• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ: ಪೇಜಾವರ ಶ್ರೀ ದಿಟ್ಟ ನಡೆ

TNN Correspondent Posted On October 22, 2017
0


0
Shares
  • Share On Facebook
  • Tweet It

ಉಡುಪಿ: ಪ್ರತ್ಯೇಕ ವೀರಶೈವ ಲಿಂಗಾಯತ ಧರ್ಮದ ವಿಚಾರದಲ್ಲಿ ಪೇಜಾವರ ಶ್ರೀ ದಿಟ್ಟ ನಡೆ ಪ್ರದರ್ಶಿಸಿದ್ದು, “ಹಿಂದೂ ಧರ್ಮದಿಂದ ಲಿಂಗಾಯತ ಹಾಗೂ ವೀರಶೈವ ಲಿಂಗಾಯತ ಪ್ರತ್ಯೇಕ ಅಲ್ಲ” ಎಂದಿದ್ದಾರೆ.

ಅಲ್ಲದೆ ಈ ಕುರಿತು ಯಾವುದೇ ಚರ್ಚೆಗೆ, ಸಮಾಲೋಚನೆಗೆ ಸಿದ್ಧವಿದ್ದು ಮುಂದಿನ ವರ್ಷ ಪರ್ಯಾಯ ಪೀಠದಿಂದ ಇಳಿದ ಬಳಿಕ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಅಥವಾ ಉಡುಪಿಗೆ ಬಂದರೆ, ಚರ್ಚೆ ಮಾಡೋಣ ಎಂದು ತಿಳಿಸಿದ್ದಾರೆ.

ಹಿಂದೂ ಧರ್ಮದಲ್ಲಿ ಹಲವು ಜಾತಿ, ಪಂಥ, ಸಿದ್ಧಾಂತದಲ್ಲಿ ಭಾರಿ ವ್ಯತ್ಯಾಸಗಳಿವೆ. ಅಷ್ಟಕ್ಕೂ ಬಸವಣ್ಣನವರು ಶಿವನೇ ಸರ್ವೋತ್ತಮ ಎಂದಿದ್ದಾರೆ. ಹೀಗೆ ಹಲವು ಭಿನ್ನಾಭಿಪ್ರಾಯಗಳಿದ್ದರೂ ಹಿಂದೂ ಧರ್ಮದಲ್ಲಿ ಒಗ್ಗೂಡಿದ್ದೇವೆ. ಹಾಗಾಗಿ ವೀರಶೈವರು, ಲಿಂಗಾಯತರು ಹಿಂದೂ ಧರ್ಮದಿಂದ ಪ್ರತ್ಯೇಕ ಅಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇವರು ಹಿಂದೂ ಧರ್ಮ ತೊರೆಯಬೇಕು ಎಂದು ಯಾವುದೇ ಭಯದಲ್ಲಿ ಹೇಳಿಲ್ಲ. ವೀರಶೈವ ಹಾಗೂ ಲಿಂಗಾಯತರು ನಮ್ಮವರು. ಹಿಂದೂ ಧರ್ಮದ ಏಕತೆ ಹಾಗೂ ಒಗ್ಗಟ್ಟಿನ ದೃಷ್ಟಿಯಿಂದ ತೊರೆಯದಿರದಂತೆ ಸಹೋದರತ್ವ ಮನೋಭಾವನೆಯಿಂದ ಹೇಳಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಪೇಜಾವರ ಶ್ರೀ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
Tulunadu News October 28, 2025
ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
Tulunadu News October 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
  • Popular Posts

    • 1
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 2
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 3
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 4
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!

  • Privacy Policy
  • Contact
© Tulunadu Infomedia.

Press enter/return to begin your search