• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಧರಿಗೆ ದೀಪಾವಳಿ ಉಡುಗೊರೆ, ಕುಟುಂಬದೊಂದಿಗೆ ಮಾತನಾಡಲು ರೂ.1/ನಿಮಿಷಕ್ಕೆ!

TNN Correspondent Posted On October 19, 2017
0


0
Shares
  • Share On Facebook
  • Tweet It

>> ಇದುವರೆಗೂ ರೂ.5/ನಿಮಿಷಕ್ಕಿದ್ದ ದರ ಇಳಿಕೆ

>> ಕುಟುಂಬಸ್ಥರೊಂದಿಗೆ ಹೆಚ್ಚು ಸಮಯ ಮಾತನಾಡಿದ ಸಂತೃಪ್ತಿ ದೇಶ ಕಾಯೋ ಸಿಪಾಯಿಗೆ

ನ್ಯೂಡೆಲ್ಲಿ : ಸಶಸ್ತ್ರ ಮೀಸಲು ಪಡೆ ಮತ್ತು ಅರೆಸೈನಿಕ ಪಡೆ ಯೋಧರು ತಮ್ಮಕುಟುಂಬದೊಂದಿಗೆ ಮಾತನಾಡಲು ಹಿಮಾಲಯದ ಕೊರೆಯುವ ಚಳಿಯ ನಿರ್ಜನ ಗಡಿಯಲ್ಲಿ ಸೇವಯಲ್ಲಿರುವಾಗ ಬಳಸುವ ಸ್ಯಾಟೆಲೈಟ್ ಫೋನ್ ಕರೆಗಳಿಗೆ ಕೇವಲ ರೂ.1 / ನಿಮಿಷಕ್ಕೆ ಪಾವತಿಸಿದರೆ ಸಾಕು ಎಂದು ಕೇಂದ್ರ ಸರ್ಕಾರ ಹೇಳಿದೆ.


ಗುರುವಾರದಿಂದ ಅನ್ವಯವಾಗುವ ಈ ನೂತನ ದರಗಳು ಕುಟುಂಸ್ಥರೊಂದಿಗೆ ಹೆಚ್ಚು ಸನಯ ಮಾತನಾಡಲು ಯೋಧರಿಗೆ ಸಹಾಯವಾಗುತ್ತದೆ ಎಂದು ದೂರಸಂಪರ್ಕ ಸಚಿವ ಮನೋಜ್ ಸಿನ್ಹಾ ಹೇಳಿದ್ದಾರೆ. ಜತೆಗೆ ಮಾಸಿಕ ಬಾಡಿಗೆಯೆಂದು ಯೋಧರ ವೇತನದಿಂದ ಕಡಿತಮಾಡುತ್ತಿದ್ದ ರೂ.500ಕ್ಕೆ ವಿನಾಯಿತಿ ನೀಡಲಾಗಿದೆ. ಬಾಡಿಗೆ ರಹಿತ ಸೇವೆ ಯೋಧರಿಗೆ ಲಭ್ಯವಿದೆ.
ಇದುವರೆಗೂ ಪ್ರತಿ ನಿಮಿಷಕ್ಕೆ ರೂ.5 ಪಾವತಿಸಲಾಗುತ್ತಿತ್ತು. ಟಾಟಾ ಕಮ್ಯೂನಿಕೇಷನ್ಸ್ ಇದುವರೆಗೂ ಸೇವೆ ಒದಗಿಸುತ್ತಿತ್ತು. ಇನ್ಮುಂದೆ ಬಿಎಸ್‍ಎನ್‍ಎಲ್ ಸೇವೆ ಮುಂದುವರಿಸಲಿದೆ. 5 ಸಾವಿರ ಸ್ಯಾಟಲೈಟ್ ಫೋನ್ ಸಂಪರ್ಕಗಳನ್ನು ಒದಗಿಸಲು ಸಿದ್ಧವಿರುವುದಾಗಿ ಬಿಎಸ್‍ಎನ್‍ಎಲ್ ಸೇನೆಗೆ ಪ್ರಸ್ತಾವನೆ ಸಲ್ಲಿಸಿದೆ.

0
Shares
  • Share On Facebook
  • Tweet It


armybjpbsnlcallcongressmanojmilitarymodiparaphonerahulratesatellitesinhatatatelecom


Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search