• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ಮೇಲೆ ವಾಟ್ಸ್ಯಾಪ್ ಚಾಟ್ ಥರ ಇನ್‍ಕಂ ಟ್ಯಾಕ್ಸ್ ಚಾಟ್ ಲಭ್ಯ!

TNN Correspondent Posted On October 20, 2017
0


0
Shares
  • Share On Facebook
  • Tweet It

ಹೌದು ಫೇಸ್‍ಬುಕ್, ವಾಟ್ಸ್ಯಾಪ್‍ಗಳಲ್ಲಿ ಸ್ನೇಹಿತರೊಂದಿಗೆ ನಡೆಸುವ ಚಾಟ್ ಮಾತುಕತೆಯಷ್ಟೇ ಸುಲಭ ಆದಾಯ ತೆರಿಗೆ ಬಗ್ಗೆ ನಿಮ್ಮ ಸಂಶಯ ಪರಿಹರಿಸಿಕೊಳ್ಳುವುದು. ಆದಾಯ ತೆರಿಗೆಯ ಅಧಿಕೃತ ವೆಬ್‍ಸೈಟ್‍ನಲ್ಲಿ ಹೊಸದಾಗಿ ಇಂಥ ಸೇವೆ ಆರಂಭಿಸಲಾಗಿದೆ.

ಹಲವಾರು ಜನರಿಗೆ ತಾವು ಸಲ್ಲಿಸಬೇಕಾದ್ದ ಆದಾಯ ತೆರಿಗೆ ರಿಟನ್ರ್ಸ್, ಕಟ್ಟಬೇಕಾದ ತೆರಿಗೆ ಪ್ರಮಾಣ ಸೇರಿದಂತೆ ಹಲವಾರು ಗೊಂದಲಗಳಿರುತ್ತವೆ. ಆದಾಯದ ವಿಚಾರವಾದ್ದರಿಂದ ಎಲ್ಲರೊಂದಿಗೂ ಹಂಚಿಕೊಳ್ಳಲೂ ಆಗುವುದಿಲ್ಲ. ಏನಾದರೂ ಅದು ಗೌಪ್ಯವೇ ಸರಿ.
ಇದನ್ನೆಲ್ಲ ತಿಳಿದ ಆದಾಯ ತೆರಿಗೆ ಇಲಾಖೆ ತನ್ನ ವೆಬ್‍ಸೈಟ್‍ನಲ್ಲಿ ತೆರಿಗೆ ತಜ್ಞರಿಗೆ ನಿಮ್ಮ ಸಂಶಯ ಪರಿಹರಿಸಲು ನೇಮಿಸಿದೆ. ಜತೆಗೆ ಸ್ವತಂತ್ರವಾಗಿ ಅಧ್ಯಯನ ನಡೆಸಿ ತೆರಿಗೆ ಆಳ-ಅಗಲ ಅರಿತ ಹಲವಾರು ತಜ್ಞರು ಇಲ್ಲಿ ನಿಮ್ಮ ಸಂಶಯ ಪರಿಹರಿಸಲಿದ್ದಾರೆ.
ಪ್ರಯತ್ನಿಸಿ ನೋಡಿ,
www.incometaxindia.gov.in/

0
Shares
  • Share On Facebook
  • Tweet It


chatchatsfacebookgandhiincomeindialivemediamodirahulsocialtax


Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search