• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಲ್ಲಿ ಅತ್ಯಾಚಾರದ ಆರೋಪ, ಇಲ್ಲಿ ಕಾಂಗ್ರೆಸ್ ಉಸ್ತುವಾರಿ

TNN Correspondent Posted On October 12, 2017


  • Share On Facebook
  • Tweet It

>> ವೇಣುಗೋಪಾಲ್ ವಿರುದ್ಧ ಕೇರಳ ಸಿಎಂ ಪಿಣರಾಯಿ ಸರಕಾರ ಹೂಡಲಿದೆ ಭ್ರಷ್ಟಾಚಾರ ಮತ್ತು ಲೈಂಗಿಕ ದೌರ್ಜನ್ಯದ ಕೇಸು

>> ಬಹುಕೋಟಿ ಸೋಲಾರ್ ಹಗರಣದಲ್ಲಿ ಮಾಜಿ ಸಿಎಂ ಉಮ್ಮನ್ ಚಾಂಡಿ ಮತ್ತು 9 ಕಾಂಗ್ರೆಸ್ ಮುಖಂಡರ ವಿರುದ್ಧ ವಿಜಿಲೆನ್ಸ್ ತನಿಖೆ

ತಿರುವನಂತಪುರಂ : ಕೇರಳದ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಿಡದೆ ಕಾಡಿದ್ದ ಬಹುಕೋಟಿ ಭ್ರಷ್ಟಾಚಾರದ ಸೋಲಾರ್ ಹಗರಣದ ಭಾಗವಾದ ಕಾಂಗ್ರೆಸ್ ಮುಖಂಡರಿಂದ ನಿರಂತರ ಅತ್ಯಾಚಾರ ಆರೋಪ ಕರ್ನಾಟಕದಲ್ಲಿ ಮನೆಮಾಡಿರುವ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‍ಗೆ ಮತ್ತೆ ಕಾಡಲಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಸೋಲಾರ್ ಹಗರಣದಲ್ಲಿ ಮರುತನಿಖೆಗೆ ನಿವೃತ್ತ ನ್ಯಾ. ಜಿ.ಶಿವರಾಂ ನೇತೃತ್ವದ ಸಮಿತಿ ಶಿಫಾರಸು ಮಾಡಿದ್ದ ವರದಿ ಆಧರಿಸಿ ವಿಜಿಲೆನ್ಸ್ ತನಿಖೆಗೆ ಆದೇಶಿಸಲಿದ್ದಾರ. ಈ ಕುರಿತು ಸ್ವತಃ ಅವರೇ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ್ದಾರೆ. ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ, ಮಾಜಿ ಗೃಹ ಸಚಿವ ತಿರುವಾಂಕೂರು ರಾಧಾಕೃಷ್ಣನ್, ಮಾಜಿ ಇಂಧನ ಸಚಿವ ಆರ್ಯದಾನ್ ಮೊಹಮ್ಮದ್ ವಿರುದ್ಧ ಭ್ರಷ್ಟಾಚಾರ ಮತ್ತು ಲೈಂಗಿಕ ಕಿರುಕುಳದ ಪ್ರತ್ಯೇಕ ಪ್ರಕರಣಗಳನ್ನು ಸರಕಾರವೇ ದಾಖಲಿದುವುದಾಗಿ ಹೇಳಿದ್ದಾರೆ. ಒಟ್ಟು 10 ಕಾಂಗ್ರೆಸ್ ಮುಖಂಡರನ್ನು ಪಿಣರಾಯಿ ಸೋಲಾರ್ ಹಗರಣ ಎಂಬ ಒಂದೇ ಬಾಣದಿಂದ ರಾಜಕೀಯ ನಿವೃತ್ತಿಗೆ ದೂಡುತ್ತಿದ್ದಾರೆ.


ಸರಿತಾ ನಾಯರ್ ಯಾರು? : ಕೇರಳ ಸರ್ಕಾರದಿಂದ 0ಸೋಲಾರ್ ಉಪಕರಣಗಳ ಅಳವಡಿಕೆ ಗುತ್ತಿಗೆ ಪಡೆದ ಕಂಪನಿ ಮುಖ್ಯಸ್ಥೆ ಸರಿತಾ ನಾಯರ್. ಈಕೆಯನ್ನು ದೆಹಲಿಯ ತಮ್ಮ ಸಚಿವರ ನಿವಾಸದಲ್ಲಿ ವೇಣುಗೋಪಾಲ್ ಕರೆಸಿ, 2011ರಿಂದಲೂ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಅಷ್ಟಲ್ಲದೇ ನನ್ನ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು ಹಗರಣದ ತನಿಖೆ ವೇಳೆ ಬಂಧಿತಳಾಗಿದ್ದಾಗ ಜೈಲಿನಲ್ಲಿ ಆತ್ಮಾವಲೋಕನಕ್ಕಾಗಿ ಬರೆದ ಪತ್ರದಲ್ಲಿ ಸರಿತಾ ಉಲ್ಲೇಖಿಸಿದ್ದರು. ಸಿಎಂ ಉಮ್ಮನ್ ಚಾಂಡಿ, ಮುಖ್ಯಮಂತ್ರಿ ಕಾರ್ಯಾಲಯದ ಸಹಾಯಕರು, ಗೃಹ ಸಚಿವ, ವೇಣುಗೋಪಾಲ್ ಸೇರಿದಂತೆ 10ಕ್ಕೂ ಹೆಚ್ಚು ಸಚಿವರು ಸರಿತಾ ಮೊಬೈಲ್ ನಿರಂತರ ಕರೆಮಾಡಿರುವ ವಿವರಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಿ ಸೋಲಾರ್ ಹಗರಣ ಸೆಕ್ಸ್ ರ್ಯಾಕೆಟ್ ಸ್ವರೂಪ ಪಡೆದಿತ್ತು. ತಮ್ಮನ್ನು ಬಳಸಿಕೊಂಡಿದ್ದಲ್ಲದೇ ಸೋಲಾರ್ ಹಗರಣವನ್ನು ತಮ್ಮ ತಲೆಗೆ ಕಟ್ಟಲು ಮುಖಂಡರು ಸಂಚು ಮಾಡಿದ್ದಾರೆ ಎಂದು ಸರಿತಾ ಆರೋಪಿಸಿದ್ದರು. ಸರಿತಾ ವಿರುದ್ಧ ವೇಣುಗೋಪಾಲ್ ಮಾನನಷ್ಟ ಮೊಕದ್ದಮೆ ಕೂಡ ಹೂಡಿದ್ದಾರೆ.

  • Share On Facebook
  • Tweet It


- Advertisement -
chandycmcongresskarnatakakeralakuttymodinairndaoomenpinarayipoliticiansrapesaritascamsexsolarteam solarupavenugopalvijayan


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search