• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇನ್ಮೇಲೆ ವಾಟ್ಸ್ಯಾಪ್ ಚಾಟ್ ಥರ ಇನ್‍ಕಂ ಟ್ಯಾಕ್ಸ್ ಚಾಟ್ ಲಭ್ಯ!

TNN Correspondent Posted On October 20, 2017


  • Share On Facebook
  • Tweet It

ಹೌದು ಫೇಸ್‍ಬುಕ್, ವಾಟ್ಸ್ಯಾಪ್‍ಗಳಲ್ಲಿ ಸ್ನೇಹಿತರೊಂದಿಗೆ ನಡೆಸುವ ಚಾಟ್ ಮಾತುಕತೆಯಷ್ಟೇ ಸುಲಭ ಆದಾಯ ತೆರಿಗೆ ಬಗ್ಗೆ ನಿಮ್ಮ ಸಂಶಯ ಪರಿಹರಿಸಿಕೊಳ್ಳುವುದು. ಆದಾಯ ತೆರಿಗೆಯ ಅಧಿಕೃತ ವೆಬ್‍ಸೈಟ್‍ನಲ್ಲಿ ಹೊಸದಾಗಿ ಇಂಥ ಸೇವೆ ಆರಂಭಿಸಲಾಗಿದೆ.

ಹಲವಾರು ಜನರಿಗೆ ತಾವು ಸಲ್ಲಿಸಬೇಕಾದ್ದ ಆದಾಯ ತೆರಿಗೆ ರಿಟನ್ರ್ಸ್, ಕಟ್ಟಬೇಕಾದ ತೆರಿಗೆ ಪ್ರಮಾಣ ಸೇರಿದಂತೆ ಹಲವಾರು ಗೊಂದಲಗಳಿರುತ್ತವೆ. ಆದಾಯದ ವಿಚಾರವಾದ್ದರಿಂದ ಎಲ್ಲರೊಂದಿಗೂ ಹಂಚಿಕೊಳ್ಳಲೂ ಆಗುವುದಿಲ್ಲ. ಏನಾದರೂ ಅದು ಗೌಪ್ಯವೇ ಸರಿ.
ಇದನ್ನೆಲ್ಲ ತಿಳಿದ ಆದಾಯ ತೆರಿಗೆ ಇಲಾಖೆ ತನ್ನ ವೆಬ್‍ಸೈಟ್‍ನಲ್ಲಿ ತೆರಿಗೆ ತಜ್ಞರಿಗೆ ನಿಮ್ಮ ಸಂಶಯ ಪರಿಹರಿಸಲು ನೇಮಿಸಿದೆ. ಜತೆಗೆ ಸ್ವತಂತ್ರವಾಗಿ ಅಧ್ಯಯನ ನಡೆಸಿ ತೆರಿಗೆ ಆಳ-ಅಗಲ ಅರಿತ ಹಲವಾರು ತಜ್ಞರು ಇಲ್ಲಿ ನಿಮ್ಮ ಸಂಶಯ ಪರಿಹರಿಸಲಿದ್ದಾರೆ.
ಪ್ರಯತ್ನಿಸಿ ನೋಡಿ,
www.incometaxindia.gov.in/

  • Share On Facebook
  • Tweet It


- Advertisement -
chatchatsfacebookgandhiincomeindialivemediamodirahulsocialtax


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search