• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಿಷ್ಟಾಚಾರ ನೆಪವೊಡ್ಡಿ ರಾಜಕಾರಣ ಮಾಡಲು ಕರೆದರೆ ಟಿಪ್ಪುಗೆ ಮಂಗಳಾರತಿ ಗ್ಯಾರೆಂಟಿ

TNN Correspondent Posted On October 22, 2017
0


0
Shares
  • Share On Facebook
  • Tweet It

ಬೆಂಗಳೂರು : ಯಾರು ಏನೇ ಹೇಳಿದರೂ, ಟಿಪ್ಪು ಜಯಂತಿ ಆಚರಿಸಿ ಮುಸ್ಲಿಂ ವೋಟು ದಕ್ಕಿಸಿಕೊಂಡು ಗೆಲ್ಲುವೆವು ಎಂದು ಉದ್ಧಟತನ ಪ್ರದರ್ಶಿಸುತ್ತಿದ್ದ ರಾಜ್ಯ ಸರಕಾರಕ್ಕೆ ಸಂಸದ ಅನಂತಕುಮಾರ್ ಹೆಗಡೆ ಅದೇ ಉದ್ಧಟತನವನ್ನೇ ಮದ್ದಾಗಿ ಕೊಟ್ಟಿದ್ದಾರೆ.


ನೋಡಿ, ನನ್ನನ್ನು ಟಿಪ್ಪು ಜಯಂತಿ ಆಚರಣೆಗೆ ಕರೆಯಬೇಡಿ ಎಂದು ಹೇಳಿದ್ದೇನೆ. ಶಿಷ್ಟಾಚಾರದ ನೆಪವೊಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿಯೂ ತಮ್ಮ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದರೆ ,ನ.10ರ ವೇದಿಕೆ ಮೇಲೆ ಟಿಪ್ಪು ನಡೆಸಿದ ಹತ್ಯಾಕಾಂಡ, ಅನಾಚಾರಗಳನ್ನು ಬಯಲು ಮಾಡಬೇಕಾಗುತ್ತದೆ. ಇದನ್ನು ಸಿದ್ದರಾಮಯ್ಯ ಎದುರಿಸಲು ಎಂದು ಹೆಗಡೆ ಸವಾಲು ಎಸೆದಿದ್ದಾರೆ.
ಸಂಸದರು ಬರುವುದಿಲ್ಲ ಎಂದು ರಾಜಕೀಯ ದಾಳಕ್ಕೆ ತಾವಾಗಿಯೇ ಸಿಕ್ಕಿಬಿದ್ದಿದ್ದಾರೆ ಎಂದು ಒಳಗೊಳಗೆ ನಗುತ್ತಿದ್ದ ಸಿದ್ದರಾಮಯ್ಯ ಬಣಕ್ಕೆ ಈಗ ಪುಕ್ಕುಲುತನ ಶುರುವಾಗಿದೆ. ವೇದಿಕೆ ಮೇಲೆಯೇ ಮುಸ್ಲಿಮರಿಗೆ ಮುಜುಗರ ಆಗುವ ರೀತಿ ನಿಷ್ಠುರವಾದಿ ಹೆಗಡೆ ಮಂಗಳಾರತಿ ಮಾಡಿದರೆ ಹೇಗೆ ಎಂದು ಸಿಎಂ ಸಿದ್ದು ಬಣ ಆಲೋಚಿಸುತ್ತಿದೆ.

0
Shares
  • Share On Facebook
  • Tweet It


10ananthcmhegdejayanthikarnatakakumarmysurunovembersiddaramiahsiddramasiddusirasisultantippu


Trending Now
Fortune Clock Casino No Deposit Bonus Codes
Tulunadu News May 19, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
You may also like
ನನಗೆ ಗೊತ್ತೆ ಇರಲಿಲ್ಲ ಎಂದಿರುವ ಸಿದ್ದು ಉಡುಪಿಯನ್ನು ಮರೆತಿರಬಹುದು, ನಾವು ಮರೆತಿಲ್ಲ!!
February 8, 2018
ಸಿದ್ಧರಾಮಯ್ಯನವರೇ “ಅರ್ಚಕರ ಭಾಗ್ಯ” ತರುವುದು ಯಾವಾಗ?
December 11, 2017
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • Fortune Clock Casino No Deposit Bonus Codes
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • Fortune Clock Casino No Deposit Bonus Codes

  • Privacy Policy
  • Contact
© Tulunadu Infomedia.

Press enter/return to begin your search