• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಿಷ್ಟಾಚಾರ ನೆಪವೊಡ್ಡಿ ರಾಜಕಾರಣ ಮಾಡಲು ಕರೆದರೆ ಟಿಪ್ಪುಗೆ ಮಂಗಳಾರತಿ ಗ್ಯಾರೆಂಟಿ

TNN Correspondent Posted On October 22, 2017
0


0
Shares
  • Share On Facebook
  • Tweet It

ಬೆಂಗಳೂರು : ಯಾರು ಏನೇ ಹೇಳಿದರೂ, ಟಿಪ್ಪು ಜಯಂತಿ ಆಚರಿಸಿ ಮುಸ್ಲಿಂ ವೋಟು ದಕ್ಕಿಸಿಕೊಂಡು ಗೆಲ್ಲುವೆವು ಎಂದು ಉದ್ಧಟತನ ಪ್ರದರ್ಶಿಸುತ್ತಿದ್ದ ರಾಜ್ಯ ಸರಕಾರಕ್ಕೆ ಸಂಸದ ಅನಂತಕುಮಾರ್ ಹೆಗಡೆ ಅದೇ ಉದ್ಧಟತನವನ್ನೇ ಮದ್ದಾಗಿ ಕೊಟ್ಟಿದ್ದಾರೆ.


ನೋಡಿ, ನನ್ನನ್ನು ಟಿಪ್ಪು ಜಯಂತಿ ಆಚರಣೆಗೆ ಕರೆಯಬೇಡಿ ಎಂದು ಹೇಳಿದ್ದೇನೆ. ಶಿಷ್ಟಾಚಾರದ ನೆಪವೊಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿಯೂ ತಮ್ಮ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದರೆ ,ನ.10ರ ವೇದಿಕೆ ಮೇಲೆ ಟಿಪ್ಪು ನಡೆಸಿದ ಹತ್ಯಾಕಾಂಡ, ಅನಾಚಾರಗಳನ್ನು ಬಯಲು ಮಾಡಬೇಕಾಗುತ್ತದೆ. ಇದನ್ನು ಸಿದ್ದರಾಮಯ್ಯ ಎದುರಿಸಲು ಎಂದು ಹೆಗಡೆ ಸವಾಲು ಎಸೆದಿದ್ದಾರೆ.
ಸಂಸದರು ಬರುವುದಿಲ್ಲ ಎಂದು ರಾಜಕೀಯ ದಾಳಕ್ಕೆ ತಾವಾಗಿಯೇ ಸಿಕ್ಕಿಬಿದ್ದಿದ್ದಾರೆ ಎಂದು ಒಳಗೊಳಗೆ ನಗುತ್ತಿದ್ದ ಸಿದ್ದರಾಮಯ್ಯ ಬಣಕ್ಕೆ ಈಗ ಪುಕ್ಕುಲುತನ ಶುರುವಾಗಿದೆ. ವೇದಿಕೆ ಮೇಲೆಯೇ ಮುಸ್ಲಿಮರಿಗೆ ಮುಜುಗರ ಆಗುವ ರೀತಿ ನಿಷ್ಠುರವಾದಿ ಹೆಗಡೆ ಮಂಗಳಾರತಿ ಮಾಡಿದರೆ ಹೇಗೆ ಎಂದು ಸಿಎಂ ಸಿದ್ದು ಬಣ ಆಲೋಚಿಸುತ್ತಿದೆ.

0
Shares
  • Share On Facebook
  • Tweet It


10ananthcmhegdejayanthikarnatakakumarmysurunovembersiddaramiahsiddramasiddusirasisultantippu


Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
You may also like
ನನಗೆ ಗೊತ್ತೆ ಇರಲಿಲ್ಲ ಎಂದಿರುವ ಸಿದ್ದು ಉಡುಪಿಯನ್ನು ಮರೆತಿರಬಹುದು, ನಾವು ಮರೆತಿಲ್ಲ!!
February 8, 2018
ಸಿದ್ಧರಾಮಯ್ಯನವರೇ “ಅರ್ಚಕರ ಭಾಗ್ಯ” ತರುವುದು ಯಾವಾಗ?
December 11, 2017
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search