• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

” ಪೈಕಾ ಬಿದ್ರೋಹಾ ” ಇನ್ಮುಂದೆ ಭಾರತದ ಮೊದಲ ಸ್ವಾಂತಂತ್ರ್ಯ ಸಂಗ್ರಾಮ

TNN Correspondent Posted On October 24, 2017
0


0
Shares
  • Share On Facebook
  • Tweet It

>> ಇದುವರೆಗೂ 1857ರ ಸಿಪಾಯಿ ದಂಗೆ ಮೊದಲ ಸ್ವಾತಂತ್ರ್ಯ ಸಂಗ್ರಾಮ ಎನ್ನಲಾಗಿತ್ತು

>> ನಾಲ್ಕು ದಶಕಗಳ ಮುನ್ನವೇ ಗಜಪತಿಯ ಸೇನಾ ಭಟರು ಬ್ರಿಟಿಷರ ವಿರುದ್ಧ ಸೆಣೆಸಿದ್ದರು

ಭುವನೇಶ್ವರ : 1817ರ ಪೈಕಾ ದಂಗೆ ಭಾರತದ ಮೊಟ್ಟಮೊದಲು ಸ್ವಾತಂತ್ರ್ಯ ಸಂಗ್ರಾಮ ಎಂದು ಕೇಂದ್ರ ಸರ್ಕಾರ ಘೋಷಿಸಲಿದೆ.
ಮುಂದಿನ ಶೈಕ್ಷಣಿಕ ವರ್ಷದಿಂದ ಇದನ್ನೇ ಪಠ್ಯದಲ್ಲಿ ಅಳವಡಿಸಲಾಗುವುದು ಎಂದು ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ದೇಶಾದ್ಯಂತ ಇದರ ಪ್ರಚಾರಕ್ಕೆ ಕೇಂದ್ರ ಸರ್ಕಾರ 200 ಕೋಟಿ ರೂ, ಅನುದಾನ ನೀಡಿದೆ.

ಪೈಕಾಗಳು ಯಾರು ?


1817ರಲ್ಲಿ ನಡೆದ ಈ ಕ್ರಾಂತಿಗೆ ಕಾರಣರು ಪೈಕಾಗಳು. ಒಡಿಶಾದ ಗಜಪತಿ ರಾಜನ ಆಡಳಿತದಲ್ಲಿ ಯುದ್ಧದ ಸಂದರ್ಭ ರಾಜನಿಗೆ ಇವರು ನೆರವಾಗುತ್ತಿದ್ದರು. ಬಾಕ್ಸಿ ಜಗಂಢೂ ಬಿದ್ಯಾಧರ ಎಂಬ ನಾಯಕನ ನೇತೃತ್ವದಲ್ಲಿ ಬ್ರಿಟಿಷ್ ಆಡಳಿತದ ವಿರುದ್ಧ ಮೊದಲು ಹೋರಾಟ ನಡೆಸಿತ್ತು ಈ ಗುಂಪು. ಇದನ್ನು ಪೈಕಾ ಬಿದ್ರೋಹ ಅಥವಾ ದಂಗೆ ಎಂದು ಕರೆಯಲಾಗಿತ್ತು.

ಸಿಪಾಯಿ ದಂಗೆಗಿಂತ ನಾಲ್ಕು ದಶಕಗಳ ಮುಂಚೆಯೇ ಪೈಕಾಗಳ ಹೋರಾಟ ನಡೆದಿತ್ತು. ಇದನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಿ ಎಂದು ಒಡಿಶಾ ಸಿಎಂ ನವೀನ್ ಪಟ್ನಾಯಕ್ ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದ್ದರು.

0
Shares
  • Share On Facebook
  • Tweet It


18181718575057ambedkarbidrohbidrohacentralcongressdangefreedomgandhigovernmentindiajavdekarmovementmuseumnaveenndanehruodishaorissapaikapatnaikrahulrebellionsepoysoniastruggleupa


Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search