• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೇಪಾಳದ ಹಿಂದು ದೇವಾಲಯ ಪುನರ್‍ನಿರ್ಮಾಣಕ್ಕೆ ಅಮೆರಿಕದಿಂದ ರೂ. 65 ಲಕ್ಷ ನೆರವು

TNN Correspondent Posted On October 17, 2017
0


0
Shares
  • Share On Facebook
  • Tweet It

ಕಾಠ್ಮಂಡು : ನಮ್ಮ ದೇವಸ್ಥಾನಗಳನ್ನು ಭಾರತೀಯರಾದ ನಾವು ಕಡೆಗಣಿಸುತ್ತೇವೆ. ಯಾವುದೋ ಧರ್ಮ, ದೇಶದ ಸಂಸ್ಕøತಿಗೆ ಮಾರುಹೋಗಿ ಸನಾತನ ಆಚರಣೆಗಳಿಗೆ ಮೂಗು ಮುರಿಯುತ್ತೇವೆ. ಆದರೆ ನೇಪಾಳದ ಪ್ರಸಿದ್ಧ ಚಾರ್ ನಾರಾಯಣ ದೇವಸ್ಥಾನ ಪುನರ್‍ನಿರ್ಮಾಣಕ್ಕೆ ಅಮೆರಿಕ 65 ಲಕ್ಷ ರೂ. ನೀಡಿದೆ. ಸಂಸ್ಕøತಿ ರಕ್ಷಣೆಗೆ ರಾಯಭಾರ ನಿಧಿ ಅಡಿಯಲ್ಲಿ ಅಮೆರಿಕ ರಾಯಭಾರ ಕಚೇರಿಯಿಂದ 65 ಲಕ್ಷ ಕಾಠ್ಮಂಡು ಕಣಿವೆ ಸಂರಕ್ಷಣೆ ಟ್ರಸ್ಟ್ಗೆ ವರ್ಗಾವಣೆಗೊಂಡಿದೆ.

1566ರಲ್ಲಿ ಕಟ್ಟಲಾಗಿದ್ದ ದೇವಸ್ಥಾನ ನೇವಾರಿ ನಿರ್ಮಾಣ ಶೈಲಿಯ ಅಪರೂಪದ ಯಾತ್ರಾ ಸ್ಥಳವೂ ಹೌದು. 2015ರಲ್ಲಿ ಸಂಭವಿಸಿದ 7.8 ತೀವ್ರತೆಯ ಭೀಕರ ಭೂಕಂಪನದಲ್ಲಿ ಚಾರ್ ನಾರಾಯಣ ದೇವಸ್ಥಾನಕ್ಕೆ ಭಾರಿ ಹಾನಿಯಾಗಿತ್ತು. ಸಂಪೂರ್ಣ ಪ್ರಾಂಗಣ ಕುಸಿದು, ಗೋಡೆಗಳೆಲ್ಲ ಬಿರುಕುಬಿಟ್ಟಿದ್ದವು. ಸುಮಾರು 9 ಸಾವಿರ ನೇಪಾಳಿಯರು ಮೃತರಾಗಿದ್ದರು.

0
Shares
  • Share On Facebook
  • Tweet It


americacharearthquakeembassyhindunarayannepaltemple


Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಪ್ರೀತಿಗೆ ಧರ್ಮದ ಹಂಗಿಲ್ಲ ಎಂದ ಕೇರಳ ಹೈಕೋರ್ಟ್, ಹಾಗಿದ್ದರೆ ಇಸ್ಲಾಂಗೆ ಯುವತಿ ಮತಾಂತರ ಯಾಕೆ ಎಂದ ಜನಸಾಮಾನ್ಯ?
October 20, 2017
ಕಾಂಗ್ರೆಸ್ಸಿಗರೇ ಹಿಂದೂಗಳ ಮನೆಮನೆಯಲ್ಲೂ ಈ ಪ್ರಶ್ನೆಗಳಿಗೆ ಉತ್ತರಿಸಿ
October 6, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search