• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೋತ ಹತಾಶೆಗೆ ತೆಗೆಯಲು ಮುಂದಾದರು ಆರ್‍ಎಸ್‍ಎಸ್ ಕಾರ್ಯಕರ್ತನ ಜೀವ!

TNN Correspondent Posted On October 16, 2017
0


0
Shares
  • Share On Facebook
  • Tweet It

ತಿರುವನಂತಪುರಂ : ವೆಂಗಾರ ವಿಧಾನಸಭೆ ಉಪಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಯಿಂದ ಸಿಪಿಐ(ಎಂ) ಸೋಲು ಕಂಡಿದ್ದೇ ತಡ ಇತ್ತ ಕಣ್ಣೂರಿನಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನಿಗೆ ಸಾಯುವಂತೆ ಥಳಿಸಲಾಗಿದೆ. ಸಿಎಂ ವಿಜಯನ್ ತವರು ಕ್ಷೇತ್ರ ಕಣ್ಣೂರು ಜಿಲ್ಲೆಯ ಥಲಾಸ್ಸೆರಿ ಬಳಿಯ ಮುಳುಪ್ಪಿಲಾಂಗದ್ ಗ್ರಾಮದಲ್ಲಿ ನಿದೇಶ್ ಎಂಬ 28 ವರ್ಷದ ಯುವಕನಿಗೆ ಶಂಕಿತ ಕಮ್ಯೂನಿಸ್ಟ್ ಕಾರ್ಯಕರ್ತರು ಮನಬಂದಂತೆ ಥಳಿಸಿದ್ದಾರೆ. ಆತನನ್ನು ಹೆಚ್ಚಿನ ಚಿಕಿತ್ಸೆಗೆ ಕೋಯಿಕ್ಕೋಡ್ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸಂಜೆ 5.30ಕ್ಕೆ ದಾಳಿ ನಡೆದಿದ್ದು, ಬೈಕ್‍ನಲ್ಲಿ ಬಂದ ಹಲ್ಲೆಕೋರರು ಬೀಚ್ ಮಾರ್ಗದ ರಸ್ತೆಯಲ್ಲಿ ನಿದೇಶ್ ಮೇಲೆ ಹಲ್ಲೆ ನಡಿಸಿದ್ದಾರೆ. 2000ನೇ ಇಸವಿಯಿಂದ ಇದುವರೆಗೂ ರಾಜಕೀಯ ಷಡ್ಯಂತ್ರಗಳಿಂದಾಗಿ 44 ಬಿಜೆಪಿ ಕಾರ್ಯಕರ್ತರನ್ನು ಹತ್ಯೆಮಾಡಲಾಗಿದೆ.


15 ದಿನಗಳ ಜನರಕ್ಷಾ ಯಾತ್ರೆ ನಡೆಸುತ್ತಿರುವ ಬಿಜೆಪಿಯನ್ನು ಮಟ್ಟಹಾಕಲು ಎಲ್ಲ ಪ್ರಯತ್ನಗಳನ್ನು ಸಿಪಿಐ(ಎಂ) ನಡೆಸುತ್ತಿದೆ, ಈ ಹಲ್ಲೆ ಅದರದ್ದೇ ಭಾಗವಾಗಿದೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇತ್ತೀಚೆಗೆ ಸಿಪಿಐ(ಎಂ) ರ್ಯಾಲಿಯಲ್ಲಿ ಅವರದ್ದೇ ಕಾರ್ಯಕರ್ತರು ಲಘು ತೀವ್ರತೆ ಬಾಂಬ್ ಸ್ಫೋಟಿಸಿ ಬಿಜೆಪಿ-ಆರ್‍ಎಸ್‍ಎಸ್ ಮೇಲೆ ಆರೋಪ ಎಳೆದಿದ್ದರು.

0
Shares
  • Share On Facebook
  • Tweet It


bypollcpicpimindiakannurkeralaldfmodinideshpinarayiRSSudfvijayan


Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search