• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಧರಿಗೆ ದೀಪಾವಳಿ ಉಡುಗೊರೆ, ಕುಟುಂಬದೊಂದಿಗೆ ಮಾತನಾಡಲು ರೂ.1/ನಿಮಿಷಕ್ಕೆ!

TNN Correspondent Posted On October 19, 2017
0


0
Shares
  • Share On Facebook
  • Tweet It

>> ಇದುವರೆಗೂ ರೂ.5/ನಿಮಿಷಕ್ಕಿದ್ದ ದರ ಇಳಿಕೆ

>> ಕುಟುಂಬಸ್ಥರೊಂದಿಗೆ ಹೆಚ್ಚು ಸಮಯ ಮಾತನಾಡಿದ ಸಂತೃಪ್ತಿ ದೇಶ ಕಾಯೋ ಸಿಪಾಯಿಗೆ

ನ್ಯೂಡೆಲ್ಲಿ : ಸಶಸ್ತ್ರ ಮೀಸಲು ಪಡೆ ಮತ್ತು ಅರೆಸೈನಿಕ ಪಡೆ ಯೋಧರು ತಮ್ಮಕುಟುಂಬದೊಂದಿಗೆ ಮಾತನಾಡಲು ಹಿಮಾಲಯದ ಕೊರೆಯುವ ಚಳಿಯ ನಿರ್ಜನ ಗಡಿಯಲ್ಲಿ ಸೇವಯಲ್ಲಿರುವಾಗ ಬಳಸುವ ಸ್ಯಾಟೆಲೈಟ್ ಫೋನ್ ಕರೆಗಳಿಗೆ ಕೇವಲ ರೂ.1 / ನಿಮಿಷಕ್ಕೆ ಪಾವತಿಸಿದರೆ ಸಾಕು ಎಂದು ಕೇಂದ್ರ ಸರ್ಕಾರ ಹೇಳಿದೆ.


ಗುರುವಾರದಿಂದ ಅನ್ವಯವಾಗುವ ಈ ನೂತನ ದರಗಳು ಕುಟುಂಸ್ಥರೊಂದಿಗೆ ಹೆಚ್ಚು ಸನಯ ಮಾತನಾಡಲು ಯೋಧರಿಗೆ ಸಹಾಯವಾಗುತ್ತದೆ ಎಂದು ದೂರಸಂಪರ್ಕ ಸಚಿವ ಮನೋಜ್ ಸಿನ್ಹಾ ಹೇಳಿದ್ದಾರೆ. ಜತೆಗೆ ಮಾಸಿಕ ಬಾಡಿಗೆಯೆಂದು ಯೋಧರ ವೇತನದಿಂದ ಕಡಿತಮಾಡುತ್ತಿದ್ದ ರೂ.500ಕ್ಕೆ ವಿನಾಯಿತಿ ನೀಡಲಾಗಿದೆ. ಬಾಡಿಗೆ ರಹಿತ ಸೇವೆ ಯೋಧರಿಗೆ ಲಭ್ಯವಿದೆ.
ಇದುವರೆಗೂ ಪ್ರತಿ ನಿಮಿಷಕ್ಕೆ ರೂ.5 ಪಾವತಿಸಲಾಗುತ್ತಿತ್ತು. ಟಾಟಾ ಕಮ್ಯೂನಿಕೇಷನ್ಸ್ ಇದುವರೆಗೂ ಸೇವೆ ಒದಗಿಸುತ್ತಿತ್ತು. ಇನ್ಮುಂದೆ ಬಿಎಸ್‍ಎನ್‍ಎಲ್ ಸೇವೆ ಮುಂದುವರಿಸಲಿದೆ. 5 ಸಾವಿರ ಸ್ಯಾಟಲೈಟ್ ಫೋನ್ ಸಂಪರ್ಕಗಳನ್ನು ಒದಗಿಸಲು ಸಿದ್ಧವಿರುವುದಾಗಿ ಬಿಎಸ್‍ಎನ್‍ಎಲ್ ಸೇನೆಗೆ ಪ್ರಸ್ತಾವನೆ ಸಲ್ಲಿಸಿದೆ.

0
Shares
  • Share On Facebook
  • Tweet It


armybjpbsnlcallcongressmanojmilitarymodiparaphonerahulratesatellitesinhatatatelecom


Trending Now
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
Tulunadu News July 26, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
    • ಅಕ್ಟೋಬರ್ 2 ರಂದು ರಿಷಬ್ ಶೆಟ್ಟಿಯ ಕಾಂತಾರ ಅಧ್ಯಾಯ 1 ಬಿಡುಗಡೆ!
  • Popular Posts

    • 1
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 2
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 3
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 4
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • 5
      ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ

  • Privacy Policy
  • Contact
© Tulunadu Infomedia.

Press enter/return to begin your search