• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಸಿಕಾಂತ್ ಸೆಂಥಿಲ್ ಎಸ್ ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ

Ganesh Kumar Posted On October 11, 2017
0


0
Shares
  • Share On Facebook
  • Tweet It

ಜುಲೈ 22, 2016 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದ ಡಾ|ಜಗದೀಶ್ ಅವರು ಸುಮಾರು 15 ತಿಂಗಳ ಅಧಿಕಾರಾವಧಿಯನ್ನು ಮುಗಿಸಿ ಭೂ ವಿಜ್ಞಾನ ಮತ್ತು ಗಣಿ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆಯಾಗುತ್ತಿದ್ದಾರೆ. ಅವರ ಸ್ಥಾನಕ್ಕೆ ಭೂ ವಿಜ್ಞಾನ ಮತ್ತು ಗಣಿ ಇಲಾಖೆಯ ನಿರ್ದೇಶಕರಾಗಿ ಕಳೆದ ನವೆಂಬರ್ ನಿಂದ ಸೇವೆಯಲ್ಲಿದ್ದ ಸಸಿಕಾಂತ್ ಸೆಂಥಿಲ್ ಎಸ್ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ.
2005 ನೇ ಐಎಎಸ್ ಬ್ಯಾಚಿನ ಜಗದೀಶ್ ಅವರಿಂದ ತೆರವಾಗುತ್ತಿರುವ ಸ್ಥಾನಕ್ಕೆ 2009 ನೇ ಬ್ಯಾಚಿನ 38 ವರ್ಷದ ಸೆಂಥಿಲ್ ಅವರ ನೇಮಕವಾಗಿದೆ.
ತಿರುಚಿರಾಪಳ್ಳಿಯಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿರುವ ಸೆಂಥಿಲ್ ಅವರು ಮೂರು ವರ್ಷ ಬಳ್ಲರಿಯಲ್ಲಿ ಸಹಾಯಕ ಕಮೀಷನರ್ ಆಗಿ, ನಂತರ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾ ಅಧಿಕಾರಿಯಾಗಿ ಬಳಿಕ ಚಿತ್ರದುರ್ಗ ಹಾಗೂ ರಾಯಚೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಕರ್ಥವ್ಯ ನಿರ್ವಹಿಸಿದ್ದಾರೆ.

0
Shares
  • Share On Facebook
  • Tweet It


- Advertisement -
DCSasikanth Senthil


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Ganesh Kumar May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Ganesh Kumar May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search