• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನೋಟು ನಿಷೇಧದ ಗುನ್ನ: ನಕಲಿ ಕಂಪನಿಗಳ ವಿರುದ್ಧ ಅಪರಾಧ ಪ್ರಕರಣ ದಾಖಲು

TNN Correspondent Posted On October 23, 2017
0


0
Shares
  • Share On Facebook
  • Tweet It

ದೆಹಲಿ: ನೋಟು ಅಮಾನ್ಯ ಜಾರಿಯಿಂದ ಏನು ಪ್ರಯೋಜನವಾಯಿತು ಎಂದು ಸುಖಾಸುಮ್ಮನೆ ಪ್ರಶ್ನಿಸುವವರಿಗೆ ಉತ್ತರ ಸಿಗುವ ಕಾಲ ಬಂದಿದ್ದು, ನಕಲಿ ಕಂಪನಿಗಳ ವಿರುದ್ಧ ಅಪರಾಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿದುಬಂದಿದೆ.

ನೋಟು ನಿಷೇಧದ ಬಳಿಕ ಅಕ್ರಮವಾಗಿ ಹಣ ವರ್ಗಾವಣೆ, ಮೋಸ, ಲೆಕ್ಕಪತ್ರ ಇಲ್ಲದಿರುವುದು ಸೇರಿ ನಾನಾ ಅಕ್ರಮಗಳಲ್ಲಿ ತೊಡಗಿರುವ ನಕಲಿ ಕಂಪನಿಗಳ ವಿರುದ್ಧ ಅಪರಾಧ ಪ್ರಕರಣ ದಾಖಲಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಕಂಪನಿಗಳ ಕಾಯ್ದೆ ಪ್ರಕಾರ ಅಕ್ರಮ ಎಸಗಿದ ಕುರಿತು ಯಾವುದೇ ಕಂಪನಿಗಳ ವಿರುದ್ಧದ ಆರೋಪ ಸಾಬೀತಾದರೆ ಕಂಪನಿಗಳ ನೋಂದಣಿ ರದ್ದು ಹಾಗೂ ಮಾಲೀಕರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲು ಮುಂದಾಗಿದೆ. ಅಲ್ಲದೆ, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸದ, ಸರಿಯಾದ ದಾಖಲೆ ಹೊಂದಿರದ ಹಾಗೂ 2013ರ ಕಂಪನಿಗಳ ಕಾಯ್ದೆಯ ನಿಯಮ ಉಲ್ಲಂಘಿಸಿದ ಕಂಪನಿಗಳಿಗೂ ಈ ನಿಯಮ ಅನ್ವಯವಾಗುತ್ತದೆ.

ಆದಾಗ್ಯೂ, ಕಳೆದ ತಿಂಗಳು ಕೇಂದ್ರ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯ, 2 ಲಕ್ಷಕ್ಕೂ ಅಧಿಕ ನಕಲಿ ಕಂಪನಿಗಳ ನೋಂದಣಿ ರದ್ದುಗೊಳಿಸಿದೆ. ಈ ಎರಡು ಲಕ್ಷ ನಕಲಿ ಕಂಪನಿಗಳಲ್ಲಿ ಸುಮಾರು 5,800ಕ್ಕೂ ಅಧಿಕ ಕಂಪನಿಗಳು ಅಕ್ರಮವಾಗಿ 13,140 ಬ್ಯಾಂಕ್ ಖಾತೆ ಹೊಂದಿದ್ದು, ಮೊದಲ ಹಂತವಾಗಿ ಇವುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search