• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸೋಲಿಸಿದ ರಮ್ಯ, ಟ್ವೀಟ್ ಹೆಚ್ಚಳಕ್ಕೆ ಕಳ್ಳದಾರಿ?

TNN Correspondent Posted On October 22, 2017
0


0
Shares
  • Share On Facebook
  • Tweet It

ಕೆಲವು ದಿನಗಳಿಂದ ರಾಷ್ಟ್ರೀಯ ಮಾಧ್ಯಮಗಳು ಟ್ವಿಟ್ಟರ್‍ನಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮೋದಿ ಜನಪ್ರಿಯತೆಗೆ ಸೆಡ್ಡು ಹೊಡೆದಿದ್ದಾರೆ. ಇದಕ್ಕೆ ಕನ್ನಡ ನಟಿ ರಮ್ಯ ಅಲಿಯಾಸ್ ದಿವ್ಯಾ ಸ್ಪಂದನ ಕಾರಣ ಎಂದು ಪ್ರಾಯೋಜಿತ ಸುದ್ದಿಗಳನ್ನು ಬಿತ್ತರಿಸಿದ್ದೇ ಬಿತ್ತರಿಸಿದ್ದು, ಇದೀಗ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಹಿಂದಿನ ಅಡ್ಡದಾರಿ ಬಯಲಾಗಿದೆ.

ರೊಬೊಟ್‍ಗಳಿಂದ ಎರವಲು ಪಡೆದ ಬಾಟ್ ಎಂಬ ತಂತ್ರಜ್ಞಾನ ಬಳಸಿ ಟ್ವೀಟ್ ಹೆಚ್ಚಿಸಿಕೊಳ್ಳುವ ಕಳ್ಳಾಟ ರಾಹುಲ್ ಗಾಂಧಿ ಕಚೇರಿಯಿಂದ ನಡೆದಿದೆ ಎನ್ನಲಾಗಿದೆ. ಇದರಲ್ಲಿ ರಮ್ಯ ಕೈವಾಡವಿರುವ ಶಂಕೆಯೂ ವ್ಯಕ್ತವಾಗಿದೆ.
ರಷ್ಯಾ, ಕಜಕಿಸ್ತಾನ ಮತ್ತು ಇಂಡೋನೇಷ್ಯಾದಲ್ಲಿ ಹ್ಯಾಕರ್‍ಗಳಂತೆ “ಬಾಟ್’ ಗಳನ್ನು ಬಳಸಿ ಟ್ವೀಟ್ ಮತ್ತು ಲೈಕ್‍ಗಳನ್ನು ಹೆಚ್ಚಿಸಿಕೊಳ್ಳಲಾಗಿದೆ.

ರಾಹುಲ್ ಗಾಂಧಿ ಟ್ವಿಟರ್ ಖಾತೆಯಿಂದ ಬಹುಪಾಲು ಹೊರಬೀಳುವ ಟ್ವೀಟ್‍ಗಳು ಪ್ರಧಾನಿ ಮೋದಿ ಅವರನ್ನು ಹಂಗಿಸುವಂಥದ್ದು ಮಾತ್ರ. ಅದು ಬಿಟ್ಟರೆ ಕಾಂಗ್ರೆಸ್ ಮುಂಚೆಯೇ ಮಾಡಿದ್ದನ್ನು ಬಿಜೆಪಿ ಈಗ ಮಾಡಿದೆ ಎನ್ನುವಂಥದ್ದು. ನೈಜ ರಾಜಕಾರಣದ ಗಾಂಭೀರ್ಯತೆ ಕಾಣಸಿಗುವುದೇ ಇಲ್ಲ. ಕಾರಣ ಅಲ್ಲಿರುವುದು ಅನನುಭವಿ ತಲೆಗಳು.
ಅಮೆರಿಕದ ಕೇಂಬ್ರಿಜ್ ಅನಾಲಿಟಿಕ ಕಂಪನಿಗೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜವಾಬ್ದಾರಿ ನೀಡಿದೆ ಎಂದು ಹೇಳಲಾಗಿದೆ.

ಟ್ರಂಪ್ ಬಗ್ಗೆ ರಾಹುಲ್ ಟ್ವೀಟ್ ಮಾಡಿದಾಗ ಕ್ಷಣಮಾತ್ರದಲ್ಲಿ 20-30 ಸಾವಿರ ರಿಟ್ವೀಟ್ ಆಗಿದ್ದು ಈ ವಿದೇಶಿ ಬಾಟ್ ಲಿಂಕ್‍ಗಳಿಂದ. ಇವು ಫೇಕ್ ಟ್ವಟರ್ ಖಾತೆಗಳು, ಸಂದೇಶದ ಗಂಧ ಗಾಳಿ ಗೊತ್ತಿಲ್ಲದೇ ದುಡ್ಡಿಗಾಗಿ ಟ್ವೀಟ್ ಹೆಚ್ಚಿಸುವ ಕಳ್ಳರ ಜಾಲವಿದು.

https://twitter.com/charlot34583589

https://twitter.com/pkbjdasjyesc557

https://twitter.com/lawannapuchajd9

https://twitter.com/yrlkamcsmc1507

https://twitter.com/madelenegonza14

https://twitter.com/cherilynzagors6

https://twitter.com/alinevyverberg2

https://twitter.com/berniecebenson6

https://twitter.com/lynettacrabtre7

https://twitter.com/bernierogers121

0
Shares
  • Share On Facebook
  • Tweet It


actressbangalorebengalurubotcongressdelhidivyaendgandhiindiakannadamediamodindaofofficerahulramyaretweetrgrobotsocialspandanatajtweettwitterupawest


Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
You may also like
ಜನರಿಗೆ ಹೆದರಿ ಓಡಿ ಹೋದ ರಮ್ಯ…!!!
December 3, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search