• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಧರಿಗೆ ದೀಪಾವಳಿ ಉಡುಗೊರೆ, ಕುಟುಂಬದೊಂದಿಗೆ ಮಾತನಾಡಲು ರೂ.1/ನಿಮಿಷಕ್ಕೆ!

TNN Correspondent Posted On October 19, 2017
0


0
Shares
  • Share On Facebook
  • Tweet It

>> ಇದುವರೆಗೂ ರೂ.5/ನಿಮಿಷಕ್ಕಿದ್ದ ದರ ಇಳಿಕೆ

>> ಕುಟುಂಬಸ್ಥರೊಂದಿಗೆ ಹೆಚ್ಚು ಸಮಯ ಮಾತನಾಡಿದ ಸಂತೃಪ್ತಿ ದೇಶ ಕಾಯೋ ಸಿಪಾಯಿಗೆ

ನ್ಯೂಡೆಲ್ಲಿ : ಸಶಸ್ತ್ರ ಮೀಸಲು ಪಡೆ ಮತ್ತು ಅರೆಸೈನಿಕ ಪಡೆ ಯೋಧರು ತಮ್ಮಕುಟುಂಬದೊಂದಿಗೆ ಮಾತನಾಡಲು ಹಿಮಾಲಯದ ಕೊರೆಯುವ ಚಳಿಯ ನಿರ್ಜನ ಗಡಿಯಲ್ಲಿ ಸೇವಯಲ್ಲಿರುವಾಗ ಬಳಸುವ ಸ್ಯಾಟೆಲೈಟ್ ಫೋನ್ ಕರೆಗಳಿಗೆ ಕೇವಲ ರೂ.1 / ನಿಮಿಷಕ್ಕೆ ಪಾವತಿಸಿದರೆ ಸಾಕು ಎಂದು ಕೇಂದ್ರ ಸರ್ಕಾರ ಹೇಳಿದೆ.


ಗುರುವಾರದಿಂದ ಅನ್ವಯವಾಗುವ ಈ ನೂತನ ದರಗಳು ಕುಟುಂಸ್ಥರೊಂದಿಗೆ ಹೆಚ್ಚು ಸನಯ ಮಾತನಾಡಲು ಯೋಧರಿಗೆ ಸಹಾಯವಾಗುತ್ತದೆ ಎಂದು ದೂರಸಂಪರ್ಕ ಸಚಿವ ಮನೋಜ್ ಸಿನ್ಹಾ ಹೇಳಿದ್ದಾರೆ. ಜತೆಗೆ ಮಾಸಿಕ ಬಾಡಿಗೆಯೆಂದು ಯೋಧರ ವೇತನದಿಂದ ಕಡಿತಮಾಡುತ್ತಿದ್ದ ರೂ.500ಕ್ಕೆ ವಿನಾಯಿತಿ ನೀಡಲಾಗಿದೆ. ಬಾಡಿಗೆ ರಹಿತ ಸೇವೆ ಯೋಧರಿಗೆ ಲಭ್ಯವಿದೆ.
ಇದುವರೆಗೂ ಪ್ರತಿ ನಿಮಿಷಕ್ಕೆ ರೂ.5 ಪಾವತಿಸಲಾಗುತ್ತಿತ್ತು. ಟಾಟಾ ಕಮ್ಯೂನಿಕೇಷನ್ಸ್ ಇದುವರೆಗೂ ಸೇವೆ ಒದಗಿಸುತ್ತಿತ್ತು. ಇನ್ಮುಂದೆ ಬಿಎಸ್‍ಎನ್‍ಎಲ್ ಸೇವೆ ಮುಂದುವರಿಸಲಿದೆ. 5 ಸಾವಿರ ಸ್ಯಾಟಲೈಟ್ ಫೋನ್ ಸಂಪರ್ಕಗಳನ್ನು ಒದಗಿಸಲು ಸಿದ್ಧವಿರುವುದಾಗಿ ಬಿಎಸ್‍ಎನ್‍ಎಲ್ ಸೇನೆಗೆ ಪ್ರಸ್ತಾವನೆ ಸಲ್ಲಿಸಿದೆ.

0
Shares
  • Share On Facebook
  • Tweet It


armybjpbsnlcallcongressmanojmilitarymodiparaphonerahulratesatellitesinhatatatelecom


Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search