• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಕ್ತವನ್ನು ಚೆಲ್ಲದೆ ಯುದ್ದವನ್ನು ಗೆಲ್ಲಲು ಸಾಧ್ಯವಿಲ್ಲ ಹಾಗೇನೇ ಬೆವರನ್ನು ಚೆಲ್ಲದೆ ಬದುಕನ್ನು ಗೆಲ್ಲಲು ಸಾಧ್ಯವಿಲ್ಲ-ಅನಂತ್ ಕುಮಾರ್ ಹೆಗ್ಡೆ

Tulunadu News Posted On October 16, 2017


  • Share On Facebook
  • Tweet It

ಮಂಗಳೂರಿನ: ಪುರಭವನದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ “ಪ್ರಧಾನಮಂತ್ರಿ ಮುದ್ರಾ ” MUDRA(Micro Unit Devolopment Refinancial Agency) ಯೋಜನೆಯ ಪ್ರೋತ್ಸಾಹ ಅಭಿಯಾನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್ ಹೆಗ್ಡೆ ಮಾತನಾಡಿದ ಅವರು, ಸಾಲ ಮೇಳ ಹೊಸತೇನಲ್ಲ ಮುಂಚೆಯೂ ಬ್ಯಾಂಕುಗಳು ಸಾಲ ನೀಡುತಿತ್ತು ಮುಂದೆಯೂ ನೀಡುತ್ತಾ ಇರುತ್ತವೆ, ಆದರೆ ಈ ಹಿಂದಿನ ಸಾಲ ಮೇಳಕ್ಕೂ ಈಗಿನ ಸಾಲ ಮೇಳಕ್ಕೂ ವ್ಯತಾಸಗಳಿವೆ, ಈಗಿನ ಪ್ರಧಾನ ಮಂತ್ರಿಯ ಮುದ್ರಾಯೋಜನೆಯು ಜನರಲ್ಲಿ ಆರ್ಥಿಕ ಚಟುವಟಿಕೆ, ಉದ್ದಿಮೆ ಶೀಲತೆ ಹೆಚ್ಚಾಗಬೇಕು, ನಾವೇ ಉದ್ಯೋಗ ಸೃಷ್ಟಿ ಮಾಡುವಂತಾಗಬೇಕು ಈ ನಿಟ್ಟಿನಲ್ಲಿ ಒಂದು ಒಳ್ಳೆಯ ಸಂಕಲ್ಪದೊಂದಿಗೆ ಮುದ್ರಾ ಯೋಜನೆ ಪ್ರಾರಂಭ ಮಾಡಲಾಗಿದೆ, ರಕ್ತವನ್ನು ಚೆಲ್ಲದೆ ಯುದ್ದವನ್ನು ಗೆಲ್ಲಲು ಸಾಧ್ಯವಿಲ್ಲ ಹಾಗೇನೇ ಬೆವರನ್ನು ಚೆಲ್ಲದೆ ಬದುಕನ್ನು ಗೆಲ್ಲಲು ಸಾಧ್ಯವಿಲ್ಲ, ಕೌಶಲ್ಯ ಇಲ್ಲದೇನೆ ಬದುಕು ಸುಂದರವಾಗಲು ಸಾಧ್ಯವಿಲ್ಲ, ಯಶಸ್ಸಿನ ಹೆಜ್ಜೆಯನ್ನಿಡಬೇಕಾದರೆ ಕೌಶಲ್ಯ ಬೇಕು, ಹಾಗಾಗಿ ಭಾರತ ಸರ್ಕಾರ ಕೌಶಲ್ಯ ಅಭಿವೃದ್ದಿ ತರಬೇತಿಗೆ ಎಲ್ಲ ರೀತಿಯ ಸಹಕಾರ ನೀಡಲು ಬಯಸುತ್ತದೆ. ಈ ದೇಶ ಕಟ್ಟಬೇಕಾದರೆ ಸಣ್ಣ ಸಣ್ಣ ಉದ್ಯಮಗಳೇ ಜಾಸ್ತಿಯಾಗಬೇಕು, ಯಾರಿಗೆ ಶ್ರಮದ ಕಲ್ಪನೆ ಇರೋದಿಲ್ಲ ಅಂತಹ ಬದುಕಿಗೆ ಅರ್ಥ ಇರೋದಿಲ್ಲ,  ಶ್ರಮವಿಲ್ಲದೆ ಬದುಕು ಅರ್ಥವಾಗಲು ಸಾಧ್ಯವಿಲ್ಲ, ಒಂದು ಗೆಲುವಿನ ಹಿಂದೆ ಶ್ರಮವಿರುತ್ತದೆ ಈ ನಿಟ್ಟಿನಲ್ಲಿ ಮುದ್ರಾ ಯೋಜನೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಸಂಸದ ನಳಿನ್ ಕುಮಾರ್ ಕಟೀಲ್ ವಹಿಸಿದ್ದರು ಮತ್ತು ಕೇಂದ್ರ ಸಚಿವರಾದ ಶ್ರೀ ಅನಂತಕುಮಾರ್ ಮುಖ್ಯ ಅಭ್ಯಾಗತರಾಗಿದ್ದರು, ಕಾರ್ಯಕ್ರಮದಲ್ಲಿ ಮುದ್ರಾ ಹಾಗು ಸ್ಟಾಂಡ್ ಅಪ್ ಇಂಡಿಯಾ ಯೋಜನೆಗಳ ಫಲಾನುಭವಿಗಳಿಗೆ ಆಯಾಯ ಬ್ಯಾಂಕ್ ಮುಖೇನ ಚೆಕ್ಗಳನ್ನು ವಿತರಿಸಲಾಯಿತು.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search