• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರದಲ್ಲಿ ಹಿಂದೂ ಪಂಡಿತರಿಗಿಲ್ಲ ನೆಮ್ಮದಿ, ಮುಸ್ಲಿಮರಿಂದ ದಾಳಿ

TNN Correspondent Posted On October 22, 2017


  • Share On Facebook
  • Tweet It

ಶ್ರೀನಗರ: ಕಾಶ್ಮೀರದಲ್ಲಿ ಹಿಂದೂ ಪಂಡಿತರು ನೆಮ್ಮದಿಯಿಂದ ಇರುವಂತಿಲ್ಲ ಎಂಬಂತೆ ಶಪಥಗೈದಿರುವ ಮುಸ್ಲಿಮರು ಮತ್ತೆ ಹಿಂದೂಗಳ ಮೇಲೆ ಕಿರುಕುಳ ನೀಡಲು ಆರಂಭಿಸಿದ್ದಾರೆ.

ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಹಿಂದೂ ಕುಟುಂಬವೊಂದು ದೀಪ ಹಚ್ಚಿ, ಮನೆಯನ್ನು ದೀಪಗಳಿಂದ ಅಲಂಕಾರ ಮಾಡಿ ದೀಪಾವಳಿ ಆಚರಿಸಲು ಸಿದ್ಧವಾಗಿದ್ದರು. ಆಗ ಕೆಲ ಮುಸ್ಲಿಂ ಮೂಲಭೂತವಾದಿಗಳು ಹಿಂದೂ ಕುಟುಂಬದ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಅಲ್ಲದೆ ಹಿಂದೂಗಳು ಈ ಕುರಿತು ಪ್ರಶ್ನಿಸಿದರೆ, ಕಾಶ್ಮೀರದಲ್ಲಿ ಹಿಂದೂ ಹಬ್ಬ ಆಚರಿಸಲು ಬಿಡುವುದಿಲ್ಲ. ಹಾಗೊಂದು ವೇಳೆ ಆಚರಿಸಲೇಬೇಕು ಎಂದಿದ್ದರೆ ಜಮ್ಮುವಿಗೆ ತೆರಳಿ, ಅಲ್ಲೇ ನೆಲೆಸಿ ಎಂದಿದ್ದಾರೆ.

ಇದರಿಂದ ವಿಚಲಿತರಾದ ಹಿಂದೂಗಳು ಭದ್ರತಾ ಸಿಬ್ಬಂದಿಯನ್ನು ಕರೆದಿದ್ದಾರೆ. ಬಳಿಕ ಪೊಲೀಸರು ಹಿಂದೂಗಳಿಗೆ ರಕ್ಷಣೆ ಒದಗಿಸಿದರಾದರೂ ಹಬ್ಬ ಆಚರಣೆಗೆ ಅವಕಾಶ ನೀಡಿಲ್ಲ ಎಂದು ತಿಳಿದುಬಂದಿದೆ.

ಆದಾಗ್ಯೂ, ಒಬ್ಬ ಮುಸ್ಲಿಮನ ಮೇಲೆ ದಾಳಿಯಾದರೆ ಬೊಬ್ಬೆ ಹಾಕುವ, ಎಡಪಂಥೀಯರ ಕೊಲೆಯಾದರೂ ಹಿಂದೂಗಳೆ ಕೊಂದರು ಎಂದು ತಾರಸ್ವರದಲ್ಲಿ ಚೀರಾಡುವ ಬುದ್ಧಿಜೀವಿಗಳು ಮಾತ್ರ ಹಿಂದೂಗಳಿಗೆ ಏನೇ ಆದರೂ, ದಶಕಗಳಿಂದ ಕಾಶ್ಮೀರದಲ್ಲಿ ಹಿಂದೂ ಪಂಡಿತರ ಮೇಲೆ ಹಲ್ಲೆಯಾಗುತ್ತಿದ್ದರೂ,  ಈ ಕುರಿತು ಮಾತ್ರ ಸೊಲ್ಲೆತ್ತದೆ ತಮ್ಮ ಇಬ್ಬಂದಿತನ ಪ್ರದರ್ಶಿಸುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search