• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ನಾಯಕತ್ವದಲ್ಲಿ “ನಾನು ಬಲಿಷ್ಠ” ಎಂದು ಭಾರತ ಸಾರಿದೆ

TNN Correspondent Posted On October 16, 2017
0


0
Shares
  • Share On Facebook
  • Tweet It

>> ನಮ್ಮ ಗಡಿ ಸುರಕ್ಷಿತವಾಗಿದೆ ಎಂದು ಮನದಟ್ಟಾಗಿ ಚೀನಾ ಹಿಂದಿರುಗಬೇಕಾಯಿತು

>> ಭಾರತದ ಪ್ರತಿಷ್ಠೆಗೆ ಜಗತ್ತು ತಲೆಬಾಗಿದೆ

>> ವೋಟಿಗಾಗಿ ರಾಜಕೀಯ ಮಾಡಿಲ್ಲ. ಸಮಾಜ ಮತ್ತು ದೇಶದ ಏಳಿಗೆಗೆ ಮಾತ್ರ ಬಿಜೆಪಿಯ ರಾಜಕಾರಣ

ನ್ಯೂಡೆಲ್ಲಿ: ನಮ್ಮ ಗಡಿಗಳು ಅತ್ಯಂತ ಸುರಕ್ಷಿತವಾಗಿವೆ ಮತ್ತು ಚೀನಾಗೂ ಈಗ ಅದು ಮನದಟ್ಟಾಗಿದೆ ಎಂದು ಗೃಹ ಸಚಿವ ರಾಜನಾಥ ಸಿಂಗ್ ಭಾನುವಾರ ಚೀನಾಗೆ ಕುಟುಕಿದ್ದಾರೆ.
ಡೋಕ್ಲಾಂ ಬಿಕಟ್ಟನ್ನು ವೃಥಾ 73 ದಿನಗಳವರೆಗೆ ದೂಡುತ್ತಾ ಕೊನೆಗೂ ಏನೂ ಮಾಡಲಾಗದೆ ರಸ್ತೆ ನಿರ್ಮಾಣ ಕೈಬಿಟ್ಟು ಹತಾಶರಾಗಿ ಹಿಂದುರಿಗಿದ ಚೀನಾ ಸೇನೆಗೆ ಪರೋಕ್ಷವಾಗಿ ಅವರು ಕುಟುಕಿದ್ದಾರೆ.


ಪ್ರಧಾನಿ ಮೋದಿ ನಾಯಕತ್ವದಲ್ಲಿ ಭಾರತ ವಿಶ್ವದಲ್ಲಿ ನಾನೂ ಕೂಡ ಬಲಿಷ್ಠವಾಗಿದ್ದೇನೆ ಎಂದು ತೋರಿಸಿದೆ. ಜಾಗತಿಕ ಮಟ್ಟದಲ್ಲಿ ಇತರೆ ದೇಶಗಳು ಭಾರತದ ಪ್ರತಿಷ್ಠೆಗೆ ತಲೆಬಾಗಿದೆ ಎಂದಿದ್ದಾರೆ.
ಪ್ರತಿದಿನ 5-10 ಉಗ್ರರರನ್ನು ಬಲಿಪಡೆಯುತ್ತೇವೆ: ಪಾಪಿ ಪಾಕಿಸ್ತಾನ ಪ್ರತಿದಿನ ಭಾರತದ ಒಗ್ಗಟ್ಟು ಮುರಿಯಲು ಹಲವಾರು ಸಂಚು ರೂಪಿಸುತ್ತಾ ಬಲ ಪ್ರಯೋಗ ನಡೆಸುತ್ತಿದೆ. ಆದರೆ ನಮ್ಮ ಯೋಧರು ಯಾವುದಕ್ಕೂ ಅಂಜದೆ ಪ್ರತಿ ದಿನ 5-10 ಉಗ್ರರನ್ನು ಸದೆ ಬಡಿದು ಪಾಕ್ ಸಂಚು ವಿಫಲಗೊಳಿಸುತ್ತಿದ್ದಾರೆ ಎಂದು ರಾಜನಾಥ ಹೆಮ್ಮೆಯಿಂದ ಕೊಂಡಾಡಿದ್ದಾರೆ.

 

0
Shares
  • Share On Facebook
  • Tweet It


armycentraldelhigandhihome.indiaministermodinarendrandapakistanrahulrajanathrajnathsinghsoniaupa


Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹೀಗೆ ಬಿಟ್ಟರೆ ಸ್ಮಾರ್ಟ್ ಸಿಟಿ ಹಣದಿಂದ ಖಾದರ್ ಶಾದಿ ಮಹಾಲ್ ಕಟ್ಟುತ್ತೇನೆ ಅಂದರೂ ಅನ್ನಬಹುದು!
October 9, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search