• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೇಪಾಳದ ಹಿಂದು ದೇವಾಲಯ ಪುನರ್‍ನಿರ್ಮಾಣಕ್ಕೆ ಅಮೆರಿಕದಿಂದ ರೂ. 65 ಲಕ್ಷ ನೆರವು

TNN Correspondent Posted On October 17, 2017


  • Share On Facebook
  • Tweet It

ಕಾಠ್ಮಂಡು : ನಮ್ಮ ದೇವಸ್ಥಾನಗಳನ್ನು ಭಾರತೀಯರಾದ ನಾವು ಕಡೆಗಣಿಸುತ್ತೇವೆ. ಯಾವುದೋ ಧರ್ಮ, ದೇಶದ ಸಂಸ್ಕøತಿಗೆ ಮಾರುಹೋಗಿ ಸನಾತನ ಆಚರಣೆಗಳಿಗೆ ಮೂಗು ಮುರಿಯುತ್ತೇವೆ. ಆದರೆ ನೇಪಾಳದ ಪ್ರಸಿದ್ಧ ಚಾರ್ ನಾರಾಯಣ ದೇವಸ್ಥಾನ ಪುನರ್‍ನಿರ್ಮಾಣಕ್ಕೆ ಅಮೆರಿಕ 65 ಲಕ್ಷ ರೂ. ನೀಡಿದೆ. ಸಂಸ್ಕøತಿ ರಕ್ಷಣೆಗೆ ರಾಯಭಾರ ನಿಧಿ ಅಡಿಯಲ್ಲಿ ಅಮೆರಿಕ ರಾಯಭಾರ ಕಚೇರಿಯಿಂದ 65 ಲಕ್ಷ ಕಾಠ್ಮಂಡು ಕಣಿವೆ ಸಂರಕ್ಷಣೆ ಟ್ರಸ್ಟ್ಗೆ ವರ್ಗಾವಣೆಗೊಂಡಿದೆ.

1566ರಲ್ಲಿ ಕಟ್ಟಲಾಗಿದ್ದ ದೇವಸ್ಥಾನ ನೇವಾರಿ ನಿರ್ಮಾಣ ಶೈಲಿಯ ಅಪರೂಪದ ಯಾತ್ರಾ ಸ್ಥಳವೂ ಹೌದು. 2015ರಲ್ಲಿ ಸಂಭವಿಸಿದ 7.8 ತೀವ್ರತೆಯ ಭೀಕರ ಭೂಕಂಪನದಲ್ಲಿ ಚಾರ್ ನಾರಾಯಣ ದೇವಸ್ಥಾನಕ್ಕೆ ಭಾರಿ ಹಾನಿಯಾಗಿತ್ತು. ಸಂಪೂರ್ಣ ಪ್ರಾಂಗಣ ಕುಸಿದು, ಗೋಡೆಗಳೆಲ್ಲ ಬಿರುಕುಬಿಟ್ಟಿದ್ದವು. ಸುಮಾರು 9 ಸಾವಿರ ನೇಪಾಳಿಯರು ಮೃತರಾಗಿದ್ದರು.

  • Share On Facebook
  • Tweet It


- Advertisement -
americacharearthquakeembassyhindunarayannepaltemple


Trending Now
ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
Tulunadu News March 24, 2023
ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
Tulunadu News March 23, 2023
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಪ್ರೀತಿಗೆ ಧರ್ಮದ ಹಂಗಿಲ್ಲ ಎಂದ ಕೇರಳ ಹೈಕೋರ್ಟ್, ಹಾಗಿದ್ದರೆ ಇಸ್ಲಾಂಗೆ ಯುವತಿ ಮತಾಂತರ ಯಾಕೆ ಎಂದ ಜನಸಾಮಾನ್ಯ?
October 20, 2017
ಕಾಂಗ್ರೆಸ್ಸಿಗರೇ ಹಿಂದೂಗಳ ಮನೆಮನೆಯಲ್ಲೂ ಈ ಪ್ರಶ್ನೆಗಳಿಗೆ ಉತ್ತರಿಸಿ
October 6, 2017
Leave A Reply

  • Recent Posts

    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
  • Popular Posts

    • 1
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 2
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 3
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 4
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 5
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search