• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ನಾಯಕತ್ವದಲ್ಲಿ “ನಾನು ಬಲಿಷ್ಠ” ಎಂದು ಭಾರತ ಸಾರಿದೆ

TNN Correspondent Posted On October 16, 2017
0


0
Shares
  • Share On Facebook
  • Tweet It

>> ನಮ್ಮ ಗಡಿ ಸುರಕ್ಷಿತವಾಗಿದೆ ಎಂದು ಮನದಟ್ಟಾಗಿ ಚೀನಾ ಹಿಂದಿರುಗಬೇಕಾಯಿತು

>> ಭಾರತದ ಪ್ರತಿಷ್ಠೆಗೆ ಜಗತ್ತು ತಲೆಬಾಗಿದೆ

>> ವೋಟಿಗಾಗಿ ರಾಜಕೀಯ ಮಾಡಿಲ್ಲ. ಸಮಾಜ ಮತ್ತು ದೇಶದ ಏಳಿಗೆಗೆ ಮಾತ್ರ ಬಿಜೆಪಿಯ ರಾಜಕಾರಣ

ನ್ಯೂಡೆಲ್ಲಿ: ನಮ್ಮ ಗಡಿಗಳು ಅತ್ಯಂತ ಸುರಕ್ಷಿತವಾಗಿವೆ ಮತ್ತು ಚೀನಾಗೂ ಈಗ ಅದು ಮನದಟ್ಟಾಗಿದೆ ಎಂದು ಗೃಹ ಸಚಿವ ರಾಜನಾಥ ಸಿಂಗ್ ಭಾನುವಾರ ಚೀನಾಗೆ ಕುಟುಕಿದ್ದಾರೆ.
ಡೋಕ್ಲಾಂ ಬಿಕಟ್ಟನ್ನು ವೃಥಾ 73 ದಿನಗಳವರೆಗೆ ದೂಡುತ್ತಾ ಕೊನೆಗೂ ಏನೂ ಮಾಡಲಾಗದೆ ರಸ್ತೆ ನಿರ್ಮಾಣ ಕೈಬಿಟ್ಟು ಹತಾಶರಾಗಿ ಹಿಂದುರಿಗಿದ ಚೀನಾ ಸೇನೆಗೆ ಪರೋಕ್ಷವಾಗಿ ಅವರು ಕುಟುಕಿದ್ದಾರೆ.


ಪ್ರಧಾನಿ ಮೋದಿ ನಾಯಕತ್ವದಲ್ಲಿ ಭಾರತ ವಿಶ್ವದಲ್ಲಿ ನಾನೂ ಕೂಡ ಬಲಿಷ್ಠವಾಗಿದ್ದೇನೆ ಎಂದು ತೋರಿಸಿದೆ. ಜಾಗತಿಕ ಮಟ್ಟದಲ್ಲಿ ಇತರೆ ದೇಶಗಳು ಭಾರತದ ಪ್ರತಿಷ್ಠೆಗೆ ತಲೆಬಾಗಿದೆ ಎಂದಿದ್ದಾರೆ.
ಪ್ರತಿದಿನ 5-10 ಉಗ್ರರರನ್ನು ಬಲಿಪಡೆಯುತ್ತೇವೆ: ಪಾಪಿ ಪಾಕಿಸ್ತಾನ ಪ್ರತಿದಿನ ಭಾರತದ ಒಗ್ಗಟ್ಟು ಮುರಿಯಲು ಹಲವಾರು ಸಂಚು ರೂಪಿಸುತ್ತಾ ಬಲ ಪ್ರಯೋಗ ನಡೆಸುತ್ತಿದೆ. ಆದರೆ ನಮ್ಮ ಯೋಧರು ಯಾವುದಕ್ಕೂ ಅಂಜದೆ ಪ್ರತಿ ದಿನ 5-10 ಉಗ್ರರನ್ನು ಸದೆ ಬಡಿದು ಪಾಕ್ ಸಂಚು ವಿಫಲಗೊಳಿಸುತ್ತಿದ್ದಾರೆ ಎಂದು ರಾಜನಾಥ ಹೆಮ್ಮೆಯಿಂದ ಕೊಂಡಾಡಿದ್ದಾರೆ.

 

0
Shares
  • Share On Facebook
  • Tweet It


armycentraldelhigandhihome.indiaministermodinarendrandapakistanrahulrajanathrajnathsinghsoniaupa


Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹೀಗೆ ಬಿಟ್ಟರೆ ಸ್ಮಾರ್ಟ್ ಸಿಟಿ ಹಣದಿಂದ ಖಾದರ್ ಶಾದಿ ಮಹಾಲ್ ಕಟ್ಟುತ್ತೇನೆ ಅಂದರೂ ಅನ್ನಬಹುದು!
October 9, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search