• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶಿಷ್ಟಾಚಾರ ನೆಪವೊಡ್ಡಿ ರಾಜಕಾರಣ ಮಾಡಲು ಕರೆದರೆ ಟಿಪ್ಪುಗೆ ಮಂಗಳಾರತಿ ಗ್ಯಾರೆಂಟಿ

TNN Correspondent Posted On October 22, 2017


  • Share On Facebook
  • Tweet It

ಬೆಂಗಳೂರು : ಯಾರು ಏನೇ ಹೇಳಿದರೂ, ಟಿಪ್ಪು ಜಯಂತಿ ಆಚರಿಸಿ ಮುಸ್ಲಿಂ ವೋಟು ದಕ್ಕಿಸಿಕೊಂಡು ಗೆಲ್ಲುವೆವು ಎಂದು ಉದ್ಧಟತನ ಪ್ರದರ್ಶಿಸುತ್ತಿದ್ದ ರಾಜ್ಯ ಸರಕಾರಕ್ಕೆ ಸಂಸದ ಅನಂತಕುಮಾರ್ ಹೆಗಡೆ ಅದೇ ಉದ್ಧಟತನವನ್ನೇ ಮದ್ದಾಗಿ ಕೊಟ್ಟಿದ್ದಾರೆ.


ನೋಡಿ, ನನ್ನನ್ನು ಟಿಪ್ಪು ಜಯಂತಿ ಆಚರಣೆಗೆ ಕರೆಯಬೇಡಿ ಎಂದು ಹೇಳಿದ್ದೇನೆ. ಶಿಷ್ಟಾಚಾರದ ನೆಪವೊಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿಯೂ ತಮ್ಮ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದರೆ ,ನ.10ರ ವೇದಿಕೆ ಮೇಲೆ ಟಿಪ್ಪು ನಡೆಸಿದ ಹತ್ಯಾಕಾಂಡ, ಅನಾಚಾರಗಳನ್ನು ಬಯಲು ಮಾಡಬೇಕಾಗುತ್ತದೆ. ಇದನ್ನು ಸಿದ್ದರಾಮಯ್ಯ ಎದುರಿಸಲು ಎಂದು ಹೆಗಡೆ ಸವಾಲು ಎಸೆದಿದ್ದಾರೆ.
ಸಂಸದರು ಬರುವುದಿಲ್ಲ ಎಂದು ರಾಜಕೀಯ ದಾಳಕ್ಕೆ ತಾವಾಗಿಯೇ ಸಿಕ್ಕಿಬಿದ್ದಿದ್ದಾರೆ ಎಂದು ಒಳಗೊಳಗೆ ನಗುತ್ತಿದ್ದ ಸಿದ್ದರಾಮಯ್ಯ ಬಣಕ್ಕೆ ಈಗ ಪುಕ್ಕುಲುತನ ಶುರುವಾಗಿದೆ. ವೇದಿಕೆ ಮೇಲೆಯೇ ಮುಸ್ಲಿಮರಿಗೆ ಮುಜುಗರ ಆಗುವ ರೀತಿ ನಿಷ್ಠುರವಾದಿ ಹೆಗಡೆ ಮಂಗಳಾರತಿ ಮಾಡಿದರೆ ಹೇಗೆ ಎಂದು ಸಿಎಂ ಸಿದ್ದು ಬಣ ಆಲೋಚಿಸುತ್ತಿದೆ.

  • Share On Facebook
  • Tweet It


- Advertisement -
10ananthcmhegdejayanthikarnatakakumarmysurunovembersiddaramiahsiddramasiddusirasisultantippu


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ನನಗೆ ಗೊತ್ತೆ ಇರಲಿಲ್ಲ ಎಂದಿರುವ ಸಿದ್ದು ಉಡುಪಿಯನ್ನು ಮರೆತಿರಬಹುದು, ನಾವು ಮರೆತಿಲ್ಲ!!
February 8, 2018
ಸಿದ್ಧರಾಮಯ್ಯನವರೇ “ಅರ್ಚಕರ ಭಾಗ್ಯ” ತರುವುದು ಯಾವಾಗ?
December 11, 2017
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search