• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೋತ ಹತಾಶೆಗೆ ತೆಗೆಯಲು ಮುಂದಾದರು ಆರ್‍ಎಸ್‍ಎಸ್ ಕಾರ್ಯಕರ್ತನ ಜೀವ!

TNN Correspondent Posted On October 16, 2017


  • Share On Facebook
  • Tweet It

ತಿರುವನಂತಪುರಂ : ವೆಂಗಾರ ವಿಧಾನಸಭೆ ಉಪಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಯಿಂದ ಸಿಪಿಐ(ಎಂ) ಸೋಲು ಕಂಡಿದ್ದೇ ತಡ ಇತ್ತ ಕಣ್ಣೂರಿನಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನಿಗೆ ಸಾಯುವಂತೆ ಥಳಿಸಲಾಗಿದೆ. ಸಿಎಂ ವಿಜಯನ್ ತವರು ಕ್ಷೇತ್ರ ಕಣ್ಣೂರು ಜಿಲ್ಲೆಯ ಥಲಾಸ್ಸೆರಿ ಬಳಿಯ ಮುಳುಪ್ಪಿಲಾಂಗದ್ ಗ್ರಾಮದಲ್ಲಿ ನಿದೇಶ್ ಎಂಬ 28 ವರ್ಷದ ಯುವಕನಿಗೆ ಶಂಕಿತ ಕಮ್ಯೂನಿಸ್ಟ್ ಕಾರ್ಯಕರ್ತರು ಮನಬಂದಂತೆ ಥಳಿಸಿದ್ದಾರೆ. ಆತನನ್ನು ಹೆಚ್ಚಿನ ಚಿಕಿತ್ಸೆಗೆ ಕೋಯಿಕ್ಕೋಡ್ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸಂಜೆ 5.30ಕ್ಕೆ ದಾಳಿ ನಡೆದಿದ್ದು, ಬೈಕ್‍ನಲ್ಲಿ ಬಂದ ಹಲ್ಲೆಕೋರರು ಬೀಚ್ ಮಾರ್ಗದ ರಸ್ತೆಯಲ್ಲಿ ನಿದೇಶ್ ಮೇಲೆ ಹಲ್ಲೆ ನಡಿಸಿದ್ದಾರೆ. 2000ನೇ ಇಸವಿಯಿಂದ ಇದುವರೆಗೂ ರಾಜಕೀಯ ಷಡ್ಯಂತ್ರಗಳಿಂದಾಗಿ 44 ಬಿಜೆಪಿ ಕಾರ್ಯಕರ್ತರನ್ನು ಹತ್ಯೆಮಾಡಲಾಗಿದೆ.


15 ದಿನಗಳ ಜನರಕ್ಷಾ ಯಾತ್ರೆ ನಡೆಸುತ್ತಿರುವ ಬಿಜೆಪಿಯನ್ನು ಮಟ್ಟಹಾಕಲು ಎಲ್ಲ ಪ್ರಯತ್ನಗಳನ್ನು ಸಿಪಿಐ(ಎಂ) ನಡೆಸುತ್ತಿದೆ, ಈ ಹಲ್ಲೆ ಅದರದ್ದೇ ಭಾಗವಾಗಿದೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇತ್ತೀಚೆಗೆ ಸಿಪಿಐ(ಎಂ) ರ್ಯಾಲಿಯಲ್ಲಿ ಅವರದ್ದೇ ಕಾರ್ಯಕರ್ತರು ಲಘು ತೀವ್ರತೆ ಬಾಂಬ್ ಸ್ಫೋಟಿಸಿ ಬಿಜೆಪಿ-ಆರ್‍ಎಸ್‍ಎಸ್ ಮೇಲೆ ಆರೋಪ ಎಳೆದಿದ್ದರು.

  • Share On Facebook
  • Tweet It


- Advertisement -
bypollcpicpimindiakannurkeralaldfmodinideshpinarayiRSSudfvijayan


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search