• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡಿ.9, 14 ಪ್ರಧಾನಿ ತವರಲ್ಲಿ ಚುನಾವಣೆ, ಸಮೀಕ್ಷೆಯಲ್ಲಿ ಬಿಜೆಪಿ ಗೆಲವು ಶತಸಿದ್ಧ

TNN Correspondent Posted On October 26, 2017
0


0
Shares
  • Share On Facebook
  • Tweet It

>> 50, 128 ಮತಗಟ್ಟೆಗಳಲ್ಲಿ ಮತದಾನ, 102 ಮತಗಟ್ಟೆಗಳು ಮಹಿಳೆಯರಿಂದ ನಿರ್ವಹಣೆ

>> ಇದೇ ಮೊದಲ ಬಾರಿಗೆ ವಿವಿಪ್ಯಾಟ್(ಮತದಾರರಿಗೆ ಮತ ಪರಿಶೀಲನೆ ವ್ಯವಸ್ಥೆ) ಬಳಕೆ

>> ರೂ. 28 ಲಕ್ಷ ಪ್ರತಿ ಅಭ್ಯರ್ಥಿಗೆ ಅವಕಾಶವಿರುವ ಚುನಾವಣಾ ಗರಿಷ್ಠ ವೆಚ್ಚ

>> ಡಿ. 18ಕ್ಕೆ ಹಿಮಾಚಲ ಪ್ರದೇಶ, ಗುಜರಾತ್‍ನಲ್ಲಿ ಒಟ್ಟಿಗೆ ಮತೆಎಣಿಕೆ, ಫಲಿತಾಂಶ

>> ಸಮೀಕ್ಷೆಯಲ್ಲಿ 81% ಮತದಾರರಿಗೆ ಮಣ್ಣಿನ ಮಗ ಮೋದಿಗಾಗಿ ಬಿಜೆಪಿ ಗೆಲ್ಲಿಸುವ ಹಂಬಲ

ಸೂರತ್ : ಅಂತೂ ಇಂತು ಹಿಮಾಚಲ ಪ್ರದೇಶಕ್ಕೆ ಮಾತ್ರ ಚುನಾವಣೆ ಘೋಷಿಸಿರುವುದಕ್ಕೆ ಕೇಂದ್ರ ಸರ್ಕಾರದ ಪಿತೂರಿ ಎಂದುವಿರೋಧ ಪಕ್ಷಗಳ ಆರೋಪ ಪ್ರತ್ಯಾಪರೋಪಗಳ ನಡುವೆಯೇ ಬುಧವಾರ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಅಧಿಕೃತವಾಗಿ ಹೊರಬಿದ್ದಿದೆ. ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು ಡಿಸೆಂಬರ್ 9 ಮತ್ತು 14 ರಂದು ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಎ.ಕೆ.ಜೋತಿ ಹೇಳಿದ್ದಾರೆ.

ಮೊದಲ ಹಂತದಲ್ಲಿ 89 ಕ್ಷೇತ್ರಗಳು, ಎರಡನೇ ಹಂತದಲ್ಲಿ 93 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಸುಮಾರು 4.32 ಕೋಟಿ ಮತದಾರರು ಮತ ಚಲಾವಣೆಗೆ ಅರ್ಹತೆ ಪಡೆದಿದ್ದಾರೆ.

ಬುಧವಾರದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಜ.22, 2018ಕ್ಕೆ ವಿಧಾನಸಭೆ ಕಾಲಾವಧಿ ಮುಕ್ತಾಯಗೊಳ್ಳಲಿದೆ. ಅಷ್ಟರೊಳಗೆ ನೂತನ ಸರ್ಕಾರ ಅಧಿಕಾರವಹಿಸಿಕೊಳ್ಳಬೇಕಿದೆ ಎಂದು ಜೋತಿ ವಿವರಿಸಿದ್ದಾರೆ.

ಮತ್ತೆ ಮೋದಿ ಅಲೆಯಿಂದ ಬಿಜೆಪಿಗೆ ಗೆಲವು ಶತಸಿದ್ಧ

ಟೈಮ್ಸ್ ನವ್ – ವಿಎಂಆರ್ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಿಜೆಪಿ ರಾಷ್ಠ್ರೀಯ ಅಧ್ಯಕ್ಷ ಅಮಿತ್ ಷಾ ಅವರ 150+ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲವು ಗುರಿ ಅಸಾಧ್ಯವಾದರೂ, ಬಹುಮತದ ಪಕ್ಷವಾಗಿ ಬಿಜೆಪಿ ಹೊರಹೊಮ್ಮುವುದು ಸ್ಪಷ್ಟವಾಗಿದೆ.
ಬಿಜೆಪಿ – 18-134 ಕ್ಷೇತ್ರಗಳಲ್ಲಿ ಪ್ರಚಂಡ ಜಯಭೇರಿ

ಕಾಂಗ್ರೆಸ್- 49-61 ಕ್ಷೇತ್ರಗಳಲ್ಲಿ ಜಯ.

0
Shares
  • Share On Facebook
  • Tweet It


14201720189ahmedamitaprilassemblycomissiondecemberelectiongandhigujarathimachaljanuaryjotilossmodindapatelrahulrupanisabhashahsoniavidhanvijaywin


Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
You may also like
ಈ ಬಾರಿ ಪಾಲಿಕೆಗೆ ತಲೆ ಇದ್ದವರು ಬರಲಿ, ಹಸಿವಿದ್ದವರು ಅಲ್ಲ!!
October 22, 2019
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 3
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search