• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

” ಪೈಕಾ ಬಿದ್ರೋಹಾ ” ಇನ್ಮುಂದೆ ಭಾರತದ ಮೊದಲ ಸ್ವಾಂತಂತ್ರ್ಯ ಸಂಗ್ರಾಮ

TNN Correspondent Posted On October 24, 2017
0


0
Shares
  • Share On Facebook
  • Tweet It

>> ಇದುವರೆಗೂ 1857ರ ಸಿಪಾಯಿ ದಂಗೆ ಮೊದಲ ಸ್ವಾತಂತ್ರ್ಯ ಸಂಗ್ರಾಮ ಎನ್ನಲಾಗಿತ್ತು

>> ನಾಲ್ಕು ದಶಕಗಳ ಮುನ್ನವೇ ಗಜಪತಿಯ ಸೇನಾ ಭಟರು ಬ್ರಿಟಿಷರ ವಿರುದ್ಧ ಸೆಣೆಸಿದ್ದರು

ಭುವನೇಶ್ವರ : 1817ರ ಪೈಕಾ ದಂಗೆ ಭಾರತದ ಮೊಟ್ಟಮೊದಲು ಸ್ವಾತಂತ್ರ್ಯ ಸಂಗ್ರಾಮ ಎಂದು ಕೇಂದ್ರ ಸರ್ಕಾರ ಘೋಷಿಸಲಿದೆ.
ಮುಂದಿನ ಶೈಕ್ಷಣಿಕ ವರ್ಷದಿಂದ ಇದನ್ನೇ ಪಠ್ಯದಲ್ಲಿ ಅಳವಡಿಸಲಾಗುವುದು ಎಂದು ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ದೇಶಾದ್ಯಂತ ಇದರ ಪ್ರಚಾರಕ್ಕೆ ಕೇಂದ್ರ ಸರ್ಕಾರ 200 ಕೋಟಿ ರೂ, ಅನುದಾನ ನೀಡಿದೆ.

ಪೈಕಾಗಳು ಯಾರು ?


1817ರಲ್ಲಿ ನಡೆದ ಈ ಕ್ರಾಂತಿಗೆ ಕಾರಣರು ಪೈಕಾಗಳು. ಒಡಿಶಾದ ಗಜಪತಿ ರಾಜನ ಆಡಳಿತದಲ್ಲಿ ಯುದ್ಧದ ಸಂದರ್ಭ ರಾಜನಿಗೆ ಇವರು ನೆರವಾಗುತ್ತಿದ್ದರು. ಬಾಕ್ಸಿ ಜಗಂಢೂ ಬಿದ್ಯಾಧರ ಎಂಬ ನಾಯಕನ ನೇತೃತ್ವದಲ್ಲಿ ಬ್ರಿಟಿಷ್ ಆಡಳಿತದ ವಿರುದ್ಧ ಮೊದಲು ಹೋರಾಟ ನಡೆಸಿತ್ತು ಈ ಗುಂಪು. ಇದನ್ನು ಪೈಕಾ ಬಿದ್ರೋಹ ಅಥವಾ ದಂಗೆ ಎಂದು ಕರೆಯಲಾಗಿತ್ತು.

ಸಿಪಾಯಿ ದಂಗೆಗಿಂತ ನಾಲ್ಕು ದಶಕಗಳ ಮುಂಚೆಯೇ ಪೈಕಾಗಳ ಹೋರಾಟ ನಡೆದಿತ್ತು. ಇದನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಿ ಎಂದು ಒಡಿಶಾ ಸಿಎಂ ನವೀನ್ ಪಟ್ನಾಯಕ್ ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದ್ದರು.

0
Shares
  • Share On Facebook
  • Tweet It


- Advertisement -
18181718575057ambedkarbidrohbidrohacentralcongressdangefreedomgandhigovernmentindiajavdekarmovementmuseumnaveenndanehruodishaorissapaikapatnaikrahulrebellionsepoysoniastruggleupa


Trending Now
ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
Tulunadu News June 26, 2025
ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
Tulunadu News June 26, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
  • Popular Posts

    • 1
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 2
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 3
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 4
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 5
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search