• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಧರಿಗೆ ದೀಪಾವಳಿ ಉಡುಗೊರೆ, ಕುಟುಂಬದೊಂದಿಗೆ ಮಾತನಾಡಲು ರೂ.1/ನಿಮಿಷಕ್ಕೆ!

TNN Correspondent Posted On October 19, 2017
0


0
Shares
  • Share On Facebook
  • Tweet It

>> ಇದುವರೆಗೂ ರೂ.5/ನಿಮಿಷಕ್ಕಿದ್ದ ದರ ಇಳಿಕೆ

>> ಕುಟುಂಬಸ್ಥರೊಂದಿಗೆ ಹೆಚ್ಚು ಸಮಯ ಮಾತನಾಡಿದ ಸಂತೃಪ್ತಿ ದೇಶ ಕಾಯೋ ಸಿಪಾಯಿಗೆ

ನ್ಯೂಡೆಲ್ಲಿ : ಸಶಸ್ತ್ರ ಮೀಸಲು ಪಡೆ ಮತ್ತು ಅರೆಸೈನಿಕ ಪಡೆ ಯೋಧರು ತಮ್ಮಕುಟುಂಬದೊಂದಿಗೆ ಮಾತನಾಡಲು ಹಿಮಾಲಯದ ಕೊರೆಯುವ ಚಳಿಯ ನಿರ್ಜನ ಗಡಿಯಲ್ಲಿ ಸೇವಯಲ್ಲಿರುವಾಗ ಬಳಸುವ ಸ್ಯಾಟೆಲೈಟ್ ಫೋನ್ ಕರೆಗಳಿಗೆ ಕೇವಲ ರೂ.1 / ನಿಮಿಷಕ್ಕೆ ಪಾವತಿಸಿದರೆ ಸಾಕು ಎಂದು ಕೇಂದ್ರ ಸರ್ಕಾರ ಹೇಳಿದೆ.


ಗುರುವಾರದಿಂದ ಅನ್ವಯವಾಗುವ ಈ ನೂತನ ದರಗಳು ಕುಟುಂಸ್ಥರೊಂದಿಗೆ ಹೆಚ್ಚು ಸನಯ ಮಾತನಾಡಲು ಯೋಧರಿಗೆ ಸಹಾಯವಾಗುತ್ತದೆ ಎಂದು ದೂರಸಂಪರ್ಕ ಸಚಿವ ಮನೋಜ್ ಸಿನ್ಹಾ ಹೇಳಿದ್ದಾರೆ. ಜತೆಗೆ ಮಾಸಿಕ ಬಾಡಿಗೆಯೆಂದು ಯೋಧರ ವೇತನದಿಂದ ಕಡಿತಮಾಡುತ್ತಿದ್ದ ರೂ.500ಕ್ಕೆ ವಿನಾಯಿತಿ ನೀಡಲಾಗಿದೆ. ಬಾಡಿಗೆ ರಹಿತ ಸೇವೆ ಯೋಧರಿಗೆ ಲಭ್ಯವಿದೆ.
ಇದುವರೆಗೂ ಪ್ರತಿ ನಿಮಿಷಕ್ಕೆ ರೂ.5 ಪಾವತಿಸಲಾಗುತ್ತಿತ್ತು. ಟಾಟಾ ಕಮ್ಯೂನಿಕೇಷನ್ಸ್ ಇದುವರೆಗೂ ಸೇವೆ ಒದಗಿಸುತ್ತಿತ್ತು. ಇನ್ಮುಂದೆ ಬಿಎಸ್‍ಎನ್‍ಎಲ್ ಸೇವೆ ಮುಂದುವರಿಸಲಿದೆ. 5 ಸಾವಿರ ಸ್ಯಾಟಲೈಟ್ ಫೋನ್ ಸಂಪರ್ಕಗಳನ್ನು ಒದಗಿಸಲು ಸಿದ್ಧವಿರುವುದಾಗಿ ಬಿಎಸ್‍ಎನ್‍ಎಲ್ ಸೇನೆಗೆ ಪ್ರಸ್ತಾವನೆ ಸಲ್ಲಿಸಿದೆ.

0
Shares
  • Share On Facebook
  • Tweet It


armybjpbsnlcallcongressmanojmilitarymodiparaphonerahulratesatellitesinhatatatelecom


Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಮಂಗಳೂರಿನಲ್ಲಿ ದಸರಾ ರಜೆ ಕಡಿಮೆ ಮಾಡುವುದು ಸರಿಯಲ್ಲ- ಶಾಸಕ ಕಾಮತ್
September 22, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search