• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉದ್ಘಾಟನೆಯ ದಿನವೇ ಬಾಗಿಲು ಮುರಿತ: ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಶೀತಲ ಸಮರ!

Ganesh Kumar Posted On October 22, 2017


  • Share On Facebook
  • Tweet It

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬಂಟ್ವಾಳದಲ್ಲಿ ಹತ್ತು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮಿನಿ ವಿಧಾನಸೌಧದ ಉದ್ಘಾಟನೆ ಮಾಡಿದ್ದಾರೆ. ಅದರ ಬೆನ್ನಿಗೆ ಮಿನಿ ವಿಧಾನಸೌಧದ ಒಳಗೆ ಕಾರ್ಯಕತ್ತರು ನುಗ್ಗಿದ ರಭಸಕ್ಕೆ ವಿಧಾನಸೌಧದ ಬಾಗಿಲು ಮುರಿದಿದೆ.
ಉದ್ಘಾಟನೆಯಾದ ದಿನವೇ ಬಾಗಿಲು ಮುರಿಯಲು ಕಾರಣವೇನು ಎನ್ನುವುದರ ಕುರಿತು ಜನ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಆ ಬಾಗಿಲು ಮಾಡಿಸಿದ ಗುತ್ತಿಗೆದಾರ ಕಳಪೆ ಗುಣಮಟ್ಟದ ಕಚ್ಚಾಪದಾರ್ಥವನ್ನು ಬಳಸಿರಬೇಕು ಎಂದು ಸಂಶಯ ಉಂಟಾಗಿದೆ. ಒಂದು ವೇಳೆ ಕಾರ್ಯಕತ್ತರು ಒಳಗೆ ಹೋಗುವ ರಭಸಕ್ಕೆ ಬಾಗಿಲು ಮುರಿಯಿತು ಎನ್ನುವುದಾದರೆ ಆ ಬಾಗಿಲು ಎಷ್ಟು ವರ್ಷ ಬಾಳಿಕೆ ಬರುತ್ತೆ ಎಂದು ಈಗಲೇ ಗೊತ್ತಾಗುತ್ತೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಕೋಟ್ಯಾಂತರ ರೂಪಾಯಿ ಯೋಜನೆಗಳು ಹೀಗೆ ಮೊದಲ ದಿನವೇ ತಮ್ಮ ಬಣ್ಣ ತೋರಿಸಿದರೆ ಏನು ಕಥೆ ಎನ್ನುವುದು ಸದ್ಯದ ಪ್ರಶ್ನೆ.
ಅತ್ತ ಮಿನಿ ವಿಧಾನಸೌಧದ ಬಾಗಿಲು ತುಂಡಾದರೆ ಇತ್ತ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಎದುರು ಮಿಂಚಬೇಕೆನ್ನುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ಸಿನ ಮುಖಂಡರ ಆಸೆಗೆ ಸಿಎಂ ತಣ್ಣೀರೆರೆಚಿದ ಘಟನೆ ಕೂಡ ನಡೆದಿದೆ. ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಕಾದು ನಿಂತ ಐವನ್ ಡಿಸೋಜಾ ಬಣ ಮತ್ತು ಅಭಯಚಂದ್ರ ಜೈನ್ ಬಣಗಳು ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿ ತೋರಿಸಿದಂತೆ ಕಾಣುತ್ತಿತ್ತು. ಈ ಮಧ್ಯೆ ಸ್ಥಳೀಯ ಖಾಸಗಿ ವಾಹಿನಿಯೊಂದು ವಿಡಿಯೋ ತುಣುಕೊಂದನ್ನು ಪ್ರಸಾರ ಮಾಡಿದ್ದು ಅದರಲ್ಲಿ ಈ ಆಂತರಿಕ ಶೀತಲ ಸಮರ ನಡೆದಿರುವ ದೃಶ್ಯ ಪ್ರಸಾರವಾಗುತ್ತಿದೆ!

  • Share On Facebook
  • Tweet It


- Advertisement -
Bantwalmini vidan soudha


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Ganesh Kumar May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Ganesh Kumar May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search