• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೋತ ಹತಾಶೆಗೆ ತೆಗೆಯಲು ಮುಂದಾದರು ಆರ್‍ಎಸ್‍ಎಸ್ ಕಾರ್ಯಕರ್ತನ ಜೀವ!

TNN Correspondent Posted On October 16, 2017
0


0
Shares
  • Share On Facebook
  • Tweet It

ತಿರುವನಂತಪುರಂ : ವೆಂಗಾರ ವಿಧಾನಸಭೆ ಉಪಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಯಿಂದ ಸಿಪಿಐ(ಎಂ) ಸೋಲು ಕಂಡಿದ್ದೇ ತಡ ಇತ್ತ ಕಣ್ಣೂರಿನಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನಿಗೆ ಸಾಯುವಂತೆ ಥಳಿಸಲಾಗಿದೆ. ಸಿಎಂ ವಿಜಯನ್ ತವರು ಕ್ಷೇತ್ರ ಕಣ್ಣೂರು ಜಿಲ್ಲೆಯ ಥಲಾಸ್ಸೆರಿ ಬಳಿಯ ಮುಳುಪ್ಪಿಲಾಂಗದ್ ಗ್ರಾಮದಲ್ಲಿ ನಿದೇಶ್ ಎಂಬ 28 ವರ್ಷದ ಯುವಕನಿಗೆ ಶಂಕಿತ ಕಮ್ಯೂನಿಸ್ಟ್ ಕಾರ್ಯಕರ್ತರು ಮನಬಂದಂತೆ ಥಳಿಸಿದ್ದಾರೆ. ಆತನನ್ನು ಹೆಚ್ಚಿನ ಚಿಕಿತ್ಸೆಗೆ ಕೋಯಿಕ್ಕೋಡ್ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸಂಜೆ 5.30ಕ್ಕೆ ದಾಳಿ ನಡೆದಿದ್ದು, ಬೈಕ್‍ನಲ್ಲಿ ಬಂದ ಹಲ್ಲೆಕೋರರು ಬೀಚ್ ಮಾರ್ಗದ ರಸ್ತೆಯಲ್ಲಿ ನಿದೇಶ್ ಮೇಲೆ ಹಲ್ಲೆ ನಡಿಸಿದ್ದಾರೆ. 2000ನೇ ಇಸವಿಯಿಂದ ಇದುವರೆಗೂ ರಾಜಕೀಯ ಷಡ್ಯಂತ್ರಗಳಿಂದಾಗಿ 44 ಬಿಜೆಪಿ ಕಾರ್ಯಕರ್ತರನ್ನು ಹತ್ಯೆಮಾಡಲಾಗಿದೆ.


15 ದಿನಗಳ ಜನರಕ್ಷಾ ಯಾತ್ರೆ ನಡೆಸುತ್ತಿರುವ ಬಿಜೆಪಿಯನ್ನು ಮಟ್ಟಹಾಕಲು ಎಲ್ಲ ಪ್ರಯತ್ನಗಳನ್ನು ಸಿಪಿಐ(ಎಂ) ನಡೆಸುತ್ತಿದೆ, ಈ ಹಲ್ಲೆ ಅದರದ್ದೇ ಭಾಗವಾಗಿದೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇತ್ತೀಚೆಗೆ ಸಿಪಿಐ(ಎಂ) ರ್ಯಾಲಿಯಲ್ಲಿ ಅವರದ್ದೇ ಕಾರ್ಯಕರ್ತರು ಲಘು ತೀವ್ರತೆ ಬಾಂಬ್ ಸ್ಫೋಟಿಸಿ ಬಿಜೆಪಿ-ಆರ್‍ಎಸ್‍ಎಸ್ ಮೇಲೆ ಆರೋಪ ಎಳೆದಿದ್ದರು.

0
Shares
  • Share On Facebook
  • Tweet It


bypollcpicpimindiakannurkeralaldfmodinideshpinarayiRSSudfvijayan


Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
Tulunadu News July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search