• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

” ಪೈಕಾ ಬಿದ್ರೋಹಾ ” ಇನ್ಮುಂದೆ ಭಾರತದ ಮೊದಲ ಸ್ವಾಂತಂತ್ರ್ಯ ಸಂಗ್ರಾಮ

TNN Correspondent Posted On October 24, 2017
0


0
Shares
  • Share On Facebook
  • Tweet It

>> ಇದುವರೆಗೂ 1857ರ ಸಿಪಾಯಿ ದಂಗೆ ಮೊದಲ ಸ್ವಾತಂತ್ರ್ಯ ಸಂಗ್ರಾಮ ಎನ್ನಲಾಗಿತ್ತು

>> ನಾಲ್ಕು ದಶಕಗಳ ಮುನ್ನವೇ ಗಜಪತಿಯ ಸೇನಾ ಭಟರು ಬ್ರಿಟಿಷರ ವಿರುದ್ಧ ಸೆಣೆಸಿದ್ದರು

ಭುವನೇಶ್ವರ : 1817ರ ಪೈಕಾ ದಂಗೆ ಭಾರತದ ಮೊಟ್ಟಮೊದಲು ಸ್ವಾತಂತ್ರ್ಯ ಸಂಗ್ರಾಮ ಎಂದು ಕೇಂದ್ರ ಸರ್ಕಾರ ಘೋಷಿಸಲಿದೆ.
ಮುಂದಿನ ಶೈಕ್ಷಣಿಕ ವರ್ಷದಿಂದ ಇದನ್ನೇ ಪಠ್ಯದಲ್ಲಿ ಅಳವಡಿಸಲಾಗುವುದು ಎಂದು ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ದೇಶಾದ್ಯಂತ ಇದರ ಪ್ರಚಾರಕ್ಕೆ ಕೇಂದ್ರ ಸರ್ಕಾರ 200 ಕೋಟಿ ರೂ, ಅನುದಾನ ನೀಡಿದೆ.

ಪೈಕಾಗಳು ಯಾರು ?


1817ರಲ್ಲಿ ನಡೆದ ಈ ಕ್ರಾಂತಿಗೆ ಕಾರಣರು ಪೈಕಾಗಳು. ಒಡಿಶಾದ ಗಜಪತಿ ರಾಜನ ಆಡಳಿತದಲ್ಲಿ ಯುದ್ಧದ ಸಂದರ್ಭ ರಾಜನಿಗೆ ಇವರು ನೆರವಾಗುತ್ತಿದ್ದರು. ಬಾಕ್ಸಿ ಜಗಂಢೂ ಬಿದ್ಯಾಧರ ಎಂಬ ನಾಯಕನ ನೇತೃತ್ವದಲ್ಲಿ ಬ್ರಿಟಿಷ್ ಆಡಳಿತದ ವಿರುದ್ಧ ಮೊದಲು ಹೋರಾಟ ನಡೆಸಿತ್ತು ಈ ಗುಂಪು. ಇದನ್ನು ಪೈಕಾ ಬಿದ್ರೋಹ ಅಥವಾ ದಂಗೆ ಎಂದು ಕರೆಯಲಾಗಿತ್ತು.

ಸಿಪಾಯಿ ದಂಗೆಗಿಂತ ನಾಲ್ಕು ದಶಕಗಳ ಮುಂಚೆಯೇ ಪೈಕಾಗಳ ಹೋರಾಟ ನಡೆದಿತ್ತು. ಇದನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಿ ಎಂದು ಒಡಿಶಾ ಸಿಎಂ ನವೀನ್ ಪಟ್ನಾಯಕ್ ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದ್ದರು.

0
Shares
  • Share On Facebook
  • Tweet It


18181718575057ambedkarbidrohbidrohacentralcongressdangefreedomgandhigovernmentindiajavdekarmovementmuseumnaveenndanehruodishaorissapaikapatnaikrahulrebellionsepoysoniastruggleupa


Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search