• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉದ್ಘಾಟನೆಯ ದಿನವೇ ಬಾಗಿಲು ಮುರಿತ: ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಶೀತಲ ಸಮರ!

Ganesh Kumar Posted On October 22, 2017
0


0
Shares
  • Share On Facebook
  • Tweet It

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬಂಟ್ವಾಳದಲ್ಲಿ ಹತ್ತು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮಿನಿ ವಿಧಾನಸೌಧದ ಉದ್ಘಾಟನೆ ಮಾಡಿದ್ದಾರೆ. ಅದರ ಬೆನ್ನಿಗೆ ಮಿನಿ ವಿಧಾನಸೌಧದ ಒಳಗೆ ಕಾರ್ಯಕತ್ತರು ನುಗ್ಗಿದ ರಭಸಕ್ಕೆ ವಿಧಾನಸೌಧದ ಬಾಗಿಲು ಮುರಿದಿದೆ.
ಉದ್ಘಾಟನೆಯಾದ ದಿನವೇ ಬಾಗಿಲು ಮುರಿಯಲು ಕಾರಣವೇನು ಎನ್ನುವುದರ ಕುರಿತು ಜನ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಆ ಬಾಗಿಲು ಮಾಡಿಸಿದ ಗುತ್ತಿಗೆದಾರ ಕಳಪೆ ಗುಣಮಟ್ಟದ ಕಚ್ಚಾಪದಾರ್ಥವನ್ನು ಬಳಸಿರಬೇಕು ಎಂದು ಸಂಶಯ ಉಂಟಾಗಿದೆ. ಒಂದು ವೇಳೆ ಕಾರ್ಯಕತ್ತರು ಒಳಗೆ ಹೋಗುವ ರಭಸಕ್ಕೆ ಬಾಗಿಲು ಮುರಿಯಿತು ಎನ್ನುವುದಾದರೆ ಆ ಬಾಗಿಲು ಎಷ್ಟು ವರ್ಷ ಬಾಳಿಕೆ ಬರುತ್ತೆ ಎಂದು ಈಗಲೇ ಗೊತ್ತಾಗುತ್ತೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಕೋಟ್ಯಾಂತರ ರೂಪಾಯಿ ಯೋಜನೆಗಳು ಹೀಗೆ ಮೊದಲ ದಿನವೇ ತಮ್ಮ ಬಣ್ಣ ತೋರಿಸಿದರೆ ಏನು ಕಥೆ ಎನ್ನುವುದು ಸದ್ಯದ ಪ್ರಶ್ನೆ.
ಅತ್ತ ಮಿನಿ ವಿಧಾನಸೌಧದ ಬಾಗಿಲು ತುಂಡಾದರೆ ಇತ್ತ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಎದುರು ಮಿಂಚಬೇಕೆನ್ನುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ಸಿನ ಮುಖಂಡರ ಆಸೆಗೆ ಸಿಎಂ ತಣ್ಣೀರೆರೆಚಿದ ಘಟನೆ ಕೂಡ ನಡೆದಿದೆ. ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಕಾದು ನಿಂತ ಐವನ್ ಡಿಸೋಜಾ ಬಣ ಮತ್ತು ಅಭಯಚಂದ್ರ ಜೈನ್ ಬಣಗಳು ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿ ತೋರಿಸಿದಂತೆ ಕಾಣುತ್ತಿತ್ತು. ಈ ಮಧ್ಯೆ ಸ್ಥಳೀಯ ಖಾಸಗಿ ವಾಹಿನಿಯೊಂದು ವಿಡಿಯೋ ತುಣುಕೊಂದನ್ನು ಪ್ರಸಾರ ಮಾಡಿದ್ದು ಅದರಲ್ಲಿ ಈ ಆಂತರಿಕ ಶೀತಲ ಸಮರ ನಡೆದಿರುವ ದೃಶ್ಯ ಪ್ರಸಾರವಾಗುತ್ತಿದೆ!

0
Shares
  • Share On Facebook
  • Tweet It


Bantwalmini vidan soudha


Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Ganesh Kumar October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Ganesh Kumar October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search