• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಹಿಂದೂಗಳೇ ಇನ್ನಾದರೂ ಎಚ್ಚೆತ್ತುಕೊಳ್ಳಿ, ಎಲ್ಲರೂ ಒಂದಾಗಿ

ರಾಜೇಂದ್ರ ಭಟ್, ಬೆಂಗಳೂರು Posted On October 19, 2017
0


0
Shares
  • Share On Facebook
  • Tweet It

ಒಂದೆಡೆ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಹಿಂದೂಗಳೇ ಇಬ್ಭಾಗವಾಗಲು ಹೊರಟಿದ್ದಾರೆ. ಇನ್ನೊಂದೆಡೆ ಹಿಂದೂಗಳೇ ಗೋಮಾಂಸ ಸೇವನೆ ಬಗ್ಗೆ ಇಬ್ಬಂದಿತನ ಹೊಂದಿದ್ದಾರೆ. ಆದಾಗ್ಯೂ, ಕೆಲವು ಬುದ್ಧಿಜೀವಿಗಳು, ಕೆ.ಎಸ್.ಭಗವಾನರಂಥವರು ಹಿಂದೂ ದೇವರನ್ನು, ನಂಬಿಕೆಯನ್ನು ಒಡೆಯುವ ಹೇಳಿಕೆ ನೀಡಿ ತಾವು ಧರ್ಮದ ತಾರಸಿಯಡಿ ಹುಟ್ಟಿದವರೇ ಎಂಬುದನ್ನೇ ಮರೆಯುತ್ತಾರೆ. ಟಿಪ್ಪು ದೇಶಭಕ್ತ ಎನ್ನುವ ಸ್ವಾಮೀಜಿಗಳಿದ್ದಾರೆ. ಹಿಂದೂ-ಹಿಂದೂಗಳ ನಡುವೆಯೇ ಕಂದಕ ಹುಟ್ಟಿಸುವ ರಾಜಕಾರಣಿಗಳಿದ್ದಾರೆ. ಹಲವು ಜಾತಿಗಳ ನಡುವೆ ವೈಷಮ್ಯ ಹುಟ್ಟಿದೆ…

ಪರಿಸ್ಥಿತಿ ಹೀಗಿರುವಾಗ…

ಕೇರಳದಲ್ಲಿ ಲವ್ ಜಿಹಾದಿಗೆ ಸಾವಿರಾರು ಹಿಂದೂ ಹಾಗೂ ಕ್ರಿಶ್ಚಿಯನ್ ಮಹಿಳೆಯರು ಬಲಿಯಾಗುತ್ತಿದ್ದಾರೆ ಎಂಬುದು ಜಗಜ್ಜಾಹೀರಾಗಿದೆ. ಎನ್ಐಎ ಈಗಾಗಲೇ 90 ಪ್ರಕರಣಗಳ ತನಿಖೆ ನಡೆಸುತ್ತಿದೆ. ಹಿಂದೂ ಮಹಿಳೆಯರನ್ನು ಲೈಂಗಿಕ ಒತ್ತೆಯಾಳಾಗಿಟ್ಟುಕೊಳ್ಳಲು ಹಾಗೂ ಲವ್ ಜಿಹಾದಿಯಂಥ ಕೃತ್ಯದಲ್ಲಿ ತೊಡಗಿಸಲು ಐಸಿಸ್ ಹಾಗೂ ಬಾಕೊ ಹರಾಮ್ ಎಂಬ ಹರಾಮಿ ಸಂಸ್ಥೆಗಳಿಗೆ ಅಂತಾರಾಷ್ಟ್ರೀಯ ಸಂಸ್ಥೆಗಳೇ ಹಣ ನೀಡುತ್ತಿವೆ ಎಂಬ ಸ್ಫೋಟಕ ವರದಿ ಸಹ ಬಿತ್ತರವಾಗಿವೆ. ಹಿಂದೂಗಳ ಹಬ್ಬವಾದ ದಸರೆಗೆ ಪಶ್ಚಿಮ ಬಂಗಾಳದಲ್ಲಿ ಅಡ್ಡಗಾಲು ಹಾಕಲು ಹೊರಟ ಅಲ್ಲಿನ ಸರ್ಕಾರ ಇದೇ ವಿಷಯದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ಹರಿಯಾಣದಲ್ಲಿ ಕೆಲವು ಮೂಲಭೂತವಾದಿಗಳು ಹಿಂದೂ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಮಾಡಿದ್ದಲ್ಲದೇ, ಆಕೆಯನ್ನು 2.5 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಸುದ್ದಿಯನ್ನು ಯಾವ ಸೆಕ್ಯುಲರ್ ಮೀಡಿಯಾಗಳು ವರದಿ ಮಾಡಲಿಲ್ಲ. ಬುದ್ಧಿಜೀವಿಗಳೂ ಬೊಬ್ಬೆ ಹಾಕಲಿಲ್ಲ.

ಅಷ್ಟೇ ಏಕೆ, ಕೇರಳದಲ್ಲಿ ಆರೆಸ್ಸೆಸ್, ಬಿಜೆಪಿ ಕಾರ್ಯಕರ್ತರ ಮಾರಣ ಹೋಮ ನಡೆಯುತ್ತಿದೆ. ಕರ್ನಾಟಕವೂ ಮತ್ತೊಂದು ಕೇರಳವಾಗುತ್ತಿದೆ. ಗೌರಿ ಲಂಕೇಶರಂಥವರ ಹತ್ಯೆಯಾದಾಗಲೂ ಪೊಲೀಸರು ಹಿಂದೂಗಳೇ ಕೊಲೆ ಮಾಡಿದ್ದಾರೆ ಎಂದು ಬಿಂಬಿಸಲು ರೇಖಾಚಿತ್ರದ ಹಣೆಗೆ ಕುಂಕುಮ ಬಳಿಯುತ್ತಾರೆ.

ಹೇಳಿ ಜಗತ್ತಿನ ಯಾವ ಧರ್ಮದ ಮೇಲೆ ಇಷ್ಟೊಂದು ಅಸಹಿಷ್ಣುತೆ, ಹಿಂಸಾಚಾರ, ಹೊಸಕಿ ಹಾಕುವ ಪ್ರಯತ್ನ ನಡೆಯುತ್ತಿದೆ? ಯಾವ ಧರ್ಮದ ಮೇಲೆ ಇಷ್ಟು ಹಲ್ಲು ಮಸಿಯಲಾಗುತ್ತದೆ? ಯಾವ ದೇಶದಲ್ಲಿ ಬಹುಸಂಖ್ಯಾತರಾಗಿರುವವರ ಶೋಷಣೆ ನಡೆಯುತ್ತಿದೆ?

ಇಷ್ಟಾದರೂ ಬಹುಸಂಖ್ಯಾತ ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ, ಇಷ್ಟಾದರೂ ಎಲ್ಲರೂ ಒಗ್ಗೂಡಿ ಹಿಂದುತ್ವದ ಉಳಿವಿಗೆ ಹೋರಾಡದಿದ್ದರೆ ಹಿಂದೂಸ್ಥಾನದಲ್ಲೇ ಹಿಂದೂಗಳಿಗೆ ನೆಲೆಯಿಲ್ಲದಂತಾಗುವುದರಲ್ಲಿ ಎರಡು ಮಾತಿಲ್ಲ. ಇಂಥಾ ಉದಾಹರಣಗಳೇ ಅಂಥ ಪರಿಸ್ಥಿತಿ, ಆತಂಕದ ಭಯ ಹುಟ್ಟಿಸಿವೆ.

ಹಿಂದೂಗಳ ರಕ್ಷಣೆಗೆ ಉದಯಿಸಿದ ಶಿವಾಜಿ, ರಾಜ್ಯದ ಜತೆಗ ಧರ್ಮವನ್ನೂ ರಕ್ಷಿಸಿದ. ಒಬ್ಬ ಹಿಂದೂ ಮತಾಂತರವಾದರೆ ಆತ ಹಿಂದೂ ಧರ್ಮದ ವಿರುದ್ಧ ಒಬ್ಬ ಶತ್ರು ಉದಯಿಸಿದ ಎಂದ ಸ್ವಾಮಿ ವಿವೇಕಾನಂದರು ಆಗಲೇ ಮತಾಂತರದ ಭೀಕರತೆ ತೆರೆದಿಟ್ಟಿದ್ದರು. ಹಾಗಂತ ನಾವೇನು, ಸ್ವಾಮಿ ವಿವೇಕಾನಂದರು, ಛತ್ರಪತಿ ಶಿವಾಜಿ ಆಗಬೇಕಿಲ್ಲ. ಬದಲಾಗಿ, ಹಿಂದೂ ರಕ್ಷಣೆಗೆ ತುಸು ಮನಸ್ಸು ಮಾಡಬೇಕು. ಒಗ್ಗೂಡಿ ಮುನ್ನುಗ್ಗಬೇಕು. ಮೂಲಭೂತವಾದಿಗಳ ಕಪಿಮುಷ್ಟಿಗೆ ಸಿಲುಕದೆ ಎಚ್ಚರಿಕೆಯಿಂದ ಅಡಿಯಿಡಬೇಕು.

ಮೇಲಾಗಿ ನಾವೆಲ್ಲ ಹಿಂದೂ, ನಾವೆಲ್ಲರೂ ಒಂದು ಎಂಬ ಮನೋಭಾವನೆ ಮೂಡಬೇಕು. ಇಲ್ಲದಿದ್ದರೆ, ನಮ್ಮ-ನಿಮ್ಮ ಮನೆಗೂ ಜಿಹಾದ್ ಕಾಲಿಡಬಹುದು. ಎಚ್ಚರ.

 

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
ರಾಜೇಂದ್ರ ಭಟ್, ಬೆಂಗಳೂರು April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
ರಾಜೇಂದ್ರ ಭಟ್, ಬೆಂಗಳೂರು April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search