• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯೋಧರಿಗೆ ಸಿಹಿ ಹಂಚಿ ಮೋದಿ ದೀಪಾವಳಿ ಆಚರಣೆ

TNN Correspondent Posted On October 19, 2017


  • Share On Facebook
  • Tweet It

ಜಮ್ಮು: ಪ್ರಧಾನಿ ನರೇಂದ್ರ ಮೋದಿ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಇರುವ ಗೂರೆಜ್ ಕಣಿವೆಯಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಆಚರಿಸಿದರು. ಯೋಧರಿಗೆ ಸಿಹಿ ಹಂಚಿ ಯೋಧರೊಂದಿಗೆ ಸುಮಾರು ಎರಡು ಗಂಟೆ ಸಂಭ್ರಮದಿಂದ ಬೆರೆತರು. ಯೋಧರ ಬಟ್ಟೆ ಧರಿಸಿ ಗಮನ ಸೆಳೆದ ಮೋದಿ, ಯೋಧರಿಗೆ  ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು.

‘ಯೋಧರೊಂದಿಗೆ ಬೆರೆಯುವ ಮೂಲಕ ನಾನು ಪ್ರತಿ ಭಾರಿ ಹೊಸ ಸ್ಫೂರ್ತಿ ಪಡೆಯುತ್ತೇನೆ. ಸೈನಿಕರೊಂದಿಗೆ ಹಬ್ಬ ಆಚರಿಸುವುದೇ ಹೆಮ್ಮೆ. ಸಂದಿಗ್ಧ ಸ್ಥಿತಿಯಲ್ಲೂ ದೇಶಕ್ಕಾಗಿ ಹೋರಾಡುವ ಯೋಧರ ಕೆಚ್ಚು ಮತ್ತು ಸಾಹಸ, ತ್ಯಾಗ ಸ್ಮರಣೀಯ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ತಾಯಿ ಭಾರತ ಮಾತೆಯನ್ನು ರಕ್ಷಿಸುವ ಮಹತ್ತರ ಹೊಣೆಗಾರಿಕೆಯನ್ನು ಯೋಧರು ನಿಭಾಯಿಸುತ್ತಿದ್ದಾರೆ. ಅವರೊಂದಿಗೆ ಹಬ್ಬ ಆಚರಿಸುತ್ತಿರುವುದು ಸಂತಸ ಮೂಡಿಸಿದೆ. ದೇಶಕಾಯುವವರಿಗೆ ಕೇಂದ್ರ ಸರಕಾರ ಎಲ್ಲ ಸೌಲಭ್ಯಗಳನ್ನು ಒದಗಿಸಲಿದೆ. ಒನ್ ರ್ಯಾಂಕ್ ಒನ್ ಪೆನ್ಶನ್ ಯೋಜನೆ ಜಾರಿ ಮಾಡಲಾಗುವುದು ಎಂದು ಹೇಳಿದರು.

ಮೋದಿಗೆ ಸೇನಾ ಮುಖ್ಯಸ್ಥ ಬಿಫಿನ್ ರಾವತ್, ಸೇರಿ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search