• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಇಸ್ಲಾಂ ಧರ್ಮಗುರುಗಳ ಉಪದ್ವ್ಯಾಪ: ಮುಸ್ಲಿಮರು ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಅಪ್ ಲೋಡ್ ಮಾಡುವಂತಿಲ್ಲ

TNN Correspondent Posted On October 20, 2017
0


0
Shares
  • Share On Facebook
  • Tweet It

ಲಖನೌ: ದಾರುಲ್ ಉಲುಮ್ ದಿಯೋಬಂದ್. ಉತ್ತರ ಪ್ರದೇಶದ ಈ ಇಸ್ಲಾಮಿಕ್ ಸಂಸ್ಥೆ ಇತ್ತೀಚಿಗಷ್ಟೇ ಮುಸ್ಲಿಂ ಯುವತಿ ಹುಬ್ಬು ಟ್ರಿಮ್ ಮಾಡಿಸಿದ್ದಕ್ಕೆ ಆಕೆಯ ವಿರುದ್ಧ ಫತ್ವಾ ಹೊರಡಿಸಿ ಸುದ್ದಿಯಾಗಿತ್ತು…

ಈಗ ಈ ಸಂಸ್ಥೆ ಮತ್ತೊಂದು ಉಪದ್ವ್ಯಾಪ ಮೆರೆದಿದೆ…

ಹೌದು, ಇನ್ನು ಮುಂದೆ ಮುಸ್ಲಿಂ ಯುವಕ/ಯುವತಿಯರು ಫೇಸ್ ಬುಕ್, ವಾಟ್ಸ್ ಆ್ಯಪ್ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೊ ಅಪ್ ಲೋಡ್ ಮಾಡುವಂತಿಲ್ಲ ಎಂದು ಫತ್ವಾ ಹೊರಡಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಹಾಕುವ ಕುರಿತು ಸಂಸ್ಥೆಯ ಧರ್ಮಗುರುಗಳಿಗೆ ಮುಸ್ಲಿಂ ಯುವಕನೊಬ್ಬ ಪ್ರಶ್ನೆ ಕೇಳಿದ್ದ. ಹಾಗೆಯೇ ಈ ಕುರಿತು ಗೊಂದಲಗಳಿದ್ದು ಬಗೆಹರಿಸುವಂತೆ ಕೋರಿದ್ದ.

ಈ ಹಿನ್ನೆಲೆಯಲ್ಲಿ ಉತ್ತರಿಸಿರುವ ದಿಯೋಬಂದ್, ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಮರು ಫೋಟೊ ಹಾಕುವುದು ಇಸ್ಲಾಂಗೆ ವಿರೋಧ ಹಾಗೂ ಇದು ಇಸ್ಲಾಮೇತರ ಕೃತ್ಯ ಎಂದು ಹೇಳಿದ್ದಾರೆ.

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡೋರು, ರಾಮ ದೇವರೇ ಅಲ್ಲ ಅನ್ನೋರು, ಮೌಢ್ಯ ನಿಷೇಧದ ಹೆಸರಲ್ಲಿ ಹಿಂದೂಗಳ ನಂಬಿಕೆಗೆ ಪೆಟ್ಟುಕೊಡಲು ಹೊರಟಿರೋ, ಇಸ್ಲಾಂ ಧರ್ಮಗುರುಗಳ ಇಂಥ ಮೌಢ್ಯವನ್ನೇಕೆ ಪ್ರಶ್ನಿಸಲ್ಲ ಎಂಬುದೇ ಪ್ರಶ್ನೆ. ಈ ಎಡಬಿಡಂಗಿಗಳಿಗೆ ಇದನ್ನು ಪ್ರಶ್ನಿಸುವ ತಾಕತ್ತಿಲ್ಲ ಎಂಬುದೇ ಪ್ರಶ್ನೆಗೆ ಉತ್ತರವಾ?

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search