• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸೋಲಿಸಿದ ರಮ್ಯ, ಟ್ವೀಟ್ ಹೆಚ್ಚಳಕ್ಕೆ ಕಳ್ಳದಾರಿ?

TNN Correspondent Posted On October 22, 2017


  • Share On Facebook
  • Tweet It

ಕೆಲವು ದಿನಗಳಿಂದ ರಾಷ್ಟ್ರೀಯ ಮಾಧ್ಯಮಗಳು ಟ್ವಿಟ್ಟರ್‍ನಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮೋದಿ ಜನಪ್ರಿಯತೆಗೆ ಸೆಡ್ಡು ಹೊಡೆದಿದ್ದಾರೆ. ಇದಕ್ಕೆ ಕನ್ನಡ ನಟಿ ರಮ್ಯ ಅಲಿಯಾಸ್ ದಿವ್ಯಾ ಸ್ಪಂದನ ಕಾರಣ ಎಂದು ಪ್ರಾಯೋಜಿತ ಸುದ್ದಿಗಳನ್ನು ಬಿತ್ತರಿಸಿದ್ದೇ ಬಿತ್ತರಿಸಿದ್ದು, ಇದೀಗ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಹಿಂದಿನ ಅಡ್ಡದಾರಿ ಬಯಲಾಗಿದೆ.

ರೊಬೊಟ್‍ಗಳಿಂದ ಎರವಲು ಪಡೆದ ಬಾಟ್ ಎಂಬ ತಂತ್ರಜ್ಞಾನ ಬಳಸಿ ಟ್ವೀಟ್ ಹೆಚ್ಚಿಸಿಕೊಳ್ಳುವ ಕಳ್ಳಾಟ ರಾಹುಲ್ ಗಾಂಧಿ ಕಚೇರಿಯಿಂದ ನಡೆದಿದೆ ಎನ್ನಲಾಗಿದೆ. ಇದರಲ್ಲಿ ರಮ್ಯ ಕೈವಾಡವಿರುವ ಶಂಕೆಯೂ ವ್ಯಕ್ತವಾಗಿದೆ.
ರಷ್ಯಾ, ಕಜಕಿಸ್ತಾನ ಮತ್ತು ಇಂಡೋನೇಷ್ಯಾದಲ್ಲಿ ಹ್ಯಾಕರ್‍ಗಳಂತೆ “ಬಾಟ್’ ಗಳನ್ನು ಬಳಸಿ ಟ್ವೀಟ್ ಮತ್ತು ಲೈಕ್‍ಗಳನ್ನು ಹೆಚ್ಚಿಸಿಕೊಳ್ಳಲಾಗಿದೆ.

ರಾಹುಲ್ ಗಾಂಧಿ ಟ್ವಿಟರ್ ಖಾತೆಯಿಂದ ಬಹುಪಾಲು ಹೊರಬೀಳುವ ಟ್ವೀಟ್‍ಗಳು ಪ್ರಧಾನಿ ಮೋದಿ ಅವರನ್ನು ಹಂಗಿಸುವಂಥದ್ದು ಮಾತ್ರ. ಅದು ಬಿಟ್ಟರೆ ಕಾಂಗ್ರೆಸ್ ಮುಂಚೆಯೇ ಮಾಡಿದ್ದನ್ನು ಬಿಜೆಪಿ ಈಗ ಮಾಡಿದೆ ಎನ್ನುವಂಥದ್ದು. ನೈಜ ರಾಜಕಾರಣದ ಗಾಂಭೀರ್ಯತೆ ಕಾಣಸಿಗುವುದೇ ಇಲ್ಲ. ಕಾರಣ ಅಲ್ಲಿರುವುದು ಅನನುಭವಿ ತಲೆಗಳು.
ಅಮೆರಿಕದ ಕೇಂಬ್ರಿಜ್ ಅನಾಲಿಟಿಕ ಕಂಪನಿಗೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜವಾಬ್ದಾರಿ ನೀಡಿದೆ ಎಂದು ಹೇಳಲಾಗಿದೆ.

ಟ್ರಂಪ್ ಬಗ್ಗೆ ರಾಹುಲ್ ಟ್ವೀಟ್ ಮಾಡಿದಾಗ ಕ್ಷಣಮಾತ್ರದಲ್ಲಿ 20-30 ಸಾವಿರ ರಿಟ್ವೀಟ್ ಆಗಿದ್ದು ಈ ವಿದೇಶಿ ಬಾಟ್ ಲಿಂಕ್‍ಗಳಿಂದ. ಇವು ಫೇಕ್ ಟ್ವಟರ್ ಖಾತೆಗಳು, ಸಂದೇಶದ ಗಂಧ ಗಾಳಿ ಗೊತ್ತಿಲ್ಲದೇ ದುಡ್ಡಿಗಾಗಿ ಟ್ವೀಟ್ ಹೆಚ್ಚಿಸುವ ಕಳ್ಳರ ಜಾಲವಿದು.

Tweets by charlot34583589

Tweets by pkbjdasjyesc557

Tweets by lawannapuchajd9

Tweets by yrlkamcsmc1507

Tweets by madelenegonza14

Tweets by cherilynzagors6

Tweets by alinevyverberg2

Tweets by berniecebenson6

Tweets by lynettacrabtre7

Tweets by bernierogers121

  • Share On Facebook
  • Tweet It


- Advertisement -
actressbangalorebengalurubotcongressdelhidivyaendgandhiindiakannadamediamodindaofofficerahulramyaretweetrgrobotsocialspandanatajtweettwitterupawest


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಜನರಿಗೆ ಹೆದರಿ ಓಡಿ ಹೋದ ರಮ್ಯ…!!!
December 3, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search