• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರಕ್ತವನ್ನು ಚೆಲ್ಲದೆ ಯುದ್ದವನ್ನು ಗೆಲ್ಲಲು ಸಾಧ್ಯವಿಲ್ಲ ಹಾಗೇನೇ ಬೆವರನ್ನು ಚೆಲ್ಲದೆ ಬದುಕನ್ನು ಗೆಲ್ಲಲು ಸಾಧ್ಯವಿಲ್ಲ-ಅನಂತ್ ಕುಮಾರ್ ಹೆಗ್ಡೆ

Tulunadu News Posted On October 16, 2017
0


0
Shares
  • Share On Facebook
  • Tweet It

ಮಂಗಳೂರಿನ: ಪುರಭವನದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ “ಪ್ರಧಾನಮಂತ್ರಿ ಮುದ್ರಾ ” MUDRA(Micro Unit Devolopment Refinancial Agency) ಯೋಜನೆಯ ಪ್ರೋತ್ಸಾಹ ಅಭಿಯಾನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್ ಹೆಗ್ಡೆ ಮಾತನಾಡಿದ ಅವರು, ಸಾಲ ಮೇಳ ಹೊಸತೇನಲ್ಲ ಮುಂಚೆಯೂ ಬ್ಯಾಂಕುಗಳು ಸಾಲ ನೀಡುತಿತ್ತು ಮುಂದೆಯೂ ನೀಡುತ್ತಾ ಇರುತ್ತವೆ, ಆದರೆ ಈ ಹಿಂದಿನ ಸಾಲ ಮೇಳಕ್ಕೂ ಈಗಿನ ಸಾಲ ಮೇಳಕ್ಕೂ ವ್ಯತಾಸಗಳಿವೆ, ಈಗಿನ ಪ್ರಧಾನ ಮಂತ್ರಿಯ ಮುದ್ರಾಯೋಜನೆಯು ಜನರಲ್ಲಿ ಆರ್ಥಿಕ ಚಟುವಟಿಕೆ, ಉದ್ದಿಮೆ ಶೀಲತೆ ಹೆಚ್ಚಾಗಬೇಕು, ನಾವೇ ಉದ್ಯೋಗ ಸೃಷ್ಟಿ ಮಾಡುವಂತಾಗಬೇಕು ಈ ನಿಟ್ಟಿನಲ್ಲಿ ಒಂದು ಒಳ್ಳೆಯ ಸಂಕಲ್ಪದೊಂದಿಗೆ ಮುದ್ರಾ ಯೋಜನೆ ಪ್ರಾರಂಭ ಮಾಡಲಾಗಿದೆ, ರಕ್ತವನ್ನು ಚೆಲ್ಲದೆ ಯುದ್ದವನ್ನು ಗೆಲ್ಲಲು ಸಾಧ್ಯವಿಲ್ಲ ಹಾಗೇನೇ ಬೆವರನ್ನು ಚೆಲ್ಲದೆ ಬದುಕನ್ನು ಗೆಲ್ಲಲು ಸಾಧ್ಯವಿಲ್ಲ, ಕೌಶಲ್ಯ ಇಲ್ಲದೇನೆ ಬದುಕು ಸುಂದರವಾಗಲು ಸಾಧ್ಯವಿಲ್ಲ, ಯಶಸ್ಸಿನ ಹೆಜ್ಜೆಯನ್ನಿಡಬೇಕಾದರೆ ಕೌಶಲ್ಯ ಬೇಕು, ಹಾಗಾಗಿ ಭಾರತ ಸರ್ಕಾರ ಕೌಶಲ್ಯ ಅಭಿವೃದ್ದಿ ತರಬೇತಿಗೆ ಎಲ್ಲ ರೀತಿಯ ಸಹಕಾರ ನೀಡಲು ಬಯಸುತ್ತದೆ. ಈ ದೇಶ ಕಟ್ಟಬೇಕಾದರೆ ಸಣ್ಣ ಸಣ್ಣ ಉದ್ಯಮಗಳೇ ಜಾಸ್ತಿಯಾಗಬೇಕು, ಯಾರಿಗೆ ಶ್ರಮದ ಕಲ್ಪನೆ ಇರೋದಿಲ್ಲ ಅಂತಹ ಬದುಕಿಗೆ ಅರ್ಥ ಇರೋದಿಲ್ಲ,  ಶ್ರಮವಿಲ್ಲದೆ ಬದುಕು ಅರ್ಥವಾಗಲು ಸಾಧ್ಯವಿಲ್ಲ, ಒಂದು ಗೆಲುವಿನ ಹಿಂದೆ ಶ್ರಮವಿರುತ್ತದೆ ಈ ನಿಟ್ಟಿನಲ್ಲಿ ಮುದ್ರಾ ಯೋಜನೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಸಂಸದ ನಳಿನ್ ಕುಮಾರ್ ಕಟೀಲ್ ವಹಿಸಿದ್ದರು ಮತ್ತು ಕೇಂದ್ರ ಸಚಿವರಾದ ಶ್ರೀ ಅನಂತಕುಮಾರ್ ಮುಖ್ಯ ಅಭ್ಯಾಗತರಾಗಿದ್ದರು, ಕಾರ್ಯಕ್ರಮದಲ್ಲಿ ಮುದ್ರಾ ಹಾಗು ಸ್ಟಾಂಡ್ ಅಪ್ ಇಂಡಿಯಾ ಯೋಜನೆಗಳ ಫಲಾನುಭವಿಗಳಿಗೆ ಆಯಾಯ ಬ್ಯಾಂಕ್ ಮುಖೇನ ಚೆಕ್ಗಳನ್ನು ವಿತರಿಸಲಾಯಿತು.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search