• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಧರಿಗೆ ದೀಪಾವಳಿ ಉಡುಗೊರೆ, ಕುಟುಂಬದೊಂದಿಗೆ ಮಾತನಾಡಲು ರೂ.1/ನಿಮಿಷಕ್ಕೆ!

TNN Correspondent Posted On October 19, 2017
0


0
Shares
  • Share On Facebook
  • Tweet It

>> ಇದುವರೆಗೂ ರೂ.5/ನಿಮಿಷಕ್ಕಿದ್ದ ದರ ಇಳಿಕೆ

>> ಕುಟುಂಬಸ್ಥರೊಂದಿಗೆ ಹೆಚ್ಚು ಸಮಯ ಮಾತನಾಡಿದ ಸಂತೃಪ್ತಿ ದೇಶ ಕಾಯೋ ಸಿಪಾಯಿಗೆ

ನ್ಯೂಡೆಲ್ಲಿ : ಸಶಸ್ತ್ರ ಮೀಸಲು ಪಡೆ ಮತ್ತು ಅರೆಸೈನಿಕ ಪಡೆ ಯೋಧರು ತಮ್ಮಕುಟುಂಬದೊಂದಿಗೆ ಮಾತನಾಡಲು ಹಿಮಾಲಯದ ಕೊರೆಯುವ ಚಳಿಯ ನಿರ್ಜನ ಗಡಿಯಲ್ಲಿ ಸೇವಯಲ್ಲಿರುವಾಗ ಬಳಸುವ ಸ್ಯಾಟೆಲೈಟ್ ಫೋನ್ ಕರೆಗಳಿಗೆ ಕೇವಲ ರೂ.1 / ನಿಮಿಷಕ್ಕೆ ಪಾವತಿಸಿದರೆ ಸಾಕು ಎಂದು ಕೇಂದ್ರ ಸರ್ಕಾರ ಹೇಳಿದೆ.


ಗುರುವಾರದಿಂದ ಅನ್ವಯವಾಗುವ ಈ ನೂತನ ದರಗಳು ಕುಟುಂಸ್ಥರೊಂದಿಗೆ ಹೆಚ್ಚು ಸನಯ ಮಾತನಾಡಲು ಯೋಧರಿಗೆ ಸಹಾಯವಾಗುತ್ತದೆ ಎಂದು ದೂರಸಂಪರ್ಕ ಸಚಿವ ಮನೋಜ್ ಸಿನ್ಹಾ ಹೇಳಿದ್ದಾರೆ. ಜತೆಗೆ ಮಾಸಿಕ ಬಾಡಿಗೆಯೆಂದು ಯೋಧರ ವೇತನದಿಂದ ಕಡಿತಮಾಡುತ್ತಿದ್ದ ರೂ.500ಕ್ಕೆ ವಿನಾಯಿತಿ ನೀಡಲಾಗಿದೆ. ಬಾಡಿಗೆ ರಹಿತ ಸೇವೆ ಯೋಧರಿಗೆ ಲಭ್ಯವಿದೆ.
ಇದುವರೆಗೂ ಪ್ರತಿ ನಿಮಿಷಕ್ಕೆ ರೂ.5 ಪಾವತಿಸಲಾಗುತ್ತಿತ್ತು. ಟಾಟಾ ಕಮ್ಯೂನಿಕೇಷನ್ಸ್ ಇದುವರೆಗೂ ಸೇವೆ ಒದಗಿಸುತ್ತಿತ್ತು. ಇನ್ಮುಂದೆ ಬಿಎಸ್‍ಎನ್‍ಎಲ್ ಸೇವೆ ಮುಂದುವರಿಸಲಿದೆ. 5 ಸಾವಿರ ಸ್ಯಾಟಲೈಟ್ ಫೋನ್ ಸಂಪರ್ಕಗಳನ್ನು ಒದಗಿಸಲು ಸಿದ್ಧವಿರುವುದಾಗಿ ಬಿಎಸ್‍ಎನ್‍ಎಲ್ ಸೇನೆಗೆ ಪ್ರಸ್ತಾವನೆ ಸಲ್ಲಿಸಿದೆ.

0
Shares
  • Share On Facebook
  • Tweet It


armybjpbsnlcallcongressmanojmilitarymodiparaphonerahulratesatellitesinhatatatelecom


Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search