• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೇಪಾಳದ ಹಿಂದು ದೇವಾಲಯ ಪುನರ್‍ನಿರ್ಮಾಣಕ್ಕೆ ಅಮೆರಿಕದಿಂದ ರೂ. 65 ಲಕ್ಷ ನೆರವು

TNN Correspondent Posted On October 17, 2017
0


0
Shares
  • Share On Facebook
  • Tweet It

ಕಾಠ್ಮಂಡು : ನಮ್ಮ ದೇವಸ್ಥಾನಗಳನ್ನು ಭಾರತೀಯರಾದ ನಾವು ಕಡೆಗಣಿಸುತ್ತೇವೆ. ಯಾವುದೋ ಧರ್ಮ, ದೇಶದ ಸಂಸ್ಕøತಿಗೆ ಮಾರುಹೋಗಿ ಸನಾತನ ಆಚರಣೆಗಳಿಗೆ ಮೂಗು ಮುರಿಯುತ್ತೇವೆ. ಆದರೆ ನೇಪಾಳದ ಪ್ರಸಿದ್ಧ ಚಾರ್ ನಾರಾಯಣ ದೇವಸ್ಥಾನ ಪುನರ್‍ನಿರ್ಮಾಣಕ್ಕೆ ಅಮೆರಿಕ 65 ಲಕ್ಷ ರೂ. ನೀಡಿದೆ. ಸಂಸ್ಕøತಿ ರಕ್ಷಣೆಗೆ ರಾಯಭಾರ ನಿಧಿ ಅಡಿಯಲ್ಲಿ ಅಮೆರಿಕ ರಾಯಭಾರ ಕಚೇರಿಯಿಂದ 65 ಲಕ್ಷ ಕಾಠ್ಮಂಡು ಕಣಿವೆ ಸಂರಕ್ಷಣೆ ಟ್ರಸ್ಟ್ಗೆ ವರ್ಗಾವಣೆಗೊಂಡಿದೆ.

1566ರಲ್ಲಿ ಕಟ್ಟಲಾಗಿದ್ದ ದೇವಸ್ಥಾನ ನೇವಾರಿ ನಿರ್ಮಾಣ ಶೈಲಿಯ ಅಪರೂಪದ ಯಾತ್ರಾ ಸ್ಥಳವೂ ಹೌದು. 2015ರಲ್ಲಿ ಸಂಭವಿಸಿದ 7.8 ತೀವ್ರತೆಯ ಭೀಕರ ಭೂಕಂಪನದಲ್ಲಿ ಚಾರ್ ನಾರಾಯಣ ದೇವಸ್ಥಾನಕ್ಕೆ ಭಾರಿ ಹಾನಿಯಾಗಿತ್ತು. ಸಂಪೂರ್ಣ ಪ್ರಾಂಗಣ ಕುಸಿದು, ಗೋಡೆಗಳೆಲ್ಲ ಬಿರುಕುಬಿಟ್ಟಿದ್ದವು. ಸುಮಾರು 9 ಸಾವಿರ ನೇಪಾಳಿಯರು ಮೃತರಾಗಿದ್ದರು.

0
Shares
  • Share On Facebook
  • Tweet It


americacharearthquakeembassyhindunarayannepaltemple


Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಪ್ರೀತಿಗೆ ಧರ್ಮದ ಹಂಗಿಲ್ಲ ಎಂದ ಕೇರಳ ಹೈಕೋರ್ಟ್, ಹಾಗಿದ್ದರೆ ಇಸ್ಲಾಂಗೆ ಯುವತಿ ಮತಾಂತರ ಯಾಕೆ ಎಂದ ಜನಸಾಮಾನ್ಯ?
October 20, 2017
ಕಾಂಗ್ರೆಸ್ಸಿಗರೇ ಹಿಂದೂಗಳ ಮನೆಮನೆಯಲ್ಲೂ ಈ ಪ್ರಶ್ನೆಗಳಿಗೆ ಉತ್ತರಿಸಿ
October 6, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search