• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ: ಪೇಜಾವರ ಶ್ರೀ ದಿಟ್ಟ ನಡೆ

TNN Correspondent Posted On October 22, 2017
0


0
Shares
  • Share On Facebook
  • Tweet It

ಉಡುಪಿ: ಪ್ರತ್ಯೇಕ ವೀರಶೈವ ಲಿಂಗಾಯತ ಧರ್ಮದ ವಿಚಾರದಲ್ಲಿ ಪೇಜಾವರ ಶ್ರೀ ದಿಟ್ಟ ನಡೆ ಪ್ರದರ್ಶಿಸಿದ್ದು, “ಹಿಂದೂ ಧರ್ಮದಿಂದ ಲಿಂಗಾಯತ ಹಾಗೂ ವೀರಶೈವ ಲಿಂಗಾಯತ ಪ್ರತ್ಯೇಕ ಅಲ್ಲ” ಎಂದಿದ್ದಾರೆ.

ಅಲ್ಲದೆ ಈ ಕುರಿತು ಯಾವುದೇ ಚರ್ಚೆಗೆ, ಸಮಾಲೋಚನೆಗೆ ಸಿದ್ಧವಿದ್ದು ಮುಂದಿನ ವರ್ಷ ಪರ್ಯಾಯ ಪೀಠದಿಂದ ಇಳಿದ ಬಳಿಕ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಅಥವಾ ಉಡುಪಿಗೆ ಬಂದರೆ, ಚರ್ಚೆ ಮಾಡೋಣ ಎಂದು ತಿಳಿಸಿದ್ದಾರೆ.

ಹಿಂದೂ ಧರ್ಮದಲ್ಲಿ ಹಲವು ಜಾತಿ, ಪಂಥ, ಸಿದ್ಧಾಂತದಲ್ಲಿ ಭಾರಿ ವ್ಯತ್ಯಾಸಗಳಿವೆ. ಅಷ್ಟಕ್ಕೂ ಬಸವಣ್ಣನವರು ಶಿವನೇ ಸರ್ವೋತ್ತಮ ಎಂದಿದ್ದಾರೆ. ಹೀಗೆ ಹಲವು ಭಿನ್ನಾಭಿಪ್ರಾಯಗಳಿದ್ದರೂ ಹಿಂದೂ ಧರ್ಮದಲ್ಲಿ ಒಗ್ಗೂಡಿದ್ದೇವೆ. ಹಾಗಾಗಿ ವೀರಶೈವರು, ಲಿಂಗಾಯತರು ಹಿಂದೂ ಧರ್ಮದಿಂದ ಪ್ರತ್ಯೇಕ ಅಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇವರು ಹಿಂದೂ ಧರ್ಮ ತೊರೆಯಬೇಕು ಎಂದು ಯಾವುದೇ ಭಯದಲ್ಲಿ ಹೇಳಿಲ್ಲ. ವೀರಶೈವ ಹಾಗೂ ಲಿಂಗಾಯತರು ನಮ್ಮವರು. ಹಿಂದೂ ಧರ್ಮದ ಏಕತೆ ಹಾಗೂ ಒಗ್ಗಟ್ಟಿನ ದೃಷ್ಟಿಯಿಂದ ತೊರೆಯದಿರದಂತೆ ಸಹೋದರತ್ವ ಮನೋಭಾವನೆಯಿಂದ ಹೇಳಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಪೇಜಾವರ ಶ್ರೀ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search