• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿ ನಾಯಕತ್ವದಲ್ಲಿ “ನಾನು ಬಲಿಷ್ಠ” ಎಂದು ಭಾರತ ಸಾರಿದೆ

TNN Correspondent Posted On October 16, 2017


  • Share On Facebook
  • Tweet It

>> ನಮ್ಮ ಗಡಿ ಸುರಕ್ಷಿತವಾಗಿದೆ ಎಂದು ಮನದಟ್ಟಾಗಿ ಚೀನಾ ಹಿಂದಿರುಗಬೇಕಾಯಿತು

>> ಭಾರತದ ಪ್ರತಿಷ್ಠೆಗೆ ಜಗತ್ತು ತಲೆಬಾಗಿದೆ

>> ವೋಟಿಗಾಗಿ ರಾಜಕೀಯ ಮಾಡಿಲ್ಲ. ಸಮಾಜ ಮತ್ತು ದೇಶದ ಏಳಿಗೆಗೆ ಮಾತ್ರ ಬಿಜೆಪಿಯ ರಾಜಕಾರಣ

ನ್ಯೂಡೆಲ್ಲಿ: ನಮ್ಮ ಗಡಿಗಳು ಅತ್ಯಂತ ಸುರಕ್ಷಿತವಾಗಿವೆ ಮತ್ತು ಚೀನಾಗೂ ಈಗ ಅದು ಮನದಟ್ಟಾಗಿದೆ ಎಂದು ಗೃಹ ಸಚಿವ ರಾಜನಾಥ ಸಿಂಗ್ ಭಾನುವಾರ ಚೀನಾಗೆ ಕುಟುಕಿದ್ದಾರೆ.
ಡೋಕ್ಲಾಂ ಬಿಕಟ್ಟನ್ನು ವೃಥಾ 73 ದಿನಗಳವರೆಗೆ ದೂಡುತ್ತಾ ಕೊನೆಗೂ ಏನೂ ಮಾಡಲಾಗದೆ ರಸ್ತೆ ನಿರ್ಮಾಣ ಕೈಬಿಟ್ಟು ಹತಾಶರಾಗಿ ಹಿಂದುರಿಗಿದ ಚೀನಾ ಸೇನೆಗೆ ಪರೋಕ್ಷವಾಗಿ ಅವರು ಕುಟುಕಿದ್ದಾರೆ.


ಪ್ರಧಾನಿ ಮೋದಿ ನಾಯಕತ್ವದಲ್ಲಿ ಭಾರತ ವಿಶ್ವದಲ್ಲಿ ನಾನೂ ಕೂಡ ಬಲಿಷ್ಠವಾಗಿದ್ದೇನೆ ಎಂದು ತೋರಿಸಿದೆ. ಜಾಗತಿಕ ಮಟ್ಟದಲ್ಲಿ ಇತರೆ ದೇಶಗಳು ಭಾರತದ ಪ್ರತಿಷ್ಠೆಗೆ ತಲೆಬಾಗಿದೆ ಎಂದಿದ್ದಾರೆ.
ಪ್ರತಿದಿನ 5-10 ಉಗ್ರರರನ್ನು ಬಲಿಪಡೆಯುತ್ತೇವೆ: ಪಾಪಿ ಪಾಕಿಸ್ತಾನ ಪ್ರತಿದಿನ ಭಾರತದ ಒಗ್ಗಟ್ಟು ಮುರಿಯಲು ಹಲವಾರು ಸಂಚು ರೂಪಿಸುತ್ತಾ ಬಲ ಪ್ರಯೋಗ ನಡೆಸುತ್ತಿದೆ. ಆದರೆ ನಮ್ಮ ಯೋಧರು ಯಾವುದಕ್ಕೂ ಅಂಜದೆ ಪ್ರತಿ ದಿನ 5-10 ಉಗ್ರರನ್ನು ಸದೆ ಬಡಿದು ಪಾಕ್ ಸಂಚು ವಿಫಲಗೊಳಿಸುತ್ತಿದ್ದಾರೆ ಎಂದು ರಾಜನಾಥ ಹೆಮ್ಮೆಯಿಂದ ಕೊಂಡಾಡಿದ್ದಾರೆ.

 

  • Share On Facebook
  • Tweet It


- Advertisement -
armycentraldelhigandhihome.indiaministermodinarendrandapakistanrahulrajanathrajnathsinghsoniaupa


Trending Now
ಹೆಣ್ಣು ಕಾಮದ ಸರಕಲ್ಲ!
Tulunadu News June 7, 2023
ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
Tulunadu News June 6, 2023
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹೀಗೆ ಬಿಟ್ಟರೆ ಸ್ಮಾರ್ಟ್ ಸಿಟಿ ಹಣದಿಂದ ಖಾದರ್ ಶಾದಿ ಮಹಾಲ್ ಕಟ್ಟುತ್ತೇನೆ ಅಂದರೂ ಅನ್ನಬಹುದು!
October 9, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
Leave A Reply

  • Recent Posts

    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
  • Popular Posts

    • 1
      ಹೆಣ್ಣು ಕಾಮದ ಸರಕಲ್ಲ!
    • 2
      ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • 3
      ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • 4
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search