• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರೀತಿಗೆ ಧರ್ಮದ ಹಂಗಿಲ್ಲ ಎಂದ ಕೇರಳ ಹೈಕೋರ್ಟ್, ಹಾಗಿದ್ದರೆ ಇಸ್ಲಾಂಗೆ ಯುವತಿ ಮತಾಂತರ ಯಾಕೆ ಎಂದ ಜನಸಾಮಾನ್ಯ?

TNN Correspondent Posted On October 20, 2017
0


0
Shares
  • Share On Facebook
  • Tweet It

>> ಎಲ್ಲ ಪ್ರೇಮ ವಿವಾಹ ಲವ್ ಜಿಹಾದ್ ಅಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು

ತಿರುವನಂತಪುರಂ : ಹಿಂದು ಮತ್ತು ಮುಸ್ಲಿಂ ಯುವ ಸಮುದಾಯಗಳ ನಡುವಿನ ಅಂತರ್ ಧರ್ಮೀಯ ವಿವಾಹಗಳನ್ನೆಲ್ಲ ಲವ್ ಜಿಹಾದ್ ಎಂದು ಶಂಕಿಸುವುದು ಬೇಡ ಎಂದು ಕೇರಳ ಹೈಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಇತ್ತೀಚೆಗೆ ಅನೀಸ್ ಹಮೀದ್ ಮತ್ತು ಶೃತಿ ಮಳೆದಟ್ ನಡುವಿನ ವಿವಾಹ ಪ್ರಕರಣದ ತೀರ್ಪಿನಲ್ಲಿ ಕೋರ್ಟ್ ಈ ರೀತಿ ಅಭಿಪ್ರಾಯಪಟ್ಟಿದೆ.
ತವರು ಮನೆಯವರ ಬಂಧನದಿಂದ ತನ್ನ ಪತ್ನಿ ಶೃತಿಯನ್ನು ಬಿಡಿಸಿ ಒಪ್ಪಿಸುವಂತೆ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಅನೀಸ್ ಸಲ್ಲಿಸಿದ್ದರು. ಪ್ರೇಮಿಗಳ ಪರವಾಗಿ ತೀರ್ಪು ನೀಡಿದ ನ್ಯಾಯಾಲಯ ಆಕೆಯನ್ನು ಗಂಡನಿಗೆ ಒಪ್ಪಿಸಿದೆ.


ಕಳೆದ ತಿಂಗಳು ರಾಷ್ಟ್ರೀಯ ತನಿಖಾ ದಳದಿಂದ ರಾಜ್ಯದಲ್ಲಿ ನಡೆಯುತ್ತಿರುವ ಅಂತರ್‍ಧರ್ಮೀಯ ವಿವಾಹಗಳ ಹಿಂದೆ ಲವ್ ಜಿಹಾದ್ ಇದೆಯೇ ಎಂಬುದರ ಕುರಿತು ತನಿಖೇ ಬೇಡ ಎಂದು ಸಿಎಂ ಪಿuರಾಯಿ ಸರ್ಕಾರ ಸುಪ್ರೀಂಕೋರ್ಟ್‍ಗೆ ತಿಳಿಸಿತ್ತು. ನಂತರ ಲವ್ ಜಿಹಾದ್‍ಗೆ ಸರ್ಕಾರದಿಂದಲೇ ಕುಮ್ಮಕ್ಕು ಇದೆ ಎಂಬ ಸಂಶಯ ಎಲ್ಲ ಕಡೆ ವ್ಯಕ್ತವಾಗಿತ್ತು. ಆದರೆ ಸುಪ್ರೀಂ ಅಖಿಲಾ ಅಸೋಕನ್ ಅಲಿಯಾಸ್ ಹಾದಿಯಾ ಪ್ರಕರಣದಲ್ಲಿ ಎನ್‍ಐಎಗೆ ತನಿಖೆ ನಡೆಸುವಂತೆ ಸೂಚಿಸಿದೆ.

 

0
Shares
  • Share On Facebook
  • Tweet It


courtgandhihighhindujihadkeralalovemarriagemodimuslimpinarayirahulrapesexyouth


Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search