• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೇಪಾಳದ ಹಿಂದು ದೇವಾಲಯ ಪುನರ್‍ನಿರ್ಮಾಣಕ್ಕೆ ಅಮೆರಿಕದಿಂದ ರೂ. 65 ಲಕ್ಷ ನೆರವು

TNN Correspondent Posted On October 17, 2017
0


0
Shares
  • Share On Facebook
  • Tweet It

ಕಾಠ್ಮಂಡು : ನಮ್ಮ ದೇವಸ್ಥಾನಗಳನ್ನು ಭಾರತೀಯರಾದ ನಾವು ಕಡೆಗಣಿಸುತ್ತೇವೆ. ಯಾವುದೋ ಧರ್ಮ, ದೇಶದ ಸಂಸ್ಕøತಿಗೆ ಮಾರುಹೋಗಿ ಸನಾತನ ಆಚರಣೆಗಳಿಗೆ ಮೂಗು ಮುರಿಯುತ್ತೇವೆ. ಆದರೆ ನೇಪಾಳದ ಪ್ರಸಿದ್ಧ ಚಾರ್ ನಾರಾಯಣ ದೇವಸ್ಥಾನ ಪುನರ್‍ನಿರ್ಮಾಣಕ್ಕೆ ಅಮೆರಿಕ 65 ಲಕ್ಷ ರೂ. ನೀಡಿದೆ. ಸಂಸ್ಕøತಿ ರಕ್ಷಣೆಗೆ ರಾಯಭಾರ ನಿಧಿ ಅಡಿಯಲ್ಲಿ ಅಮೆರಿಕ ರಾಯಭಾರ ಕಚೇರಿಯಿಂದ 65 ಲಕ್ಷ ಕಾಠ್ಮಂಡು ಕಣಿವೆ ಸಂರಕ್ಷಣೆ ಟ್ರಸ್ಟ್ಗೆ ವರ್ಗಾವಣೆಗೊಂಡಿದೆ.

1566ರಲ್ಲಿ ಕಟ್ಟಲಾಗಿದ್ದ ದೇವಸ್ಥಾನ ನೇವಾರಿ ನಿರ್ಮಾಣ ಶೈಲಿಯ ಅಪರೂಪದ ಯಾತ್ರಾ ಸ್ಥಳವೂ ಹೌದು. 2015ರಲ್ಲಿ ಸಂಭವಿಸಿದ 7.8 ತೀವ್ರತೆಯ ಭೀಕರ ಭೂಕಂಪನದಲ್ಲಿ ಚಾರ್ ನಾರಾಯಣ ದೇವಸ್ಥಾನಕ್ಕೆ ಭಾರಿ ಹಾನಿಯಾಗಿತ್ತು. ಸಂಪೂರ್ಣ ಪ್ರಾಂಗಣ ಕುಸಿದು, ಗೋಡೆಗಳೆಲ್ಲ ಬಿರುಕುಬಿಟ್ಟಿದ್ದವು. ಸುಮಾರು 9 ಸಾವಿರ ನೇಪಾಳಿಯರು ಮೃತರಾಗಿದ್ದರು.

0
Shares
  • Share On Facebook
  • Tweet It


americacharearthquakeembassyhindunarayannepaltemple


Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಪ್ರೀತಿಗೆ ಧರ್ಮದ ಹಂಗಿಲ್ಲ ಎಂದ ಕೇರಳ ಹೈಕೋರ್ಟ್, ಹಾಗಿದ್ದರೆ ಇಸ್ಲಾಂಗೆ ಯುವತಿ ಮತಾಂತರ ಯಾಕೆ ಎಂದ ಜನಸಾಮಾನ್ಯ?
October 20, 2017
ಕಾಂಗ್ರೆಸ್ಸಿಗರೇ ಹಿಂದೂಗಳ ಮನೆಮನೆಯಲ್ಲೂ ಈ ಪ್ರಶ್ನೆಗಳಿಗೆ ಉತ್ತರಿಸಿ
October 6, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search