• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರೀತಿಗೆ ಧರ್ಮದ ಹಂಗಿಲ್ಲ ಎಂದ ಕೇರಳ ಹೈಕೋರ್ಟ್, ಹಾಗಿದ್ದರೆ ಇಸ್ಲಾಂಗೆ ಯುವತಿ ಮತಾಂತರ ಯಾಕೆ ಎಂದ ಜನಸಾಮಾನ್ಯ?

TNN Correspondent Posted On October 20, 2017
0


0
Shares
  • Share On Facebook
  • Tweet It

>> ಎಲ್ಲ ಪ್ರೇಮ ವಿವಾಹ ಲವ್ ಜಿಹಾದ್ ಅಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು

ತಿರುವನಂತಪುರಂ : ಹಿಂದು ಮತ್ತು ಮುಸ್ಲಿಂ ಯುವ ಸಮುದಾಯಗಳ ನಡುವಿನ ಅಂತರ್ ಧರ್ಮೀಯ ವಿವಾಹಗಳನ್ನೆಲ್ಲ ಲವ್ ಜಿಹಾದ್ ಎಂದು ಶಂಕಿಸುವುದು ಬೇಡ ಎಂದು ಕೇರಳ ಹೈಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಇತ್ತೀಚೆಗೆ ಅನೀಸ್ ಹಮೀದ್ ಮತ್ತು ಶೃತಿ ಮಳೆದಟ್ ನಡುವಿನ ವಿವಾಹ ಪ್ರಕರಣದ ತೀರ್ಪಿನಲ್ಲಿ ಕೋರ್ಟ್ ಈ ರೀತಿ ಅಭಿಪ್ರಾಯಪಟ್ಟಿದೆ.
ತವರು ಮನೆಯವರ ಬಂಧನದಿಂದ ತನ್ನ ಪತ್ನಿ ಶೃತಿಯನ್ನು ಬಿಡಿಸಿ ಒಪ್ಪಿಸುವಂತೆ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಅನೀಸ್ ಸಲ್ಲಿಸಿದ್ದರು. ಪ್ರೇಮಿಗಳ ಪರವಾಗಿ ತೀರ್ಪು ನೀಡಿದ ನ್ಯಾಯಾಲಯ ಆಕೆಯನ್ನು ಗಂಡನಿಗೆ ಒಪ್ಪಿಸಿದೆ.


ಕಳೆದ ತಿಂಗಳು ರಾಷ್ಟ್ರೀಯ ತನಿಖಾ ದಳದಿಂದ ರಾಜ್ಯದಲ್ಲಿ ನಡೆಯುತ್ತಿರುವ ಅಂತರ್‍ಧರ್ಮೀಯ ವಿವಾಹಗಳ ಹಿಂದೆ ಲವ್ ಜಿಹಾದ್ ಇದೆಯೇ ಎಂಬುದರ ಕುರಿತು ತನಿಖೇ ಬೇಡ ಎಂದು ಸಿಎಂ ಪಿuರಾಯಿ ಸರ್ಕಾರ ಸುಪ್ರೀಂಕೋರ್ಟ್‍ಗೆ ತಿಳಿಸಿತ್ತು. ನಂತರ ಲವ್ ಜಿಹಾದ್‍ಗೆ ಸರ್ಕಾರದಿಂದಲೇ ಕುಮ್ಮಕ್ಕು ಇದೆ ಎಂಬ ಸಂಶಯ ಎಲ್ಲ ಕಡೆ ವ್ಯಕ್ತವಾಗಿತ್ತು. ಆದರೆ ಸುಪ್ರೀಂ ಅಖಿಲಾ ಅಸೋಕನ್ ಅಲಿಯಾಸ್ ಹಾದಿಯಾ ಪ್ರಕರಣದಲ್ಲಿ ಎನ್‍ಐಎಗೆ ತನಿಖೆ ನಡೆಸುವಂತೆ ಸೂಚಿಸಿದೆ.

 

0
Shares
  • Share On Facebook
  • Tweet It


courtgandhihighhindujihadkeralalovemarriagemodimuslimpinarayirahulrapesexyouth


Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search