• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ: ಪೇಜಾವರ ಶ್ರೀ ದಿಟ್ಟ ನಡೆ

TNN Correspondent Posted On October 22, 2017
0


0
Shares
  • Share On Facebook
  • Tweet It

ಉಡುಪಿ: ಪ್ರತ್ಯೇಕ ವೀರಶೈವ ಲಿಂಗಾಯತ ಧರ್ಮದ ವಿಚಾರದಲ್ಲಿ ಪೇಜಾವರ ಶ್ರೀ ದಿಟ್ಟ ನಡೆ ಪ್ರದರ್ಶಿಸಿದ್ದು, “ಹಿಂದೂ ಧರ್ಮದಿಂದ ಲಿಂಗಾಯತ ಹಾಗೂ ವೀರಶೈವ ಲಿಂಗಾಯತ ಪ್ರತ್ಯೇಕ ಅಲ್ಲ” ಎಂದಿದ್ದಾರೆ.

ಅಲ್ಲದೆ ಈ ಕುರಿತು ಯಾವುದೇ ಚರ್ಚೆಗೆ, ಸಮಾಲೋಚನೆಗೆ ಸಿದ್ಧವಿದ್ದು ಮುಂದಿನ ವರ್ಷ ಪರ್ಯಾಯ ಪೀಠದಿಂದ ಇಳಿದ ಬಳಿಕ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಅಥವಾ ಉಡುಪಿಗೆ ಬಂದರೆ, ಚರ್ಚೆ ಮಾಡೋಣ ಎಂದು ತಿಳಿಸಿದ್ದಾರೆ.

ಹಿಂದೂ ಧರ್ಮದಲ್ಲಿ ಹಲವು ಜಾತಿ, ಪಂಥ, ಸಿದ್ಧಾಂತದಲ್ಲಿ ಭಾರಿ ವ್ಯತ್ಯಾಸಗಳಿವೆ. ಅಷ್ಟಕ್ಕೂ ಬಸವಣ್ಣನವರು ಶಿವನೇ ಸರ್ವೋತ್ತಮ ಎಂದಿದ್ದಾರೆ. ಹೀಗೆ ಹಲವು ಭಿನ್ನಾಭಿಪ್ರಾಯಗಳಿದ್ದರೂ ಹಿಂದೂ ಧರ್ಮದಲ್ಲಿ ಒಗ್ಗೂಡಿದ್ದೇವೆ. ಹಾಗಾಗಿ ವೀರಶೈವರು, ಲಿಂಗಾಯತರು ಹಿಂದೂ ಧರ್ಮದಿಂದ ಪ್ರತ್ಯೇಕ ಅಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇವರು ಹಿಂದೂ ಧರ್ಮ ತೊರೆಯಬೇಕು ಎಂದು ಯಾವುದೇ ಭಯದಲ್ಲಿ ಹೇಳಿಲ್ಲ. ವೀರಶೈವ ಹಾಗೂ ಲಿಂಗಾಯತರು ನಮ್ಮವರು. ಹಿಂದೂ ಧರ್ಮದ ಏಕತೆ ಹಾಗೂ ಒಗ್ಗಟ್ಟಿನ ದೃಷ್ಟಿಯಿಂದ ತೊರೆಯದಿರದಂತೆ ಸಹೋದರತ್ವ ಮನೋಭಾವನೆಯಿಂದ ಹೇಳಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಪೇಜಾವರ ಶ್ರೀ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search