• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಗತ್ತಿಗೆ ಮಾನವೀಯತೆ ಸಾರಿದ ಶ್ರೀರಾಮನನ್ನು ಕೊಟ್ಟ ಪುಣ್ಯಭೂಮಿ ಅಯೋಧ್ಯೆ: ಯೋಗಿ

TNN Correspondent Posted On October 18, 2017


  • Share On Facebook
  • Tweet It

>> ಸರಯೂ ನದಿ ತೀರದಲ್ಲಿ 1.71 ಲಕ್ಷ ಮಣ್ಣಿನ ಹಣತೆಗಳನ್ನು ಹಚ್ಚುವ ಮೂಲಕ ಯೋಗಿ ಸರ್ಕಾರದಿಂದ ವಿಶ್ವದಾಖಲೆ

>> ರಾಮನ ದ್ವೇಷಿಗಳು ಅಯೋಧ್ಯೆ ಅಭಿವೃದ್ಧಿಗೆ ಕಲ್ಲುಹಾಕಲು ಬಿಡುವುದಿಲ್ಲ

ಅಯೋಧ್ಯೆ : ಪ್ರಪಂಚಕ್ಕೆ ಬೆಳಕಿನ ಹಬ್ಬ ದೀಪಾವಳಿಯನ್ನು ಕೊಡುಗೆಯಾಗಿ ನೀಡಿದ್ದು ಅಯೋಧ್ಯೆ. ನಮಗೆ ಮಾನವೀಯತೆ ಪಾಠ ಕಲಿಸಿದ್ದೇ ಅಯೋಧ್ಯೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ಸಮಾಜವಾದಿ ಪಕ್ಷದ ಸರ್ಕಾರ ರಾವಣನಂತಿತ್ತು. ಕೇವಲ ಸ್ವಜನಪಕ್ಷಪಾತದ ರಾಜಕಾರಣ ನಡೆಸಿತು. ಆದರೆ ಬಿಜೆಪಿಯ ಆಡಳಿತ ” ರಾಮರಾಜ್ಯ ” ದಂತೆ. ಯಾರಿಗೂ ತಾರತಮ್ಯ ಮಾಡಿದ ಉದಾಹರಣೆ ಇಲ್ಲ, ಸರ್ವರಿಗೂ ಸಮನಾಗಿ ಕರೆಂಟ್, ರಸ್ತೆ ಮತ್ತು ನೀರು ಎಂದು ಸಿಎಂ ಯೋಗಿ ರೂ.133 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುತ್ತಾ ಗುಡುಗಿದ್ದಾರೆ.


ಕಾಶಿ, ಮಥುರಾ, ಮಿರ್ಜಾಪುರ, ಸಹರಾನ್‍ಪುರ, ನೈಮಿಶಾರಣ್ಯ ಸ್ಥಳಗಳನ್ನು ಅಭಿವೃದ್ಧಿಪಡಿಸಿ ಜಾಗತಿಕ ಮಟ್ಟದಲ್ಲಿ ಇತಿಹಾಸ ಪ್ರಚಾರಮಾಡಿ ಪ್ರಮುಖ ಪ್ರವಾಸೋದ್ಯಮ ಕೇಂದ್ರಗಳನ್ನಾಗಿ ಮಾಡಲಾಗುವುದು ಎಂದು ಆದಿತ್ಯನಾಥ ವಿವರಿಸಿದ್ದಾರೆ.
ಹೆಲಿಕಾಪ್ಟರ್‍ನಲ್ಲಿ ಸರಯೂ ನದಿ ತೀರದ ದೀಪೋತ್ಸವ ಕಾರ್ಯಕ್ರಮ ಬಂದಿಳಿದ ರಾಮ, ಸೀತಾ, ಲಕ್ಷ್ಮಣ ವೇಷಧಾರಿಗಳು ಗಮನ ಸೆಳೆದರು.

  • Share On Facebook
  • Tweet It


- Advertisement -
adityanathayodhyabjpdeepavalideepotsavdiwaligandhimodinarendrandapradeshrahulramram lallaram mandirsarayushreeramshriramsriramuputtaryogi


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search