• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಗತ್ತಿಗೆ ಮಾನವೀಯತೆ ಸಾರಿದ ಶ್ರೀರಾಮನನ್ನು ಕೊಟ್ಟ ಪುಣ್ಯಭೂಮಿ ಅಯೋಧ್ಯೆ: ಯೋಗಿ

TNN Correspondent Posted On October 18, 2017
0


0
Shares
  • Share On Facebook
  • Tweet It

>> ಸರಯೂ ನದಿ ತೀರದಲ್ಲಿ 1.71 ಲಕ್ಷ ಮಣ್ಣಿನ ಹಣತೆಗಳನ್ನು ಹಚ್ಚುವ ಮೂಲಕ ಯೋಗಿ ಸರ್ಕಾರದಿಂದ ವಿಶ್ವದಾಖಲೆ

>> ರಾಮನ ದ್ವೇಷಿಗಳು ಅಯೋಧ್ಯೆ ಅಭಿವೃದ್ಧಿಗೆ ಕಲ್ಲುಹಾಕಲು ಬಿಡುವುದಿಲ್ಲ

ಅಯೋಧ್ಯೆ : ಪ್ರಪಂಚಕ್ಕೆ ಬೆಳಕಿನ ಹಬ್ಬ ದೀಪಾವಳಿಯನ್ನು ಕೊಡುಗೆಯಾಗಿ ನೀಡಿದ್ದು ಅಯೋಧ್ಯೆ. ನಮಗೆ ಮಾನವೀಯತೆ ಪಾಠ ಕಲಿಸಿದ್ದೇ ಅಯೋಧ್ಯೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ಸಮಾಜವಾದಿ ಪಕ್ಷದ ಸರ್ಕಾರ ರಾವಣನಂತಿತ್ತು. ಕೇವಲ ಸ್ವಜನಪಕ್ಷಪಾತದ ರಾಜಕಾರಣ ನಡೆಸಿತು. ಆದರೆ ಬಿಜೆಪಿಯ ಆಡಳಿತ ” ರಾಮರಾಜ್ಯ ” ದಂತೆ. ಯಾರಿಗೂ ತಾರತಮ್ಯ ಮಾಡಿದ ಉದಾಹರಣೆ ಇಲ್ಲ, ಸರ್ವರಿಗೂ ಸಮನಾಗಿ ಕರೆಂಟ್, ರಸ್ತೆ ಮತ್ತು ನೀರು ಎಂದು ಸಿಎಂ ಯೋಗಿ ರೂ.133 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುತ್ತಾ ಗುಡುಗಿದ್ದಾರೆ.


ಕಾಶಿ, ಮಥುರಾ, ಮಿರ್ಜಾಪುರ, ಸಹರಾನ್‍ಪುರ, ನೈಮಿಶಾರಣ್ಯ ಸ್ಥಳಗಳನ್ನು ಅಭಿವೃದ್ಧಿಪಡಿಸಿ ಜಾಗತಿಕ ಮಟ್ಟದಲ್ಲಿ ಇತಿಹಾಸ ಪ್ರಚಾರಮಾಡಿ ಪ್ರಮುಖ ಪ್ರವಾಸೋದ್ಯಮ ಕೇಂದ್ರಗಳನ್ನಾಗಿ ಮಾಡಲಾಗುವುದು ಎಂದು ಆದಿತ್ಯನಾಥ ವಿವರಿಸಿದ್ದಾರೆ.
ಹೆಲಿಕಾಪ್ಟರ್‍ನಲ್ಲಿ ಸರಯೂ ನದಿ ತೀರದ ದೀಪೋತ್ಸವ ಕಾರ್ಯಕ್ರಮ ಬಂದಿಳಿದ ರಾಮ, ಸೀತಾ, ಲಕ್ಷ್ಮಣ ವೇಷಧಾರಿಗಳು ಗಮನ ಸೆಳೆದರು.

0
Shares
  • Share On Facebook
  • Tweet It


adityanathayodhyabjpdeepavalideepotsavdiwaligandhimodinarendrandapradeshrahulramram lallaram mandirsarayushreeramshriramsriramuputtaryogi


Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search