• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಕ್ತವನ್ನು ಚೆಲ್ಲದೆ ಯುದ್ದವನ್ನು ಗೆಲ್ಲಲು ಸಾಧ್ಯವಿಲ್ಲ ಹಾಗೇನೇ ಬೆವರನ್ನು ಚೆಲ್ಲದೆ ಬದುಕನ್ನು ಗೆಲ್ಲಲು ಸಾಧ್ಯವಿಲ್ಲ-ಅನಂತ್ ಕುಮಾರ್ ಹೆಗ್ಡೆ

Tulunadu News Posted On October 16, 2017


  • Share On Facebook
  • Tweet It

ಮಂಗಳೂರಿನ: ಪುರಭವನದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ “ಪ್ರಧಾನಮಂತ್ರಿ ಮುದ್ರಾ ” MUDRA(Micro Unit Devolopment Refinancial Agency) ಯೋಜನೆಯ ಪ್ರೋತ್ಸಾಹ ಅಭಿಯಾನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್ ಹೆಗ್ಡೆ ಮಾತನಾಡಿದ ಅವರು, ಸಾಲ ಮೇಳ ಹೊಸತೇನಲ್ಲ ಮುಂಚೆಯೂ ಬ್ಯಾಂಕುಗಳು ಸಾಲ ನೀಡುತಿತ್ತು ಮುಂದೆಯೂ ನೀಡುತ್ತಾ ಇರುತ್ತವೆ, ಆದರೆ ಈ ಹಿಂದಿನ ಸಾಲ ಮೇಳಕ್ಕೂ ಈಗಿನ ಸಾಲ ಮೇಳಕ್ಕೂ ವ್ಯತಾಸಗಳಿವೆ, ಈಗಿನ ಪ್ರಧಾನ ಮಂತ್ರಿಯ ಮುದ್ರಾಯೋಜನೆಯು ಜನರಲ್ಲಿ ಆರ್ಥಿಕ ಚಟುವಟಿಕೆ, ಉದ್ದಿಮೆ ಶೀಲತೆ ಹೆಚ್ಚಾಗಬೇಕು, ನಾವೇ ಉದ್ಯೋಗ ಸೃಷ್ಟಿ ಮಾಡುವಂತಾಗಬೇಕು ಈ ನಿಟ್ಟಿನಲ್ಲಿ ಒಂದು ಒಳ್ಳೆಯ ಸಂಕಲ್ಪದೊಂದಿಗೆ ಮುದ್ರಾ ಯೋಜನೆ ಪ್ರಾರಂಭ ಮಾಡಲಾಗಿದೆ, ರಕ್ತವನ್ನು ಚೆಲ್ಲದೆ ಯುದ್ದವನ್ನು ಗೆಲ್ಲಲು ಸಾಧ್ಯವಿಲ್ಲ ಹಾಗೇನೇ ಬೆವರನ್ನು ಚೆಲ್ಲದೆ ಬದುಕನ್ನು ಗೆಲ್ಲಲು ಸಾಧ್ಯವಿಲ್ಲ, ಕೌಶಲ್ಯ ಇಲ್ಲದೇನೆ ಬದುಕು ಸುಂದರವಾಗಲು ಸಾಧ್ಯವಿಲ್ಲ, ಯಶಸ್ಸಿನ ಹೆಜ್ಜೆಯನ್ನಿಡಬೇಕಾದರೆ ಕೌಶಲ್ಯ ಬೇಕು, ಹಾಗಾಗಿ ಭಾರತ ಸರ್ಕಾರ ಕೌಶಲ್ಯ ಅಭಿವೃದ್ದಿ ತರಬೇತಿಗೆ ಎಲ್ಲ ರೀತಿಯ ಸಹಕಾರ ನೀಡಲು ಬಯಸುತ್ತದೆ. ಈ ದೇಶ ಕಟ್ಟಬೇಕಾದರೆ ಸಣ್ಣ ಸಣ್ಣ ಉದ್ಯಮಗಳೇ ಜಾಸ್ತಿಯಾಗಬೇಕು, ಯಾರಿಗೆ ಶ್ರಮದ ಕಲ್ಪನೆ ಇರೋದಿಲ್ಲ ಅಂತಹ ಬದುಕಿಗೆ ಅರ್ಥ ಇರೋದಿಲ್ಲ,  ಶ್ರಮವಿಲ್ಲದೆ ಬದುಕು ಅರ್ಥವಾಗಲು ಸಾಧ್ಯವಿಲ್ಲ, ಒಂದು ಗೆಲುವಿನ ಹಿಂದೆ ಶ್ರಮವಿರುತ್ತದೆ ಈ ನಿಟ್ಟಿನಲ್ಲಿ ಮುದ್ರಾ ಯೋಜನೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಸಂಸದ ನಳಿನ್ ಕುಮಾರ್ ಕಟೀಲ್ ವಹಿಸಿದ್ದರು ಮತ್ತು ಕೇಂದ್ರ ಸಚಿವರಾದ ಶ್ರೀ ಅನಂತಕುಮಾರ್ ಮುಖ್ಯ ಅಭ್ಯಾಗತರಾಗಿದ್ದರು, ಕಾರ್ಯಕ್ರಮದಲ್ಲಿ ಮುದ್ರಾ ಹಾಗು ಸ್ಟಾಂಡ್ ಅಪ್ ಇಂಡಿಯಾ ಯೋಜನೆಗಳ ಫಲಾನುಭವಿಗಳಿಗೆ ಆಯಾಯ ಬ್ಯಾಂಕ್ ಮುಖೇನ ಚೆಕ್ಗಳನ್ನು ವಿತರಿಸಲಾಯಿತು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search