• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಿಷ್ಟಾಚಾರ ನೆಪವೊಡ್ಡಿ ರಾಜಕಾರಣ ಮಾಡಲು ಕರೆದರೆ ಟಿಪ್ಪುಗೆ ಮಂಗಳಾರತಿ ಗ್ಯಾರೆಂಟಿ

TNN Correspondent Posted On October 22, 2017
0


0
Shares
  • Share On Facebook
  • Tweet It

ಬೆಂಗಳೂರು : ಯಾರು ಏನೇ ಹೇಳಿದರೂ, ಟಿಪ್ಪು ಜಯಂತಿ ಆಚರಿಸಿ ಮುಸ್ಲಿಂ ವೋಟು ದಕ್ಕಿಸಿಕೊಂಡು ಗೆಲ್ಲುವೆವು ಎಂದು ಉದ್ಧಟತನ ಪ್ರದರ್ಶಿಸುತ್ತಿದ್ದ ರಾಜ್ಯ ಸರಕಾರಕ್ಕೆ ಸಂಸದ ಅನಂತಕುಮಾರ್ ಹೆಗಡೆ ಅದೇ ಉದ್ಧಟತನವನ್ನೇ ಮದ್ದಾಗಿ ಕೊಟ್ಟಿದ್ದಾರೆ.


ನೋಡಿ, ನನ್ನನ್ನು ಟಿಪ್ಪು ಜಯಂತಿ ಆಚರಣೆಗೆ ಕರೆಯಬೇಡಿ ಎಂದು ಹೇಳಿದ್ದೇನೆ. ಶಿಷ್ಟಾಚಾರದ ನೆಪವೊಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿಯೂ ತಮ್ಮ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದರೆ ,ನ.10ರ ವೇದಿಕೆ ಮೇಲೆ ಟಿಪ್ಪು ನಡೆಸಿದ ಹತ್ಯಾಕಾಂಡ, ಅನಾಚಾರಗಳನ್ನು ಬಯಲು ಮಾಡಬೇಕಾಗುತ್ತದೆ. ಇದನ್ನು ಸಿದ್ದರಾಮಯ್ಯ ಎದುರಿಸಲು ಎಂದು ಹೆಗಡೆ ಸವಾಲು ಎಸೆದಿದ್ದಾರೆ.
ಸಂಸದರು ಬರುವುದಿಲ್ಲ ಎಂದು ರಾಜಕೀಯ ದಾಳಕ್ಕೆ ತಾವಾಗಿಯೇ ಸಿಕ್ಕಿಬಿದ್ದಿದ್ದಾರೆ ಎಂದು ಒಳಗೊಳಗೆ ನಗುತ್ತಿದ್ದ ಸಿದ್ದರಾಮಯ್ಯ ಬಣಕ್ಕೆ ಈಗ ಪುಕ್ಕುಲುತನ ಶುರುವಾಗಿದೆ. ವೇದಿಕೆ ಮೇಲೆಯೇ ಮುಸ್ಲಿಮರಿಗೆ ಮುಜುಗರ ಆಗುವ ರೀತಿ ನಿಷ್ಠುರವಾದಿ ಹೆಗಡೆ ಮಂಗಳಾರತಿ ಮಾಡಿದರೆ ಹೇಗೆ ಎಂದು ಸಿಎಂ ಸಿದ್ದು ಬಣ ಆಲೋಚಿಸುತ್ತಿದೆ.

0
Shares
  • Share On Facebook
  • Tweet It


10ananthcmhegdejayanthikarnatakakumarmysurunovembersiddaramiahsiddramasiddusirasisultantippu


Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
You may also like
ನನಗೆ ಗೊತ್ತೆ ಇರಲಿಲ್ಲ ಎಂದಿರುವ ಸಿದ್ದು ಉಡುಪಿಯನ್ನು ಮರೆತಿರಬಹುದು, ನಾವು ಮರೆತಿಲ್ಲ!!
February 8, 2018
ಸಿದ್ಧರಾಮಯ್ಯನವರೇ “ಅರ್ಚಕರ ಭಾಗ್ಯ” ತರುವುದು ಯಾವಾಗ?
December 11, 2017
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search