• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೆಂಗಳೂರು ಮಳೆ ನಿರ್ಲಕ್ಷಿಸಿದ ಸರ್ಕಾರದಿಂದ 14ನೇ ಬಲಿ

TNN Correspondent Posted On October 16, 2017
0


0
Shares
  • Share On Facebook
  • Tweet It

>> ಪೂರ್ವ ಬೆಂಗಳೂರಿನ ಕೃಷ್ಣಪ್ಪ ಗಾರ್ಡನ್ ನಿವಾಸಿ ನರಸಮ್ಮ (18) ಮೃತ ಯುವತಿ

>> ಲಗ್ಗೆರೆ ನಗರ ನಿವಾಸಿ ಪುಷ್ಪಾ (22) ಶವ ಭಾನುವಾರ ಪತ್ತೆ, ಜೊತೆಗೆ ಕೊಚ್ಚಿಹೋಗಿದ್ದ ತಾಯಿ ಮೀನಾಕ್ಷಿ (57) ಶವಕ್ಕಾಗಿ ಹುಡುಕಾಟ

ಬೆಂಗಳೂರು : ಕಳೆದ ಆರು ವರ್ಷಗಳಿಂದ ಕರ್ನಾಟಕ ಭೀಕರ ಬರಗಾಲ ಎದುರಿಸುತ್ತಿತ್ತು. ಈ ಬಾರಿಯೂ ಹವಾಮಾನ ಇಲಾಖೆ ಮುನ್ಸೂಚನೆ ನೋಡಿದರೆ ಸಾಧಾರಣಕ್ಕಿಂತ ಕಡಿಮೆ ಮಳೆ ಎಂಬುದಿತ್ತು. ಆದರೆ ದೇವರ ದಯೆಯಿಂದ ಒಳ್ಳೆಯ ಮಳೆಯೇ ರಾಜ್ಯಾದ್ಯಂತ ಸುರಿಯುತ್ತಿದೆ. ಮುಂಗಾರು ಮುಗಿಯುವ ಲಕ್ಷಣಗಳೇ ಇಲ್ಲದ ಹೊತ್ತಲ್ಲಿ ಜನರು ಮಳೆಗೆ ಶಾಪಹಾಕಲು ಆರಂಭಿಸಿದ್ದಾರೆ.
ಬರ ಮುಗಿದು ತಂಪು ಬಂತು ಎಂದು ಖುಷಿಪಡುವ ಕನಿಷ್ಠ ಅರಿವೂ ಇಲ್ಲದ ಜನರು ಆಫೀಸ್‍ಗೆ ಲೇಟಾಯಿತು, ಬಟ್ಟೆ ಒಣಗಿಲ್ಲ, ಹೊರಗೆ ಹೊಗುವಂತಿಲ್ಲ ಎಂದು ಗೊಣಗುವುದು ಸಾಮಾನ್ಯವಾಗಿ ಹೋಗಿದೆ.
ಇದೇ ಮಾದರಿಯಲ್ಲಿ ಮಳೆ ಅವಾಂತರಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಬಲಿ ಎಂದು ಸುದ್ದಿ ಬರುತ್ತಿವೆ. ಅಲ್ಲ ಸ್ವಾಮಿ, ರಾಜ್ಯ ಸರ್ಕಾರ ಮೂಲಭೂತ ಸೌಕರ್ಯಗಳ ಕನಿಷ್ಢ ನಿರ್ವಹಣೆಯನ್ನೂ ಮಾಡದೆ, ಮಳೆ ನೀರು ಹರಿಯುವ ಜಾಗಗಳಲೆಲ್ಲಾ ಕಟ್ಟಡ ನಿರ್ಮಿಸಲು ಅನುಮತಿ, ಅತಿಕ್ರಮಣಕ್ಕೆ ಅವಕಾಶ ಕೊಟ್ಟರೆ ಇನ್ನೇನು ಆಗುತ್ತದೆ.


ಮೊನ್ನೆ ರಸ್ತೆ ಗುಂಡಿಗೆ 6 ಬಲಿಯಾಗಿದೆ ಎಂದು ಸುದ್ದಿ ಬಂದಿದೆ. ಇದಕ್ಕೆ ರಸ್ತೆ ಸರಿಯಾಗಿ ಡಾಂಬರು ಹಿಡಿದುಕೊಂಡಿಲ್ಲ ಎಂದು ದೂರಲಾಗುತ್ತದೆಯೇ? ಅಥವಾ ಡಾಂಬರು ಕಳ್ಳಾಟದಿಂದ ಮನುಷ್ಯರ ಬಲಿ ಎಂದು ಚೀರಾಡಲಾಗುತ್ತದೆಯೇ?
ಭ್ರಷ್ಟಾಚಾರದ ಉತ್ತುಂಗದಿಂದ ನಿರ್ಮಿಸಿ, ಮತ್ತೆ ದುಡ್ಡು ನುಂಗಲೆಂದೇ ಮರೆತ ರಸ್ತೆ ನಿರ್ವಹಣೆಯಿಂದ ತಾನೇ ನಾಗರಿಕರು ಬಲಿಯಾಗುತ್ತಿರುವುದು. ಅದರಂತೆ ಮಳೆ ಸುರಿದು ಯಾರನ್ನು ಬಲಿ ತೆಗೆದುಕೊಳ್ಳುತ್ತಿಲ್ಲ. ಬದಲಾಗಿ ಮುಂದಿನ ವರ್ಷ ಪೂರ್ತಿ ಒಳ್ಳೆಯ ಬಳೆ, ಸಮೃದ್ಧಿ ರಾಜ್ಯಾದ್ಯಂತ ಕಾಣಬಹುದು.

ಆದರೆ ಮಳೆ ನೀರು ಹರಿಯಲು ಬಿಡದೆ ಕಟ್ಟಿಕೊಂಡ ಮನೆಗಳು, ಯದ್ವಾತದ್ವಾ ಆಗಿರುವ ವಾಹನಗಳ ಸಂಚಾರ, ರಾಜಧಾನಿಯೇ ಕರ್ನಾಟಕವೇನೋ ಎಂಬಂತೆ ಪ್ರತಿದಿನ ಹರಿದುಬರುತ್ತಿರುವ ಜನಸಾಗರವೇ ನಾಗರಿಕರ ಸಾವಿಗೆ ಕಾರಣ. ಅಂದರೆ ನಮ್ಮಸಾವಿಗೆ ನಾವೂ ಹೊಣೆ. ಸರ್ಕಾರದ ಪಾಲು ಅದರಲ್ಲಿ ಸೇರುತ್ತಿದೆ.

0
Shares
  • Share On Facebook
  • Tweet It


bangalorebengalurublorecitydeathheavykarnatakarainsilicon


Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
You may also like
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ನೀಲಮಣಿ.ಎನ್.ರಾಜು
November 1, 2017
” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!
October 27, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search