ಕೊಸ್ಟಲ್ ವುಡ್” ಎಂಬ ಶಬ್ದ .ಈಗ coastalwood ಪದ ದೇಶದೆಲ್ಲೆಡೆ ಹರಡಿದ್ದು ಎಲ್ಲ ಮಾಧ್ಯಮಗಳು ಈಗ ಕೊಸ್ಟಲ್ ವುಡ್ ಎಂದೇ ಇಡೀ ತುಳು ಚಿತ್ರಂಗವನ್ನು ಕರೆಯುತ್ತಿದೆ .ಕರಾವಳಿ ಸಿನಿಮಾ ಸುದ್ದಿಗಳಿಗೆ ಮಸಾಲೆ ಅರೆದು ಓದುಗನನ್ನು ಕುತೂಹಲ ಮೂಡಿಸುವಂತೆ ಮಾಡುವ ಕಲೆ ರೇಗೊರವರದು .ಇತ್ತೇಚೆಗೆ ಕುಡ್ಲ ಗಾಸಿಪ್ ನ್ನುಪ್ರಕಟಿಸಿ ಪ್ರತಿ ವಾರ ಕಾಯುವಂತೆ ಮಾಡುತ್ತಿರುವುದು ನಿಮಗೆಲ್/>ಲರಿಗೂ ತಿಳಿದ ಸಂಗತಿ. ಕನ್ನಡ ಪತ್ರಿಕೆಯಲ್ಲಿ ಅದುಕೂಡ ರಾಜ್ಯವ್ಯಾಪ್ತಿಯ ಅವೃತ್ತಿಯಲ್ಲಿಮಂಗಳೂರಿನ ಸಿನಿಮಾ ಸುದ್ದಿಗಳ ಬಗ್ಗೆ ವಿಶೇಷವಾಗಿ ‘ಕುಡ್ಲ’ ಎನ್ನುವ ತುಳು ಶಬ್ದವನ್ನು ಪ್ರಯೋಗಮಾಡಿದವರಲ್ಲಿ ಇವರು ಮೊದಲಿಗರು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search