• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೇಪಾಳದ ಹಿಂದು ದೇವಾಲಯ ಪುನರ್‍ನಿರ್ಮಾಣಕ್ಕೆ ಅಮೆರಿಕದಿಂದ ರೂ. 65 ಲಕ್ಷ ನೆರವು

TNN Correspondent Posted On October 17, 2017
0


0
Shares
  • Share On Facebook
  • Tweet It

ಕಾಠ್ಮಂಡು : ನಮ್ಮ ದೇವಸ್ಥಾನಗಳನ್ನು ಭಾರತೀಯರಾದ ನಾವು ಕಡೆಗಣಿಸುತ್ತೇವೆ. ಯಾವುದೋ ಧರ್ಮ, ದೇಶದ ಸಂಸ್ಕøತಿಗೆ ಮಾರುಹೋಗಿ ಸನಾತನ ಆಚರಣೆಗಳಿಗೆ ಮೂಗು ಮುರಿಯುತ್ತೇವೆ. ಆದರೆ ನೇಪಾಳದ ಪ್ರಸಿದ್ಧ ಚಾರ್ ನಾರಾಯಣ ದೇವಸ್ಥಾನ ಪುನರ್‍ನಿರ್ಮಾಣಕ್ಕೆ ಅಮೆರಿಕ 65 ಲಕ್ಷ ರೂ. ನೀಡಿದೆ. ಸಂಸ್ಕøತಿ ರಕ್ಷಣೆಗೆ ರಾಯಭಾರ ನಿಧಿ ಅಡಿಯಲ್ಲಿ ಅಮೆರಿಕ ರಾಯಭಾರ ಕಚೇರಿಯಿಂದ 65 ಲಕ್ಷ ಕಾಠ್ಮಂಡು ಕಣಿವೆ ಸಂರಕ್ಷಣೆ ಟ್ರಸ್ಟ್ಗೆ ವರ್ಗಾವಣೆಗೊಂಡಿದೆ.

1566ರಲ್ಲಿ ಕಟ್ಟಲಾಗಿದ್ದ ದೇವಸ್ಥಾನ ನೇವಾರಿ ನಿರ್ಮಾಣ ಶೈಲಿಯ ಅಪರೂಪದ ಯಾತ್ರಾ ಸ್ಥಳವೂ ಹೌದು. 2015ರಲ್ಲಿ ಸಂಭವಿಸಿದ 7.8 ತೀವ್ರತೆಯ ಭೀಕರ ಭೂಕಂಪನದಲ್ಲಿ ಚಾರ್ ನಾರಾಯಣ ದೇವಸ್ಥಾನಕ್ಕೆ ಭಾರಿ ಹಾನಿಯಾಗಿತ್ತು. ಸಂಪೂರ್ಣ ಪ್ರಾಂಗಣ ಕುಸಿದು, ಗೋಡೆಗಳೆಲ್ಲ ಬಿರುಕುಬಿಟ್ಟಿದ್ದವು. ಸುಮಾರು 9 ಸಾವಿರ ನೇಪಾಳಿಯರು ಮೃತರಾಗಿದ್ದರು.

0
Shares
  • Share On Facebook
  • Tweet It


americacharearthquakeembassyhindunarayannepaltemple


Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಪ್ರೀತಿಗೆ ಧರ್ಮದ ಹಂಗಿಲ್ಲ ಎಂದ ಕೇರಳ ಹೈಕೋರ್ಟ್, ಹಾಗಿದ್ದರೆ ಇಸ್ಲಾಂಗೆ ಯುವತಿ ಮತಾಂತರ ಯಾಕೆ ಎಂದ ಜನಸಾಮಾನ್ಯ?
October 20, 2017
ಕಾಂಗ್ರೆಸ್ಸಿಗರೇ ಹಿಂದೂಗಳ ಮನೆಮನೆಯಲ್ಲೂ ಈ ಪ್ರಶ್ನೆಗಳಿಗೆ ಉತ್ತರಿಸಿ
October 6, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search